Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ...

ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಮಾಜಿ ಶಾಸಕ ಬಸವರಾಜನ್ ವಜಾ

ವಾರ್ತಾಭಾರತಿವಾರ್ತಾಭಾರತಿ1 Sept 2022 6:41 PM IST
share
ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಮಾಜಿ ಶಾಸಕ ಬಸವರಾಜನ್ ವಜಾ

ಚಿತ್ರದುರ್ಗ, ಸೆ.1: ಮುರುಘಾ ಮಠದ ಆಡಳಿತಾಧಿಕಾರಿ ಮಾಜಿ ಶಾಸಕ ಬಸವರಾಜನ್ ಅವರನ್ನುಮುರುಘಾ ಮಠದ ಆಡಳಿತಾಧಿಕಾರಿ ಮತ್ತು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ.

'ಬಸವರಾಜನ್ ಅವರನ್ನು ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಆಡಳಿತಾಧಿಕಾರಿ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಗಳಿಂದ ದಿನಾಂಕ:26-08-2022ರಂದು ಬಿಡುಗಡೆಗೊಳಿಸಲಾಗಿದೆ ಎಂದು ಮುರುಘಾ ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಪ್ರಕಟನೆಯಲ್ಲಿ ತಿಳಿಸಿದೆ. 

ಇದನ್ನೂ ಓದಿ: ಕಿರುಕುಳ, ಬೆದರಿಕೆ ಆರೋಪ: ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌ ದಂಪತಿಗೆ ಜಾಮೀನು 

ಬಸವರಾಜನ್  ಅವರು ಷರತ್ತುಗಳನ್ನು ಉಲ್ಲಂಘಿಸಿ ಮಠ ಹಾಗೂ ಪೀಠಾಧಿಪತಿ ಘನತೆ, ಗೌರವಕ್ಕೆ ಧಕ್ಕೆ ತರಲು ಒಳಸಂಚು ರೂಪಿಸಿದ್ದಾರೆ ಎಂದು ಮಠ ಆರೋಪಿಸಿದೆ. 

'ಲಿಂಗಾಯತ-ವೀರಶೈವ ಮತ್ತು ವಿವಿಧ ಸಮಾಜಗಳ ಮುಖಂಡರ ಒತ್ತಾಸೆಯಂತೆ ಬಸವರಾಜನ್‌ ಅವರನ್ನು ಮಾರ್ಚ್‌ 7ರಂದು ಪುನರ್‌ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಮಠ ಮತ್ತು ಬಸವರಾಜನ್‌ ಅವರ ನಡುವಿನ ವ್ಯಾಜ್ಯಗಳನ್ನು ಮುಕ್ತಾಯಗೊಳಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿತ್ತು. ಮೊದಲ ಹೆಜ್ಜೆಯಾಗಿ ನಗರದ ಕಾವೇರಿ ಸ್ಟೋರ್ಸ್ ಗೆ ಸಂಬಂಧಿಸಿದ ವ್ಯಾಜ್ಯವನ್ನು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ರಾಜಿಯೊಂದಿಗೆ ಇತ್ಯರ್ಥಗೊಳಿಸಿಕೊಳ್ಳಲಾಗಿತ್ತು. ಆದರೆ, ನಂತರದಲ್ಲಿ ಕರ್ತವ್ಯ ನಿರ್ವಹಣೆಯ ಬಗೆಗಿನ ಯಾವುದೇ ವರದಿಯನ್ನು/ವಿಚಾರಗಳನ್ನು ಕೂಡ ನಮ್ಮ ಗಮನಕ್ಕೆ ತರದೇ ಅನೇಕ ವಿಚಾರಗಳಲ್ಲಿ ತೊಡಕುಂಟುಮಾಡಿರುತ್ತಾರೆ' ಎಂದು ಮಠ ಆರೋಪಿಸಿದೆ. 

'ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಅಮೆರಿಕ ಮತ್ತು ಮಾರಿಷಸ್ ಪ್ರವಾಸಗಳಲ್ಲಿರುವಾಗ ಮಠದ ವಿರೋಧಿ ಕೃತ್ಯದಲ್ಲಿ ತೊಡಗಿದ್ದರು. ಪೀಠಾಧ್ಯಕ್ಷರು ಹಲವು ಬಾರಿ ಸೂಚನೆ ನೀಡಿದರೂ ತಪ್ಪು ತಿದ್ದಿಕೊಳ್ಳಲಿಲ್ಲ' ಎಂದು ಪ್ರಕಟನೆಯಲ್ಲಿ ಮಾಹಿತಿ ನೀಡಲಾಗಿದೆ.

ನೂತನ ಕಾರ್ಯದರ್ಶಿ ನೇಮಕ?:   ಎಸ್.ಜೆ.ಎಂ. ವಿದ್ಯಾಪೀಠದ ನೂತನ ಕಾರ್ಯದರ್ಶಿಯನ್ನಾಗಿ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸುವ ಸಂಭವ ಇದೆಯೆಂದು ಆಡಳಿತ ಮಂಡಳಿ ತಿಳಿಸಿರುತ್ತದೆ ಆದರೆ, ಈ ಸಂಬಂಧ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X