Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವೇಷ ಭಾಷಣದ ಇತಿಹಾಸವಿರುವ ಸಾಧ್ವಿ...

ದ್ವೇಷ ಭಾಷಣದ ಇತಿಹಾಸವಿರುವ ಸಾಧ್ವಿ ರಿತಂಬರರ ಅಮೆರಿಕಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಹಲವು ಸಂಘಟನೆಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 Aug 2022 11:30 AM IST
share
ದ್ವೇಷ ಭಾಷಣದ ಇತಿಹಾಸವಿರುವ ಸಾಧ್ವಿ ರಿತಂಬರರ ಅಮೆರಿಕಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಹಲವು ಸಂಘಟನೆಗಳ ಆಗ್ರಹ

ಅಟ್ಲಾಂಟ: ದ್ವೇಷ ಭಾಷಣಗಳನ್ನು (Hatespeech) ನೀಡಿರುವ ಇತಿಹಾಸ ಹೊಂದಿರುವ ವಿಶ್ವ ಹಿಂದು ಪರಿಷದ್ ನಾಯಕಿ ಸಾಧ್ವಿ ರಿತಂಬರ ಅವರನ್ನು ಹಿಂದು ಸ್ವಯಂಸೇವಕ ಸಂಘ ಮತ್ತು ವಿಶ್ವ ಹಿಂದು ಪರಿಷದ್ ಆಫ್ ಅಮೆರಿಕಾ(Vishwa Hindu Parishad of America) ಅಲ್ಲಿನ ಅಟ್ಲಾಂಟ ಸಹಿತ  ಹಲವಾರು ನಗರಗಳಲ್ಲಿ ಸತ್ಸಂಗ ಮತ್ತು ಧಾರ್ಮಿಕ ಪ್ರವಚನಗಳನ್ನು ನೀಡಲು ಆಹ್ವಾನಿಸಿರುವುದನ್ನು  ಹಲವಾರು ಬಹು-ಧರ್ಮೀಯ ಮತ್ತು ನಾಗರಿಕ ಸಂಘಟನೆಗಳು ಬಲವಾಗಿ ಖಂಡಿಸಿವೆ. ಕಾರ್ಯಕ್ರಮ ಆಯೋಜಕ ಸಂಘಟನೆಗಳು ಅಮೆರಿಕಾದಲ್ಲಿ ಆಕೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಹಾಗೂ ಆಕೆ ಸಹಿತ  ಭಾರತದಿಂದ ಇತರ ಹಿಂದು ತೀವ್ರವಾದಿ ನಾಯಕರನ್ನು ಭವಿಷ್ಯದಲ್ಲಿ ಆಹ್ವಾನಿಸಬಾರದೆಂದು ಆಗ್ರಹಿಸಿವೆ.

ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್‍ನ(Indian American Muslim Council) ಅಟ್ಲಾಂಟ ಘಟಕದ ಅಧ್ಯಕ್ಷ  ಝಮೀರ್ ಖಾನ್ ಅವರು ಅಟ್ಲಾಂಟಾದ ನೋರ್‍ಕ್ರಾಸ್ ಎಂಬಲ್ಲಿರುವ ಗ್ಲೋಬಲ್ ಮಾಲ್ ಮಾಲೀಕರಾದ ಶಿವ್ ಅಗರ್ವಾಲ್ ಅವರಿಗೆ ಪತ್ರ ಬರೆದು  ಸಾಧ್ವಿ ರಿತಾಂಬರ ಅವರ ಜೊತೆಗಿನ ಕಾರ್ಯಕ್ರಮ ರದ್ದುಗೊಳಿಸುವಂತೆ ಕೋರಿದ್ದಾರೆ.

ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್(Hindus for Human Rights) ಸಂಸ್ಥೆಯ ಸಹ ಸ್ಥಾಪಕಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ಸುನೀತಾ ವಿಶ್ವನಾಥ್ ಅವರು ಕೂಡ ಕಾರ್ಯಕ್ರಮ ರದ್ದುಗೊಳಿಸುವಂತೆ ಹಾಗೂ ಆಕೆಯ ಎಲ್ಲಾ ದ್ವೇಷಕಾರಕ ಹೇಳಿಕೆಗಳನ್ನು ಖಂಡಿಸಬೇಕೆಂದು ಆಗ್ರಹಿಸಿದ್ದಾರೆ.

ಸಾಧ್ವಿ ರಿತಂಬರ(Sadhvi Ritambara) ಅವರ ಕಾರ್ಯಕ್ರಮವನ್ನು ಪ್ರವರ್ತಿಸುವ ಟಿವಿ ಏಷ್ಯಾ, ರಾಷ್ಟ್ರ ದರ್ಪಣ್, ಅಟ್ಲಾಂಟ ದುನಿಯಾ ಎನ್‍ಆರ್‌ಐ ಪಲ್ಸ್, ಎಸ್&ಎಸ್ ಡಿಜಿಟಲ್ ಮೀಡಿಯಾ ಯುಎಸ್‍ಇ ಇವುಗಳು ಕ್ಷಮೆಯಾಚಿಸಬೇಕೆಂದು ಇಂಡಿಯಾ ಸಿವಿಲ್ ವಾಚ್ ಇಂಟರ್‍ನ್ಯಾಷನಲ್ ಸಹ-ಸ್ಥಾಪಕ ಬಿಜು ಮ್ಯಾಥ್ಯೂ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X