Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ಸಿಜೆಐ ಅಧಿಕಾರ ವಹಿಸಿಕೊಂಡ ದಿನ 592...

ಹೊಸ ಸಿಜೆಐ ಅಧಿಕಾರ ವಹಿಸಿಕೊಂಡ ದಿನ 592 ಪ್ರಕರಣಗಳ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ30 Aug 2022 7:44 AM IST
share
ಹೊಸ ಸಿಜೆಐ ಅಧಿಕಾರ ವಹಿಸಿಕೊಂಡ ದಿನ 592 ಪ್ರಕರಣಗಳ ವಿಚಾರಣೆ

ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಅವರು ಅಧಿಕಾರ ವಹಿಸಿಕೊಂಡ ಮೊದಲ ದಿನ ಸುಪ್ರೀಂಕೋರ್ಟ್ ದಾಖಲೆ 592 ಹೊಸ ಪ್ರಕರಣಗಳ ವಿಚಾರಣೆ ನಡೆಸಿದೆ.

ಹಲವು ವರ್ಷಗಳಿಂದ ಸುಪ್ರೀಂಕೋರ್ಟ್‍ನಲ್ಲಿ ನನೆಗುದಿಗೆ ಬಿದ್ದಿರುವ ಹಲವು ಸೂಕ್ಷ್ಮ ಹಾಗೂ ಗಣ್ಯ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳು ಮರುಜೀವ ಪಡೆಯಲಿವೆ ಎಂಬ ನಿರೀಕ್ಷೆಗೆ ಈ ನಡೆ ಕಾರಣವಾಗಿದೆ.

ಅಧಿಕಾರ ವಹಿಸಿಕೊಂಡ ಬಳಿಕ ವಕೀಲರನ್ನು ಉದ್ದೇಶಿಸಿ ಮಾತನಾಡಿದ ಸಿಜೆಐಯವರು, ತುರ್ತು ಪ್ರಕರಣಗಳನ್ನು ವಿಚಾರಣೆಗೆ ಪಟ್ಟಿ ಮಾಡುವ ವಿಚಾರದಲ್ಲಿ ಹೊಸ ಹಾಗೂ ಪಾರದರ್ಶಕ ವಿಧಾನವನ್ನು ಗುರುವಾರದೊಳಗೆ ಆರಂಭಿಸುವುದಾಗಿ ಹೇಳಿದರು. ಬಾಕಿ ಪ್ರಕರಣಗಳನ್ನು ವಿಲೇವಾರಿ ಮಾಡುವುದು ಮತ್ತು ಪ್ರತಿದಿನ ಸಾಧ್ಯವಾದಷ್ಟು ಗರಿಷ್ಠ ಪ್ರಕರಣಗಳ ವಿಚಾರಣೆ ನಡೆಸಲು ಆದ್ಯತೆ ನೀಡುವುದಾಗಿ ನ್ಯಾಯಮೂರ್ತಿ ಲಲಿತ್ ಸ್ಪಷ್ಟಪಡಿಸಿದ್ದಾರೆ.

ಕೇವಲ 74 ದಿನಗಳ ಅಧಿಕಾರಾವಧಿಯಲ್ಲಿ ಪ್ರಕರಣಗಳನ್ನು ವಿಚಾರಣೆಗೆ ಪಟ್ಟಿ ಮಾಡುವಲ್ಲಿ ಪಾರದರ್ಶಕತೆ ತರುವುದು, ತುರ್ತು ಪ್ರಕರಣಗಳ ಕಣ್ಗಾವಲು ವ್ಯವಸ್ಥೆಯನು ಸಾಂಸ್ಥೀಕರಿಸುವುದು ಮತ್ತು ಸಂವಿಧಾನ ಪೀಠಗಳನ್ನು ಸ್ಥಾಪಿಸಲು ಆದ್ಯತೆ ನೀಡುವುದಾಗಿ ಇತ್ತೀಚೆಗೆ ನ್ಯಾಯಮೂರ್ತಿ ಲಲಿತ್ ಹೇಳಿದ್ದರು.

ಮೊದಲ ದಿನದ ಸಿಜೆಐ ಕಾರ್ಯವೈಖರಿ ಅಪಾರ ನಿರೀಕ್ಷೆ ಹುಟ್ಟುಹಾಕಿದೆ. ಇಬ್ಬರು ನ್ಯಾಯಮೂರ್ತಿಗಳನ್ನು ಒಳಗೊಂಡ 15 ಪೀಠಗಳು ಕನಿಷ್ಠ ತಲಾ 60 ಪ್ರಕರಣಗಳ ವಿಚಾರಣೆ ನಡೆಸಿವೆ. ಇದು ಹಿಂದೆ ವಿಚಾರಣೆ ನಡೆಸುತ್ತಿದ್ದ ಪ್ರಕರಣಗಳ ಸಂಖ್ಯೆಯ ದುಪ್ಪಟ್ಟಾಗಿದೆ. ಸೋಮವಾರಕ್ಕೆ ಪಟ್ಟಿ ಮಾಡಲಾದ 900ಕ್ಕೂ ಹೆಚ್ಚು ಪ್ರಕರಣಗಳ ಪೈಕಿ 592 ಪ್ರಕರಣಗಳನ್ನು ಹೊಸದಾಗಿ ವಿಚಾರಣೆ ನಡೆಸಲಾಯಿತು. ಈ ಪೈಕಿ ರಫೇಲ್ ಒಪ್ಪಂದ, ಕರ್ನಾಟಕದ ಹಿಜಾಬ್ ವಿವಾದಗಳು ಸೇರಿವೆ ಎಂದು hindustantimes.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X