Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ವಿರುದ್ಧ ಕ್ರಿಕೆಟ್; ಮನವಿಗೆ...

ಭಾರತದ ವಿರುದ್ಧ ಕ್ರಿಕೆಟ್; ಮನವಿಗೆ ಮುನ್ನವೇ ಕ್ರೀಸ್‍ನಿಂದ ಹೊರನಡೆದು ಪ್ರೇಕ್ಷಕರ ಮೆಚ್ಚುಗೆ ಪಡೆದ ಪಾಕ್ ಆಟಗಾರ

ವಾರ್ತಾಭಾರತಿವಾರ್ತಾಭಾರತಿ29 Aug 2022 8:25 AM IST
share
ಭಾರತದ ವಿರುದ್ಧ ಕ್ರಿಕೆಟ್; ಮನವಿಗೆ ಮುನ್ನವೇ ಕ್ರೀಸ್‍ನಿಂದ ಹೊರನಡೆದು ಪ್ರೇಕ್ಷಕರ ಮೆಚ್ಚುಗೆ ಪಡೆದ ಪಾಕ್ ಆಟಗಾರ

ದುಬೈ: ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ರವಿವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಸೋಲು ಅನುಭವಿಸಿದೆ. ಆದರೆ ಭಾರತೀಯ ಆಟಗಾರರು ಅಂಪೈರ್‍ಗೆ ಮನವಿ ಮಾಡುವ ಮುನ್ನವೇ ಕ್ರೀಸ್‍ನಿಂದ ಹೊರ ನಡೆದ ಪಾಕಿಸ್ತಾನಿ ಬ್ಯಾಟ್ಸ್‌ಮನ್ ಫಖಾರ್ ಝಮಾನ್ ಪ್ರೇಕ್ಷಕರ ಮೆಚ್ಚುಗೆ ಗೆದ್ದರು.

ಭಾರತದ ವೇಗದ ಬೌಲರ್ ಆವೇಶ್ ಖಾನ್ ಅವರ ಬೌಲಿಂಗ್‍ನಲ್ಲಿ ಚೆಂಡು ಝಮಾನ್ ಅವರ ಬ್ಯಾಟ್ ಸವರಿಕೊಂಡು ವಿಕೆಟ್ ಕೀಪರ್ ಕೈ ಸೇರಿತು. ಪಾಕಿಸ್ತಾನ ಸ್ಟಾರ್ ಆಟಗಾರ ಬಾಬರ್ ಅಝಾಂ ಅವರನ್ನು ಕಳೆದುಕೊಂಡ ಬಳಿಕ ಕ್ರೀಸ್‍ಗೆ ಬಂದ ಝಮಾನ್, ಪವರ್‌ಪ್ಲೇಯ ಕೊನೆಯ ಓವರ್‍ನಲ್ಲಿ ದಿನೇಶ್ ಕಾರ್ತಿಕ್ ಅವರಿಗೆ ಕ್ಯಾಚ್ ನೀಡಿದರು.

ಬ್ಯಾಟ್‍ಗೆ ಚೆಂಡು ತಗುಲಿದ್ದನ್ನು ಕಾಣದ ಕಾರ್ತಿಕ್ ಆಗಲೀ, ಬೌಲರ್ ಆವೇಶ್ ಖಾನ್ ಅವರಾಗಲೀ ಅಂಪೈರ್‍ಗೆ ಮನವಿ ಮಾಡಲಿಲ್ಲ. ಆದಾಗ್ಯೂ ಝಮಾನ್ ಕ್ರೀಸ್‍ನಿಂದ ಹೊರ ನಡೆದರು. ಆಗ ಅಂಪೈರ್ 'ಔಟ್' ಎಂದು ಬೆರಳೆತ್ತಿದರು.

ಪಾಕಿಸ್ತಾನದ ಮೊತ್ತ 42 ರನ್ ಆಗಿದ್ದಾಗ 6 ಎಸೆತಗಳಲ್ಲಿ 10 ರನ್ ಗಳಿಸಿದ ಝಮಾನ್ ಅವರನ್ನು ತಂಡ ಹೀಗೆ ಕಳೆದುಕೊಂಡಿತು. ಝಮಾನ್ ನಿರ್ಧಾರಕ್ಕೆ ಟ್ವಿಟ್ಟರ್‍ನಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಇದು ನಿಜವಾದ ಕ್ರೀಡಾಸ್ಫೂರ್ತಿ; ಶ್ಲಾಘನೀಯ ಕ್ರಮ ಎಂದು ಐಸಿಸಿ ಟ್ವಿಟ್ಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ. ವಿರೋಧಿ ತಂಡದ ಆಟಗಾರರು ಮನವಿ ಮಾಡದಿದ್ದರೆ, ತಮ್ಮ ಬ್ಯಾಟಿಗೆ ಚೆಂಡು ತಗುಲಿಲ್ಲ ಎಂಬ ಭಾವನೆಯಿಂದ ಹಲವು ಮಂದಿ ಬ್ಯಾಟ್ಸ್‌ಮನ್‍ಗಳು ಕ್ರೀಸ್‍ನಲ್ಲೇ ಉಳಿಯುತ್ತಾರೆ. ಆದರೆ ಝಮಾನ್ ಅವರ ಕ್ರಮ ಅದ್ಭುತ ಕ್ರೀಡಾಪಟುತ್ವ ಎಂದು ಸಾಜ್ ಸಿದ್ದಿಕ್ ಅಭಿಪ್ರಾಯಪಟ್ಟಿದ್ದಾರೆ.

A laudable gesture from the Pakistan batter #INDvPAK | Details https://t.co/MKuNRcuCEp

— ICC (@ICC) August 28, 2022

Many batters would have just stood there and pretended they didn't edge it and hope that the opposition don't appeal - but that was fantastic sportsmanship from Fakhar Zaman #INDvsPAK #AsiaCup2022

— Saj Sadiq (@SajSadiqCricket) August 28, 2022

Fakhar Zaman Won the heart. Sportsman Spirit #AsiaCup2022 #INDvPAK pic.twitter.com/cpJq9PDnUU

— Ayush Ranjan (@AyushRa15743279) August 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X