Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1400ಕೋಟಿ ರೂ. ಅಮಾನ್ಯ ನೋಟುಗಳನ್ನು...

1400ಕೋಟಿ ರೂ. ಅಮಾನ್ಯ ನೋಟುಗಳನ್ನು ಬದಲಿಸಲು ಉದ್ಯೋಗಿಗಳಿಗೆ ಒತ್ತಡ ಹೇರಿದ್ದ ದಿಲ್ಲಿ ಲೆ. ಗವರ್ನರ್: ಆಪ್ ಆರೋಪ

ವಾರ್ತಾಭಾರತಿವಾರ್ತಾಭಾರತಿ30 Aug 2022 2:49 PM IST
share
1400ಕೋಟಿ ರೂ. ಅಮಾನ್ಯ ನೋಟುಗಳನ್ನು ಬದಲಿಸಲು ಉದ್ಯೋಗಿಗಳಿಗೆ ಒತ್ತಡ ಹೇರಿದ್ದ ದಿಲ್ಲಿ ಲೆ. ಗವರ್ನರ್: ಆಪ್ ಆರೋಪ

ಹೊಸದಿಲ್ಲಿ:  ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ(V.K. Saxena) ಅವರು 2016 ರಲ್ಲಿ ಕೆವಿಐಸಿ ಅಧ್ಯಕ್ಷರಾಗಿದ್ದ ವೇಳೆ ರೂ. 1400 ಕೋಟಿ ಮೌಲ್ಯದ ಅಮಾನ್ಯ ನೋಟುಗಳನ್ನು ವಿನಿಮಯ ಮಾಡಿ ತರಲು ತಮ್ಮ ಉದ್ಯೋಗಿಗಳಿಗೆ ಒತ್ತಡ ಹೇರಿದ್ದರು ಎಂದು ಆಪ್ ಶಾಸಕ ದುರುಗೇಶ್ ಪಾಠಕ್ ಅವರು ಸೋಮವಾರ ದಿಲ್ಲಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.

ಆದರೆ ಈ ಆರೋಪಗಳ ಕುರಿತು ಲೆಫ್ಟಿನೆಂಟ್ ಗವರ್ನರ್ ಅವರ ಕಚೇರಿ ಪ್ರತಿಕ್ರಿಯಿಸಿಲ್ಲ.

"ಸಕ್ಸೇನಾ ಅವರು ಕೆವಿಐಸಿ ಅಧ್ಯಕ್ಷರಾಗಿದ್ದ ಸಂದರ್ಭ ನೋಟು ಅಮಾನ್ಯೀಕರಣ(Demonitization) ನಡೆದಿತ್ತು. ಆಗ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಶಿಯರ್ ಒಬ್ಬರಿಗೆ ಅವರು  ಅಮಾನ್ಯ ನೋಟುಗಳನ್ನು ಬದಲಿಸಲು ಬಲವಂತಪಡಿಸಿದ್ದರೆಂದು ಆತ ಲಿಖಿತವಾಗಿ ತಿಳಿಸಿದ್ದಾರೆ. ಆದರೆ ದುರದೃಷ್ಟವಶಾತ್ ಅವರನ್ನು ಅಮಾನತುಗೊಳಿಸಲಾಗಿತ್ತು. ಅವರಿಗೆ ಈ ಬಗ್ಗೆ ತನಿಖೆ ಬೇಕಿದೆ. ಈ ಬಗ್ಗೆ ಮಾಧ್ಯಮ ವರದಿಯೂ ಇದೆ ಹಾಗೂ ಸಕ್ಸೇನಾ ಅವರಿಂದ ಬಾಧಿತ ಉದ್ಯೋಗಿಗಳ ಹೇಳಿಕೆಗಳೂ ಇವೆ" ಎಂದು ಪಾಠಕ್ ಹೇಳಿದರು.

"ದಿಲ್ಲಿ ಶಾಖೆಯೊಂದರಿಂದಲೇ ರೂ. 22 ಲಕ್ಷ ವಿನಿಮಯ ಮಾಡಲಾಗಿತ್ತು. ದೇಶಾದ್ಯಂತ 7000 ಶಾಖೆಗಳಿರುವುದರಿಂದ ಇಲ್ಲಿ ರೂ. 1400 ಕೋಟಿ ಹಗರಣ ನಡೆದಿರಬಹುದು, ಈ ಕುರಿತು ಸಿಬಿಐ, ಇಡಿ ತನಿಖೆ ನಡೆಯಬೇಕು ಹಾಗೂ ಲೆಫ್ಟಿನೆಂಟ್ ಗವರ್ನರ್ ಅವರನ್ನು ಬಂಧಿಸಬೇಕು" ಎಂದು ಆಪ್ ಶಾಸಕರು ಆಗ್ರಹಿಸಿದರು.

"ಎಲ್‍ಜಿ ವಿ ಕೆ ಸಕ್ಸೇನಾ ಚೋರ್ ಹೈ", "ಸಕ್ಸೇನಾ ಕೋ ಅರೆಸ್ಟ್ ಕರೋ" ಎಂದು ಬರೆಯಲಾದ ಭಿತ್ತಿ ಪತ್ರಗಳನ್ನೂ ಪ್ರತಿಭಟನಾಕಾರರು ಕೈಯಲ್ಲಿ ಹಿಡಿದುಕೊಂಡಿದ್ದರು.

ನಂತರ ಆಪ್ ಶಾಸಕರು ಲೆ.ಗವರ್ನರ್ ವಿರುದ್ಧ ಘೋಷಣೆ ಕೂಗುತ್ತಾ ಸದನದ ಬಾವಿ ಬಳಿ ಬಂದಾಗ ಉಪಸಭಾಪತಿ ರಾಖಿ ಬಿರ್ಲಾ ಅವರು ಕಲಾಪವನ್ನು 15  ನಿಮಿಷಗಳ ಕಾಲ ಮುಂದೂಡಿದರು. ಲೆಫ್ಟಿನೆಂಟ್ ಗವರ್ನರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಆಪ್ ಶಾಸಕರು ಆಗ್ರಹಿಸಿದರು. ಈ ಬೆಳವಣಿಗೆ ಆಪ್ ಸರಕಾರ ಮತ್ತು ಎಲ್‍ಜಿ ನಡುವಿನ ಸಂಬಂಧವನ್ನು ಇನ್ನಷ್ಟು ಹದಗೆಡಿಸುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X