Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಬೆದರಿಕೆಯನ್ನು ಧಿಕ್ಕರಿಸಲು...

ಇಸ್ರೇಲ್ ಬೆದರಿಕೆಯನ್ನು ಧಿಕ್ಕರಿಸಲು ಫೆಲೆಸ್ತೀನ್ ಸಂಸ್ಥೆಗಳ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ27 Aug 2022 10:43 PM IST
share
ಇಸ್ರೇಲ್ ಬೆದರಿಕೆಯನ್ನು ಧಿಕ್ಕರಿಸಲು ಫೆಲೆಸ್ತೀನ್ ಸಂಸ್ಥೆಗಳ ನಿರ್ಧಾರ

ರಮಲ್ಲಾ, ಆ.27: ಆಗಸ್ಟ್ 18 ರಂದು ಇಸ್ರೇಲ್ ಸೇನೆಯ ನಿರ್ಧಾರದಿಂದ ಮುಚ್ಚಲ್ಪಟ್ಟಿರುವ ಫೆಲೆಸ್ತೀನ್ನ 7 ನಾಗರಿಕ ಹಕ್ಕುಗಳ ಸಂಸ್ಥೆಗಳ ನಿರ್ದೇಶಕರು  ತಮ್ಮ ಕಚೇರಿಯನ್ನು ಪುನಃ ತೆರೆಯಲು ಮತ್ತು ಎಂದಿನಂತೆ ತಮ್ಮ ಚಟುವಟಿಕೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. 

ನಾವು ನಮ್ಮ ಕಚೇರಿಗಳಿಂದ ಕೆಲಸ ಮುಂದುವರಿಸಲು ನಿರ್ಧರಿಸಿದ್ದೇವೆ. ಇದು ನಮ್ಮ ಧೈರ್ಯವನ್ನು ಪ್ರದರ್ಶಿಸುವ ಅಥವಾ ಹಕ್ಕು ಸಾಧಿಸುವ ಪ್ರಕ್ರಿಯೆಯಲ್ಲ. ಆದರೆ ನಾವು ಮಾನವ ಹಕ್ಕುಗಳನ್ನು ರಕ್ಷಿಸುತ್ತಿದ್ದೇವೆ ಎಂಬ ವಿಶ್ವಾಸದ ದ್ಯೋತಕವಾಗಿ   ಮತ್ತು ತನಗಿಷ್ಟ ಬಂದಹಾಗೆ ರೂಪಿಸಿದ ತನ್ನ ಕಾನೂನುಗಳನ್ನು ನಮ್ಮ ಮೇಲೆ ಹೇರುವ ದುರಹಂಕಾರಿ ಆಕ್ರಮಣಕಾರನಿಗೆ ಪ್ರತಿಕ್ರಿಯಿಸಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಫೆಲೆಸ್ತೀನ್ ನ ಪ್ರಮುಖ ಮಾನವ ಹಕ್ಕು ಸಂಘಟನೆ `ಅಲ್-ಹಖ್'ನ ನಿರ್ದೇಶಕ ಷವಾನ್ ಜಬ್ರಿಯಾನ್ರನ್ನು ಉಲ್ಲೇಖಿಸಿ ಅರಬ್ ನ್ಯೂಸ್ ವರದಿ ಮಾಡಿದೆ. 

ಅಲ್-ಹಖ್ ಸಂಘಟನೆ ಭಯೋತ್ಪಾದಕರಿಗೆ ಆರ್ಥಿಕ ನೆರವು ಒದಗಿಸುತ್ತಿದೆ ಎಂದು ಇಸ್ರೇಲ್ ಅರೋಪಿಸಿದೆ.  ಇಸ್ರೇಲ್ ತನಗೆ ಅನುಕೂಲವಾಗುವಂತೆ ಕಾನೂನುಗಳನ್ನು ರೂಪಿಸುತ್ತಿದೆ. ಈ ನಿರ್ಧಾರದ ವಿರುದ್ಧ ಪೆಲೆಸ್ತೀನ್ ಅಥಾರಿಟಿ(ಪಿಎ) ರಾಜಕೀಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ ಜಬ್ರಿಯಾನ್, ಫೆಲೆಸ್ತೀನ್ನ ಮಾನವ ಹಕ್ಕು ಸಂಘಟನೆಗಳ ಜತೆ ಸಕಾರಾತ್ಮಕ ಜಾಗತಿಕ ಒಗ್ಗಟ್ಟು ಪ್ರದರ್ಶನ ಶ್ಲಾಘನೀಯ,  ಆದರೆ ಇದು ಇಸ್ರೇಲ್ನ ನಿರ್ಧಾರ ಬದಲಿಸಲು ಸಾಕಾಗಲಿಲ್ಲ. ಮಾನವ ಹಕ್ಕುಗಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವುದು ಅತ್ಯಂತ ಸವಾಲಿನ ಕೆಲಸ ಎಂಬುದು ನಮಗೆ ತಿಳಿದಿದೆ. ಇಸ್ರೇಲ್ ನ ಯುದ್ಧಾಪರಾಧದ ದಾಖಲೆಗಳನ್ನು ಐಸಿಸಿಗೆ ಹಸ್ತಾಂತರಿಸಲಿದ್ದೇವೆ. ಇಸ್ರೇಲ್ ವಿರುದ್ಧ ಆರ್ಥಿಕ, ರಾಜಕೀಯ ಮತ್ತು ರಾಜತಾಂತ್ರಿಕ ನಿರ್ಬಂಧ ಜಾರಿಗೊಳಿಸುವುದು ಸೇರಿದಂತೆ ಗಂಭೀರ ನಿಲುವನ್ನು ಯುರೋಪಿಯನ್ ಯೂನಿಯನ್ ತಳೆಯಬೇಕು ಎಂದರು.

1972ರಲ್ಲಿ ಮ್ಯೂನಿಕ್ ಒಲಿಂಪಿಕ್ಸ್ನಲ್ಲಿ ನಡೆದ ಇಸ್ರೇಲಿಯನ್ನರ ಹತ್ಯಾಕಾಂಡಕ್ಕೆ ಹೋಲಿಸಿದರೆ ಇಸ್ರೇಲಿಯನ್ನರು 1947ರಿಂದ ಇದುವರೆಗೆ ಈ ರೀತಿಯ 50 ಹತ್ಯಾಕಾಂಡವನ್ನು ಪೆಲೆಸ್ತೀನ್ನಲ್ಲಿ ನಡೆಸಿದ್ದಾರೆ ಎಂದು ಬರ್ಲಿನ್ನಲ್ಲಿ ಪೆಲೆಸ್ತೀನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್ ನೀಡಿರುವ ಹೇಳಿಕೆಯಿಂದ ಆಕ್ರೋಶಗೊಂಡ ಇಸ್ರೇಲ್, ಪೆಲೆಸ್ತೀನ್ ಮಾನವ ಹಕ್ಕು ಸಂಘಟನೆಗಳನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದೆ. ಅಬ್ಬಾಸ್ ಹೇಳಿಕೆಯಿಂದ  ಈಗಿನ ಸಂದರ್ಭದಲ್ಲಿ ಪೆಲೆಸ್ತೀನ್ ಸಂಘಟನೆಯನ್ನು ಸಮರ್ಥಿಸಿಕೊಳ್ಳಲು ಯುರೋಪಿಯನ್ ಯೂನಿಯನ್ ಹಿಂಜರಿಯುತ್ತಿದೆ ಎಂದು ಷವಾನ್ ಜಬ್ರಿಯಾನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X