Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೇದಿಕೆಯಲ್ಲಿದ್ದರೂ ಪ್ರಧಾನಿ ಮೋದಿ ನಳಿನ್...

ವೇದಿಕೆಯಲ್ಲಿದ್ದರೂ ಪ್ರಧಾನಿ ಮೋದಿ ನಳಿನ್ ಕುಮಾರ್ ಕಟೀಲ್‌, ಬಿಎಸ್ ವೈ ಹೆಸರು ಹೇಳದಿರುವುದು ಏಕೆ: ಕಾಂಗ್ರೆಸ್ ಪ್ರಶ್ನೆ

''ಕಾರ್ಯಕರ್ತರು ಕಾರು ಅಲ್ಲಾಡಿಸಿದ ಪರಿಣಾಮವೇ?''

ವಾರ್ತಾಭಾರತಿವಾರ್ತಾಭಾರತಿ2 Sept 2022 8:55 PM IST
share
ವೇದಿಕೆಯಲ್ಲಿದ್ದರೂ ಪ್ರಧಾನಿ ಮೋದಿ ನಳಿನ್ ಕುಮಾರ್ ಕಟೀಲ್‌, ಬಿಎಸ್ ವೈ ಹೆಸರು ಹೇಳದಿರುವುದು ಏಕೆ: ಕಾಂಗ್ರೆಸ್ ಪ್ರಶ್ನೆ

ಮಂಗಳೂರು: ಕೂಳೂರು ಸಮೀಪದ ಗೋಲ್ಡ್ ಪಿಂಚ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿದ್ದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಅವರ ಹೆಸರನ್ನು ಮೋದಿಯವರು ಹೇಳಲಿಲ್ಲ. ಉಂಡ ಮನೆಯ ಗಳ ಹಿರಿಯುವುದು ಬಿಜೆಪಿ ಹುಟ್ಟುಗುಣ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ , 'ರಾಜ್ಯ ಬಿಜೆಪಿ ಅಧ್ಯಕ್ಷ, ದಕ್ಷಿಣ ಕನ್ನಡದ ಸಂಸದ, ಹೀಗಿದ್ದೂ ವೇದಿಕೆಯಲ್ಲಿ ಪ್ರಧಾನಿ ಕಟೀಲ್‌ರ ಹೆಸರು ಹೇಳದಿರುವುದು ಏಕೆ?, ಕಾರ್ಯಕರ್ತರು ಕಾರು ಅಲ್ಲಾಡಿಸಿದ ಪರಿಣಾಮವೇ? , ನಳಿನ್ ವಿರೋಧಿ ಬಣದ ಅಭಿಯಾನಕ್ಕೆ ಸಿಕ್ಕ ಯಶಸ್ಸೇ? ,ಸಂಸತ್ ಅಭ್ಯರ್ಥಿ & ರಾಜ್ಯಾಧ್ಯಕ್ಷರ ಬದಲಾವಣೆಯ ಸೂಚನೆಯೇ?' ಎಂದು ಪ್ರಶ್ನೆ ಮಾಡಿದೆ. 

'BSY ಅವರೀಗ ಬಿಜೆಪಿಯಲ್ಲಿ ಚಲಾವಣೆ ಇಲ್ಲದ ನಾಣ್ಯ. BSY ವೇದಿಕೆಯಲ್ಲಿದ್ದರೂ ಮೋದಿಯವರು ಸೌಜನ್ಯಕ್ಕೂ ಅವರ ಹೆಸರು ಹೇಳಲಿಲ್ಲ, ಇಷ್ಟು ಬೇಗ ಅವರು ಒಡೆದ ಮಡಕೆಯಂತಾದರೇ ? ಅಡ್ವಾಣಿಯನ್ನೇ ಮುಕ್ತ ಮಾಡಿರುವಾಗ #BSYmuktaBJP ಮಾಡುವುದು ಮೋದಿಯವರಿಗೆ ಯಾವ ಲೆಕ್ಕ! ಉಂಡ ಮನೆಯ ಗಳ ಹಿರಿಯುವುದು ಬಿಜೆಪಿ ಹುಟ್ಟುಗುಣ.'' ಎಂದು ಕಾಂಗ್ರೆಸ್ ಟ್ವೀಟಿಸಿದೆ. 

BSY ಅವರೀಗ ಬಿಜೆಪಿಯಲ್ಲಿ ಚಲಾವಣೆ ಇಲ್ಲದ ನಾಣ್ಯ.

BSY ವೇದಿಕೆಯಲ್ಲಿದ್ದರೂ ಮೋದಿಯವರು ಸೌಜನ್ಯಕ್ಕೂ ಅವರ ಹೆಸರು ಹೇಳಲಿಲ್ಲ, ಇಷ್ಟು ಬೇಗ @BSYBJP ಅವರು ಒಡೆದ ಮಡಕೆಯಂತಾದರೇ @BJP4Karnataka?

ಅಡ್ವಾಣಿಯನ್ನೇ ಮುಕ್ತ ಮಾಡಿರುವಾಗ #BSYmuktaBJP ಮಾಡುವುದು ಮೋದಿಯವರಿಗೆ ಯಾವ ಲೆಕ್ಕ!

ಉಂಡ ಮನೆಯ ಗಳ ಹಿರಿಯುವುದು ಬಿಜೆಪಿ ಹುಟ್ಟುಗುಣ. pic.twitter.com/d1Cpr47PQS

— Karnataka Congress (@INCKarnataka) September 2, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X