Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲ್‌-ಖೈದಾ ನಂಟು ಆರೋಪ: ಮೂರನೇ...

ಅಲ್‌-ಖೈದಾ ನಂಟು ಆರೋಪ: ಮೂರನೇ ಮದ್ರಸಾವನ್ನು ಬುಲ್ಡೋಝರ್‌ ಮೂಲಕ ನೆಲಸಮಗೊಳಿಸಿದ ಅಸ್ಸಾಂ ಸರಕಾರ

ವಾರ್ತಾಭಾರತಿವಾರ್ತಾಭಾರತಿ31 Aug 2022 1:50 PM IST
share
ಅಲ್‌-ಖೈದಾ ನಂಟು ಆರೋಪ: ಮೂರನೇ ಮದ್ರಸಾವನ್ನು ಬುಲ್ಡೋಝರ್‌ ಮೂಲಕ ನೆಲಸಮಗೊಳಿಸಿದ ಅಸ್ಸಾಂ ಸರಕಾರ

ಗುವಾಹಟಿ: ಅಲ್-ಖೈದಾ(Al-Qaida) ಜೊತೆಗಿನ ನಂಟು ಆರೋಪದ ಮೇರೆಗೆ ಬೊಂಗೈಗಾಂವ್ ಜಿಲ್ಲೆಯಲ್ಲಿ ಮತ್ತೊಂದು ಮದರಸಾವನ್ನು(Madrasa) ಅಸ್ಸಾಂ ಸರ್ಕಾರ ಬುಧವಾರ ನೆಲಸಮಗೊಳಿಸಿದೆ. ಈ ಶಿಕ್ಷಣ ಸಂಸ್ಥೆಗಳನ್ನು ಭಯೋತ್ಪಾದನಾ ಚಟುವಟಿಕೆಗಳ ಕೇಂದ್ರವಾಗಿ ಬಳಸುತ್ತಿದ್ದಾರೆ ಎಂದು ಪೊಲೀಸರು ಹೇಳಿದ ಬಳಿಕ ಸರ್ಕಾರವು ಈ ತಿಂಗಳು ರಾಜ್ಯದಲ್ಲಿ ಧ್ವಂಸಗೊಳಿಸಿರುವ ಮೂರನೇ ಮದರಸಾ ಇದಾಗಿದೆ.

ಮದ್ರಸಾ ಮರ್ಕಝುಲ್ ಮಾರಿಫ್ ಕರಿಯಾನಾ ಎಂಬ ಎರಡು ಅಂತಸ್ತಿನ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.

ಜಿಲ್ಲಾಡಳಿತವು ಕಟ್ಟಡವನ್ನು ನೆಲಸಮಗೊಳಿಸಲು ಎಂಟು ಬುಲ್ಡೋಜರ್‌ಗಳನ್ನು(Buldozer) ಬಳಸಿದೆ. ಇದಕ್ಕೂ ಮೊದಲು ಶುಕ್ರವಾರ, ಮದ್ರಸಾದ ಶಿಕ್ಷಕರಲ್ಲಿ ಒಬ್ಬರಾದ ಮುಫ್ತಿ ಹಫೀಝುರ್ ರೆಹಮಾನ್ ಅವರನ್ನು ಭಾರತೀಯ ಉಪಖಂಡದಲ್ಲಿ (ಎಕ್ಯೂಐಎಸ್) ಅಲ್ ಖೈದಾ ಸದಸ್ಯ ಎಂದು ಆರೋಪಿಸಿ ಪೊಲೀಸರು ಬಂಧಿಸಿದ್ದರು.

ಮಂಗಳವಾರ, ಪೊಲೀಸರು ಮದರಸಾದ ಮೇಲೆ ದಾಳಿ ನಡೆಸಿದರು ಮತ್ತು ಹಲವಾರು ಆಕ್ಷೇಪಾರ್ಹ ವಸ್ತುಗಳು ಮತ್ತು ಪುಸ್ತಕಗಳನ್ನು ಪತ್ತೆಹಚ್ಚಲಾಗಿದೆ ಎಂದಿದ್ದರು. ಮುಫ್ತಿ ಹಫೀಝುರ್ ರೆಹಮಾನ್ 2018 ರಲ್ಲಿ ಮದ್ರಸಾದಲ್ಲಿ ಶಿಕ್ಷಕರಾಗಿ ಸೇರಿದ್ದರು.

ಒಂದೇ ಕ್ಯಾಂಪಸ್‌ನಲ್ಲಿ ವಿವಿಧೋದ್ದೇಶ ಚಟುವಟಿಕೆಗಳನ್ನು ನಡೆಸಲು ಅಗತ್ಯ ದಾಖಲೆಗಳನ್ನು ಹೊಂದಿಲ್ಲ ಮತ್ತು ಸಾಕಷ್ಟು ನಿಬಂಧನೆಗಳನ್ನು ಹೊಂದಿಲ್ಲ ಎಂಬ ಕಾರಣಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು ಮಂಗಳವಾರ ಮದರಸಾವನ್ನು ನೆಲಸಮಗೊಳಿಸಿದ್ದಾರೆ. ಮದರಸಾದಲ್ಲಿ ತಂಗಿದ್ದ ಸುಮಾರು 200 ವಿದ್ಯಾರ್ಥಿಗಳನ್ನು ಜಿಲ್ಲಾ ಅಧಿಕಾರಿಗಳು ಮಂಗಳವಾರ ಸ್ಥಳಾಂತರಿಸಿದ್ದಾರೆ.

#WATCH | #Assam : Markazul Ma-Arif Quariayana Madrassa, located at Kabaitary Part-IV village in Bongaigaon district, being demolished pic.twitter.com/f79M5pUPFR

— TOI Guwahati (@TOIGuwahati) August 31, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X