Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಪ್ಪುಪಟ್ಟಿ ಧರಿಸಿ ಕ್ರೀಡಾಂಗಣಕ್ಕಿಳಿದ...

ಕಪ್ಪುಪಟ್ಟಿ ಧರಿಸಿ ಕ್ರೀಡಾಂಗಣಕ್ಕಿಳಿದ ಪಾಕಿಸ್ತಾನ ಕ್ರಿಕೆಟಿಗರು: ಕಾರಣವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ28 Aug 2022 11:35 PM IST
share
ಕಪ್ಪುಪಟ್ಟಿ ಧರಿಸಿ ಕ್ರೀಡಾಂಗಣಕ್ಕಿಳಿದ ಪಾಕಿಸ್ತಾನ ಕ್ರಿಕೆಟಿಗರು: ಕಾರಣವೇನು ಗೊತ್ತೇ?

ದುಬೈ: ಯುಎಇಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಪಾಕ್ ಏಷ್ಯಾ ಕಪ್ ಟಿ–ಟ್ವೆಂಟಿ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ ಆಟಗಾರರು ಕೈಗೆ ಕಪ್ಪು ಬಟ್ಟೆ ಧರಿಸಿ ಆಟ ಆಡಿರುವುದು ಕ್ರಿಕೆಟ್‌ ಅಭಿಮಾನಿಗಳ ಗಮನ ಸೆಳೆದಿದೆ.  ಸಾಧಾರಣವಾಗಿ, ಕಪ್ಪು ಪಟ್ಟಿಯನ್ನು ಪ್ರತಿರೋಧದ ಸಂಕೇತವಾಗಿ ಬಳಸುವ ಹಿನ್ನೆಲೆಯಲ್ಲಿ ಪಾಕ್‌ ಆಟಗಾರರ ವರಸೆಯಿಂದ ಅನೇಕರು ಗೊಂದಲಕ್ಕೆ ಒಳಗಾಗಿದ್ದರು.

ಬಳಿಕ ಪಾಕಿಸ್ತಾನ ಕ್ರಿಕೆಟ್ ಬೋರ್ಡ್(ಪಿಸಿಬಿ) ಈ ಬಗ್ಗೆ ಸ್ಪಷ್ಟನೆ ನೀಡಿ, ಗೊಂದಲಕ್ಕೆ ತೆರೆ ಎಳೆದಿದೆ. ಪಾಕಿಸ್ತಾನದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಮಡಿದವರಿಗಾಗಿ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ ಎಂದು ಪಿಸಿಬಿ ತಿಳಿಸಿದೆ.

ಪಾಕಿಸ್ತಾನದಲ್ಲಿ ಈ ವರ್ಷದ ಮಾನ್ಸೂನ್ ಪ್ರವಾಹದಲ್ಲಿ 1,033 ಮಂದಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ರವಿವಾರ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ಪಾಕಿಸ್ತಾನದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, 119 ಜನರು ಮೃತಪಟ್ಟಿದ್ದಾರೆ ಎಂದು ಪ್ರಾಧಿಕಾರ ಬಿಡುಗಡೆ ಮಾಡಿರುವ ಅಂಕಿಅಂಶ ಹೇಳಿದೆ.

ಭಾರತ ಉಪಖಂಡದಲ್ಲಿ ಈ ವರ್ಷದಲ್ಲಿ ಬಂದ ಮಾನ್ಸೂನ್ ಪ್ರವಾಹವು ಸುಮಾರು 3.3 ಕೋಟಿಗೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರವಾಹದಲ್ಲಿ ಪಾಕಿಸ್ತಾನದ ಪ್ರತಿ ಏಳು ಮಂದಿಯಲ್ಲಿ ಒಬ್ಬರಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

ಭೀಕರ ಪ್ರವಾಹಕ್ಕೆ ಪಾಕಿಸ್ತಾನದ 20 ಲಕ್ಷ ಎಕರೆಗೂ ಹೆಚ್ಚು ಕೃಷಿ ಬೆಳೆಗಳು ನಾಶವಾಗಿದ್ದು, 3,451 ಕಿಲೋಮೀಟರ್ ರಸ್ತೆಗಳು ಧ್ವಂಸಗೊಂಡಿವೆ.ಹಾಗೂ 149 ಸೇತುವೆಗಳು ನಾಮಾವಶೇಷಗೊಂಡಿದೆ ಎಂದು ಎನ್‌ಡಿಎಂಎ ತಿಳಿಸಿದೆ.

#IndiaVsPakistan
What is #Pak players wearing black band ? pic.twitter.com/WjIdpolono

— Shreeshail I M ( ಕನ್ನಡಿಗ ) (@IMSHREESHAIL) August 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X