Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಲಿಯಾಣ ಶ್ರೀ ಬ್ರಹ್ಮ ಬೈದರ್ಕಳ ಗರೋಡಿಯ...

ಹಿಲಿಯಾಣ ಶ್ರೀ ಬ್ರಹ್ಮ ಬೈದರ್ಕಳ ಗರೋಡಿಯ ಮೈದಾಳಿಗೆ ಹರಕೆಯ ಸೀಮಂತ ಶಾಸ್ತ್ರ

ಪ್ರತಿವರ್ಷ ಚೌತಿಯಂದು ನಡೆಯುತ್ತೆ ಹರಕೆ ತೀರಿಸುವ ಬಯಕೆ ಶಾಸ್ತ್ರ

ವಾರ್ತಾಭಾರತಿವಾರ್ತಾಭಾರತಿ31 Aug 2022 4:31 PM IST
share
ಹಿಲಿಯಾಣ ಶ್ರೀ ಬ್ರಹ್ಮ ಬೈದರ್ಕಳ ಗರೋಡಿಯ ಮೈದಾಳಿಗೆ ಹರಕೆಯ ಸೀಮಂತ ಶಾಸ್ತ್ರ

ಕುಂದಾಪುರ: ಉಡುಪಿ ಜಿಲ್ಲೆಯ ಗೋಳಿಯಂಗಡಿ ಹಿಲಿಯಾಣದ ಕಾರಣಿಕ ಗರೋಡಿಯಾದ ಬ್ರಹ್ಮ ಬೈದರ್ಕಳ ಹಿಲಿಯಾಣ ಗರೋಡಿಯಲ್ಲಿ ವರ್ಷಂಪ್ರತಿಯಂತೆ ಗಣೇಶ ಚತುರ್ಥಿ ದಿನದಂದು ಗರೋಡಿಯ ಮೈದಾಳಿ ದೇವರಿಗೆ ಬಯಕೆ ಅಥವಾ ಸೀಮಂತ ಶಾಸ್ತ್ರ ನಡೆಸುದು ವಾಡಿಕೆ.

ಈ ಬಯಕೆ ಶಾಸ್ತ್ರವನ್ನು ಗರೋಡಿಯನ್ನ ನಂಬಿದ ಭಕ್ತರು   ಹರಕೆ ರೂಪದಲ್ಲಿ ಈ ಸೇವೆಯನ್ನು ನೀಡುತ್ತಾರೆ. ಸಂತಾನ ಭಾಗ್ಯ, ಆರೋಗ್ಯ ಭಾಗ್ಯ, ಉದ್ಯೋಗ ಭಾಗ್ಯ ಹೀಗೆ ಹತ್ತಾರು ಹರಕೆಗಳನ್ನ ಮೈದಾಳಿ ದೇವರಲ್ಲಿ ಕಟ್ಟಿಕೊಳ್ಳುತ್ತಾರೆ. ಭಕ್ತಾದಿಗಳ  ಈ ಹರಕೆ ನೆರೆವೇರುತ್ತಿದಂತೆ ಗಣೇಶ ಚತುರ್ಥಿಯಂದು ಭಕ್ತಾದಿಗಳು ಮೈದಾಳಿ ದೇವರಿಗೆ ಭಯಕೆ ಶಾಸ್ತ್ರದ ಹರಕೆಯನ್ನ  ನೇರವೇರಿಸುತ್ತಾರೆ.

ಗರೋಡಿಯ ಅರ್ಚಕರು ಮೈದಾಳಿ ದೇವರಿಗೆ ಬಯಕೆ ಶಾಸ್ತ್ರಕ್ಕೆ ಬಡಿಸುವಂತ ಖಾದ್ಯಗಳನ್ನ ಬಡಿಸಿ ಮಂಗಳಾರತಿ ಮಾಡುತ್ತಾರೆ.ಇದು ಇಲ್ಲಿನ ಕಟ್ಟುಕಟ್ಟಲೆ ಎಂಬಂತೆ ನಡೆಯುತ್ತಲೆ ಬಂದಿದೆ.

ಈ ಬಾರಿ ಮೈದಾಳಿ ಬಯಕೆ ಸೇವೆಯನ್ನ ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತು ಸಂತಾನ ಭಾಗ್ಯ ಪಡೆದ ಚಂದ್ರಾವತಿ ಮಂಜುನಾಥ ಹಾಗೂ ಮಗನಿಗೆ ಉದ್ಯೋಗ ಸಿಕ್ಕರೆ ಬಯಕೆ ಸೇವೆ ನೀಡುತ್ತೆನೆಂದು ಹರಕೆ ಹೊತ್ತು ಉದ್ಯೋಗ ಪಡೆದ ವಿವೇಕ್ ಶೆಟ್ಟಿ ತಾರಿಕಟ್ಟೆಯ ಹೆತ್ತವರಾದ ಹೇಮಾವತಿ ಕರುಣಾಕರ ಶೆಟ್ಟಿ  ಈ ಬಾರಿಯ ಬಯಕೆ ಸೇವೆಯನ್ನ ನೀಡಿದರು.

ಬಯಕೆ ಹರಕೆ ಸೇವೆ ಬ್ರಹ್ಮ ಬೈದರ್ಕಳ ಗರೋಡಿಯ ಅಧ್ಯಕ್ಷರಾದ ವೈ. ಕರುಣಾಕರ ಶೆಟ್ಟಿಯವರ ಮುಂದಾಳತ್ವದಲ್ಲಿ, ಅರ್ಚಕ ಕರುಣಾಕರ ಪೂಜಾರಿ ಮತ್ತು ಸಿಬ್ಬಂದಿಗಳು ಬಯಕೆ ಶಾಸ್ತ್ರವನ್ನು ನೆರವೇರಿಸಿದರು.
 
ದೈವಸ್ಥಾನದ  ದೇವರ ಕೆಲಸ ಕಾರ್ಯ ಮಾಡಿಕೊಂಡಿದ್ದ ಕೇಶವ ಅವರು ಅಪಘಾಕ್ಕಿಡಾಗಿದ್ದು ಇದೇ ಸಂದರ್ಭ ಗರೋಡಿ ವತಿಯಿಂದ ಐದು ಸಾವಿರವನ್ನು ಗರೋಡಿ ಪರವಾಗಿ ಅಧ್ಯಕ್ಷ ಕರುಣಾಕರ ಶೆಟ್ಟಿ ನೀಡಿದರು.

ಈ ಸಂದರ್ಭ ಗರೋಡಿಯ ಕೋಶಾಧಿಕಾರಿ ಸಂತೋಷ ಕುಮಾರ್ ಶೆಟ್ಟಿ ,ಸಾಗರ್ ಸೊಸೈಟಿಯ ಹರೀಶ್, ವಾಸುದೇವ ಗುಲಾಬಿ, ಚಂದ್ರ ಶೇಖರ್ ಶೆಟ್ಟಿ ತಾರಿಕಟ್ಟೆ, ಉದಯ್ ಶೆಟ್ಟಿ ಹಿಲಿಯಾಣ ಹಾಗೂ ಊರ ಗ್ರಾಮಸ್ಥರು ಭಕ್ತಾದಿಗಳು ಉಪಸ್ಥಿತಿರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X