Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಭೇಟಿಯ ಕುರಿತು ಕನ್ನಡದಲ್ಲಿ...

ಮಂಗಳೂರು ಭೇಟಿಯ ಕುರಿತು ಕನ್ನಡದಲ್ಲಿ ಟ್ವೀಟ್‌ ಮಾಡಿದ ಪ್ರಧಾನಿ ಮೋದಿ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ1 Sept 2022 5:55 PM IST
share
ಮಂಗಳೂರು ಭೇಟಿಯ ಕುರಿತು ಕನ್ನಡದಲ್ಲಿ ಟ್ವೀಟ್‌ ಮಾಡಿದ ಪ್ರಧಾನಿ ಮೋದಿ ಹೇಳಿದ್ದೇನು?

ಮಂಗಳೂರು(Mangaluru): ಪ್ರಧಾನಿ ನರೇಂದ್ರ ಮೋದಿ(Narendra Modi) ಸೆ. 2ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ಕುರಿತು ಅವರು ಕನ್ನಡದಲ್ಲಿ ಟ್ವೀಟ್‌ ಮಾಡಿದ್ದಾರೆ. ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್‌ ಮಾಡಿದ ಅವರು, ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸದ ಕುರಿತು ಮಾಹಿತಿ ನೀಡಿದ್ದಾರೆ. 

ಟ್ವೀಟ್‌ ನಲ್ಲಿ, ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂ. ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ." ಎಂದು ಅವರು ಟ್ವೀಟ್‌ ಮಾಡಿದ್ದಾರೆ. 

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ ಕಂಟೈನರ್ ಗಳು ಹಾಗೂ ಇತರ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ (ರೂ. 281 ಕೋಟಿ), ಬಿಎಸ್ VI ಉನ್ನತೀಕರಣ ಯೋಜನೆ (ರೂ. 1829 ಕೋಟಿ), ಸಮುದ್ರ ನೀರಿನ ಸಂಸ್ಕರಣಾ ಘಟಕ (ರೂ. 677 ಕೋಟಿ) ಗಳು ಸೇರಿವೆ.

ಇದನ್ನೂ ಓದಿ: ಬಿಜೆಪಿ ಗೆಲುವಿಗಾಗಿ ಆರೆಸ್ಸೆಸ್ ದೇಶಾದ್ಯಂತ ಬಾಂಬ್ ಸ್ಫೋಟಗಳನ್ನು ನಡೆಸಿದೆ: ಮಾಜಿ ಪ್ರಚಾರಕ ಯಶವಂತ ಶಿಂಧೆ ಗಂಭೀರ ಆರೋಪ

ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ.

— Narendra Modi (@narendramodi) September 1, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X