Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯಾರ್ಥಿಗಳಲ್ಲಿ ಮೌಲ್ಯ, ಕಾಳಜಿ...

ವಿದ್ಯಾರ್ಥಿಗಳಲ್ಲಿ ಮೌಲ್ಯ, ಕಾಳಜಿ ಬೆಳೆಸುತ್ತಿರುವ ಕಾರ್ಯ ಶ್ಲಾಘನೀಯ: ಎ.ಬಿ.ಇಬ್ರಾಹೀಂ

ವಾರ್ತಾಭಾರತಿವಾರ್ತಾಭಾರತಿ1 Sept 2022 4:11 PM IST
share
ವಿದ್ಯಾರ್ಥಿಗಳಲ್ಲಿ ಮೌಲ್ಯ, ಕಾಳಜಿ ಬೆಳೆಸುತ್ತಿರುವ ಕಾರ್ಯ ಶ್ಲಾಘನೀಯ: ಎ.ಬಿ.ಇಬ್ರಾಹೀಂ

ಪುತ್ತೂರು, ಸೆ.1: ವಿದ್ಯಾರ್ಥಿಗಳ ಶೈಕ್ಷಣಿಕ ಗುರಿ ನಿಶ್ಚಯಿಸಲು ಕೌನ್ಸಿಲಿಂಗ್, ಅವರನ್ನು ನಿರಂತರ ಮಾನಿಟರಿಂಗ್ ಮಾಡುವ ಕಾಲ್ ಸೆಂಟರ್, ಅವರಲ್ಲಿ ವಿಷಯ ಪರಿಣತಿಯ ಜೊತೆಗೆ ಮೌಲ್ಯ ಮತ್ತು ಕಾಳಜಿ ಬೆಳೆಸುತ್ತಿರುವ ಕಮ್ಯೂನಿಟಿ ಸೆಂಟರಿನ ಪ್ರಯತ್ನ ಶ್ಲಾಘನೀಯ ಎಂದು ನಿವೃತ್ತ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನ ಕಮ್ಯೂನಿಟಿ ಸೆಂಟರ್ ವತಿಯಿಂದ ಸರಕಾರಿ ಇಲಾಖೆಗೆ ಸೇರಲಿಚ್ಛಿಸುವ ಆಸಕ್ತ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಮಾಹಿತಿ ಶಿಬಿರವನ್ನು ಸೆಂಟರ್ ನಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

 ಇದೇ ವೇಳೆ ಕಮ್ಯೂನಿಟಿ ಸೆಂಟರ್ ಆಯೋಜಿಸಿದ್ದ ಮರ್ಹೂಂ ಮಮ್ಮುಂಞಿ ಹಾಜಿ ಪುತ್ತೂರು ಮತ್ತು ಮರ್ಹೂಂ ಯು.ಕೆ.ಇಬ್ರಾಹೀಂ ಹಾಜಿ ಉಳ್ಳಾಲ ಕುರಿತ ಪ್ರಬಂಧ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು.

 ಶ್ರೀ ಮಾತಾ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥ ಭಾಗ್ಯೇಶ್ ರೈ ಸರಕಾರಿ ಉದ್ಯೋಗಾವಕಾಶಗಳು, ಪ್ರವೇಶಾತಿ ಮತ್ತು ಅರ್ಹತಾ ಪರೀಕ್ಷೆ, ಅದಕ್ಕಿರುವ ಪೂರ್ವ ತಯಾರಿ ಮತ್ತು ಆಸಕ್ತಿಗಳನ್ನು ಬೆಳೆಸುವುದು ಹೇಗೆ ಎಂಬ ಕುರಿತು ಸಮರ್ಪಕ ಮಾಹಿತಿ ನೀಡಿದರು. ಬಳಿಕ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಎ.ಬಿ.ಇಬ್ರಾಹೀಂ ಮತ್ತು ನಿವೃತ್ತ ಎಸಿಎಫ್ ಮುಹಮ್ಮದ್ ಬ್ಯಾರಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ರಾಜ್ಯ ಎಸ್‌ಡಿಎಂಸಿ ಸಮನ್ವಯ ಸಮಿತಿ ಅಧ್ಯಕ್ಷ ಮೊಯ್ದಿನ್ ಕುಟ್ಟಿ, ಕಮ್ಯೂನಿಟಿ ಸೆಂಟರಿನಲ್ಲಿ ವಿದ್ಯಾರ್ಥಿಗಳ ಕೌನ್ಸಿಲಿಂಗ್ ನಡೆಸುತ್ತಿರುವ ರಫೀಕ್ ಮಾಸ್ಟರ್, ಮೌಲಾನ ಆಝಾದ್ ಶಾಲೆಯ ಅಧ್ಯಾಪಕ ಮುಹಮ್ಮದ್ ತೌಸೀಫ್ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿ ವಝೀರ್ ಅಹ್ಮದ್ ಅವರನ್ನು ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X