Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ: ಗೊಬ್ಬರ ಬೆಲೆ ಏರಿಕೆ ಮಾಡಿ...

ಬಿಹಾರ: ಗೊಬ್ಬರ ಬೆಲೆ ಏರಿಕೆ ಮಾಡಿ ಮಾರಾಟ; ಸರಕಾರಿ ಅಧಿಕಾರಿಯನ್ನು ಕಂಬಕ್ಕೆ ಕಟ್ಟಿ ಹಾಕಿದ ರೈತರು

ವಾರ್ತಾಭಾರತಿವಾರ್ತಾಭಾರತಿ30 Aug 2022 11:17 PM IST
share
ಬಿಹಾರ: ಗೊಬ್ಬರ ಬೆಲೆ ಏರಿಕೆ ಮಾಡಿ ಮಾರಾಟ; ಸರಕಾರಿ ಅಧಿಕಾರಿಯನ್ನು ಕಂಬಕ್ಕೆ ಕಟ್ಟಿ ಹಾಕಿದ ರೈತರು

ಪಾಟ್ನಾ, ಆ. 27: ಗೊಬ್ಬರವನ್ನು ಶೇಖರಿಸುತ್ತಿದ್ದಾರೆ ಹಾಗೂ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸರಕಾರಿ ಅಧಿಕಾರಿಯೊಬ್ಬರನ್ನು ರೈತರು ಕಂಬಕ್ಕೆ ಕಟ್ಟಿ ಹಾಕಿದ ಘಟನೆ ಬಿಹಾರದ ಮೋತಿಹಾರಿಯಲ್ಲಿ ನಡೆದಿದೆ. 

ಸರಕಾರಿ ಅಧಿಕಾರಿಯನ್ನು ನಿತಿನ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಕೃಷಿ ಇಲಾಖೆಯಿಂದ ನಿಯೋಜಿತರಾದ ಸಲಹೆಗಾರ ಕಿಸಾನ್ ಸಲಾಂಖರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ನಮಗೆ ಸಾಕಷ್ಟು ಗೊಬ್ಬರ ಸಿಗುತ್ತಿಲ್ಲ. ಸರಕಾರಿ ಬೆಲೆಗಿಂತ ಹೆಚ್ಚು ಬೆಲೆ ನೀಡಬೇಕಾಗುತ್ತದೆ. ಅವರು ಗೊಬ್ಬರ ಮಾರಾಟಗಾರರೊಂದಿಗೆ ಕೈಜೋಡಿಸಿ ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.  

ಒಂದು ಗೋಣಿ ಚೀಲ ಯೂರಿಯಾವನ್ನು ಸರಕಾರ 265 ರೂಪಾಯಿಗೆ ಮಾರಾಟ ಮಾಡುತ್ತಿದೆ. ಆದರೆ, ಇದೇ ಗುಣಮಟ್ಟದ ಒಂದು ಗೋಣಿ ಚೀಲ ಯೂರಿಯಾವನ್ನು ಸ್ಥಳೀಯ ಅಂಗಡಿಯವರು 500ರಿಂದ 600 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 

ಸರಕಾರಿ ಅಧಿಕಾರಿಯನ್ನು ಕಂಬಕ್ಕೆ ಕಟ್ಟಿ ಹಾಕಿದ ವೀಡಿಯೊ ವೈರಲ್ ಆದ ಕೂಡಲೇ ಸ್ಥಳೀಯ ಆಡಳಿತ ಕಾರ್ಯ ಪ್ರವೃತ್ತವಾಗಿದೆ. ‘‘ನಿತಿನ್ ಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ರೈತರನ್ನು ಮನವೊಲಿಸಲಾಗಿದೆ. ಕೃಷಿಗೆ ಅಗತ್ಯ ಇರುವ ಎಲ್ಲ ಸಾಧನಗಳನ್ನು ಸರಕಾರಿ ಬೆಲೆಯಲ್ಲಿ ನೀಡುವ ಭರವಸೆ ನೀಡಲಾಗಿದೆ’’ ಎಂದು ಈ ಪ್ರದೇಶದ ಸರ್ಕಲ್ ಅಧಿಕಾರಿ ತಿಳಿಸಿದ್ದಾರೆ.

खाद की कालाबाज़ारी से तंग आकर मोतिहारी में कृषि सलाहकार को किसानों ने खंभे से बांध दिया ⁦@ndtvindia⁩ pic.twitter.com/UMfOKrug79

— manish (@manishndtv) August 29, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X