Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಂಭೀರ ಸ್ಥಿತಿಯಲ್ಲಿರುವ ಅತೀಕುರ್...

ಗಂಭೀರ ಸ್ಥಿತಿಯಲ್ಲಿರುವ ಅತೀಕುರ್ ರಹ್ಮಾನ್ ರನ್ನು ತಕ್ಷಣ ಬಿಡುಗಡೆ ಮಾಡುವಂತೆ ಚಿಂತಕರು, ಜನಪ್ರತಿನಿಧಿಗಳ ಆಗ್ರಹ

ಹತ್ರಸ್ ಅತ್ಯಾಚಾರ‌ ಮತ್ತು ಕೊಲೆ‌ಪ್ರಕರಣದ ವರದಿಗೆ ತೆರಳಿದ್ದ ಸಂದರ್ಭದಲ್ಲಿ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತ

ವಾರ್ತಾಭಾರತಿವಾರ್ತಾಭಾರತಿ2 Sept 2022 10:29 PM IST
share
ಗಂಭೀರ ಸ್ಥಿತಿಯಲ್ಲಿರುವ ಅತೀಕುರ್ ರಹ್ಮಾನ್ ರನ್ನು ತಕ್ಷಣ ಬಿಡುಗಡೆ ಮಾಡುವಂತೆ ಚಿಂತಕರು, ಜನಪ್ರತಿನಿಧಿಗಳ ಆಗ್ರಹ

ಹೊಸದಿಲ್ಲಿ: ಹತ್ರಸ್ ಅತ್ಯಾಚಾರ‌ ಮತ್ತು ಕೊಲೆ‌ಪ್ರಕರಣದ ವರದಿಗೆ ತೆರಳಿದ್ದ ಸಂದರ್ಭದಲ್ಲಿ ಪಿತೂರಿ ಆರೋಪದಲ್ಲಿ ಬಂಧಿಸಲ್ಪಟ್ಟ ಸಾಮಾಜಿಕ ಕಾರ್ಯಕರ್ತ ಅತೀಕುರ್ ರಹ್ಮಾನ್ ಬಿಡುಗಡೆಗೆ ಕೋರಿ ಹಲವು ಚಿಂತಕರು, ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಅತೀಕುರ್ ರಹ್ಮಾನ್ ಆರೋಗ್ಯ ಸ್ಥಿತಿಯು ಶೋಚನೀಯವಾಗಿರುವ ಕಾರಣ ಅವರನ್ನು ಕೂಡಲೇ ಬಂಧಮುಕ್ತಗೊಳಿಸುವಂತೆ ಪ್ರಕಟನೆಯಲ್ಲಿ ಆಗ್ರಹಿಸಲಾಗಿದೆ.

"ಅತೀಕುರ್ರಹ್ಮಾನ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹತ್ರಸ್ ನಲ್ಲಿ ದಲಿತ ಬಾಲಕಿಯ ಅತ್ಯಾಚಾರ ಮತ್ತು‌ ಕೊಲೆ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ರೀತಿಯು ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಿತ್ತು. ದೇಶದಾದ್ಯಂತ ಹಲವರು ಬಾಲಕಿಯ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದರು. ಅಂತೆಯೇ ಅತೀಕುರ್ ರಹ್ಮಾನ್ ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನಕ್ಕೆ ಮುಂದಾದಾಗ ಅವರನ್ನು ಭಯೋತ್ಪಾದನೆ ಹಾಗೂ ಕೋಮುಗಲಭೆಗೆ ಸಂಚು ಹೂಡಿದ್ದಾರೆಂದು ಯುಎಪಿಎ ಹೊರಿಸಲಾಯಿತು. ಸರಕಾರಕ್ಕೆ ಮಾಧ್ಯಮಗಳ ಮುಂದೆ ಮುಖ ತೋರಿಸಬೇಕೆಂದಿದ್ದಕ್ಕೆ ಇವರನ್ನು ಬಲಿಪಶು ಮಾಡಲಾಯಿತು" ಎಂದು ಉಲ್ಲೇಖಿಸಲಾಗಿದೆ.

" ಅತೀಕುರ್ ರಹ್ಮಾನ್ ರ ಆರೋಗ್ಯ ಪರಿಸ್ಥಿತಿಯು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸರ್ಜರಿಯ ಬಳಿಕ ಜೈಲಿನ ಅವ್ಯವಸ್ಥೆ, ಅಪೌಷ್ಟಿಕ ಆಹಾರದ  ಕಾರಣ ಎರಡು ಬಾರಿ ಅವರು ಅನಾರೋಗ್ಯಕ್ಕೀಡಾದರು. ಅವರು ಬಂಧಿತರಾದ ಬಳಿಕ ಅನಾರೋಗ್ಯಕ್ಕೀಡಾದರೂ ಪೊಲೀಸರು ಪ್ರತಿಭಟನೆ, ಕಾನೂ‌ನು ಕ್ರಮದ ಬಳಿಕವೇ ಚಿಕಿತ್ಸೆ ನೀಡುತ್ತಿದ್ದರು. ಸದ್ಯ ಅವರ ಎಡಕಾಲು ಕಾರ್ಯ ನಿರ್ವಹಿಸುತ್ತಿಲ್ಲ. ಅವರನ್ನು ಮೋದಿ ಆಡಳಿತವು ಸುಳ್ಳು ಪ್ರಕರಣದಲ್ಲಿ ಬಂಧಿಸಿದೆ. ಓರ್ವ ಅಮಾಯಕನ ಜೀವ ಈಗ ಅಪಾಯದಲ್ಲಿದೆ. ನ್ಯಾಯಾಂಗವು ಮಧ್ಯಪ್ರವೇಶ ನಡೆಸಿ ಅವರಿಗೆ ಜಾಮೀನು ನೀಡಬೇಕು. ಸ್ಟ್ಯಾನ್ ಸ್ವಾಮಿಯಂತೆ ಇನ್ನೊಂದು ಪ್ರಕರಣ ಸಂಭವಿಸುವುದನ್ನು  ದೇಶ ಬಯಸುವುದಿಲ್ಲ. ಅತಿಕುರ್ರಹ್ಮಾನ್ ಜೀವ ಅಪಾಯದಲ್ಲಿದೆ. ನಾವು ಅವರಿಗಾಗಿ ಧ್ವನಿಯೆತ್ತಬೇಕು" ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಎಂ.ಪಿ ಹನುಂಮತಯ್ಯ, ಅಬ್ದುಲ್ ಖಾಲಿಕ್ ಎಂ.ಪಿ, ಎಂ.ಎಲ್ಸಿ ಬಿ.ಕೆ ಹರಿಪ್ರಸಾದ್, ಪ್ರೊ. ನಿವೇದಿತಾ ಮೆನನ್, ಪ್ರೊ. ಅಪೂರ್ವಾನಂದ, ಪ್ರೊ. ಪಿ.ಕೆ ವಿಜಯನ್, ಪ್ರೊ. ನಂದಿತಾ ನಾರಾಯಣ್, ಕವಿತಾ ಕೃಷ್ಣನ್, ‌ಶ್ವೇತಾ ಭಟ್, ಶರ್ಜೀಲ್ ಉಸ್ಮಾನಿ ಸೇರಿದಂತೆ ಹಲವರು ಈ ಬೇಡಿಕೆ ವ್ಯಕ್ತಪಡಿಸಿದ್ದಾರೆ.

Atikur Rahman’s increasing heart ailments have made it impossible for him to survive behind bars. He needs constant medical care which is lacking in prison.

மாணவ போராளி அத்திக்குர் ரஹ்மானை உடனடியாக விடுதலை செய் #SaveAtikurLife #AtikurRahman #ReleaseAtikurRahman pic.twitter.com/MqqhVic12E

— Ahmed SAFEEQ (@AhmedSAfeeq1) September 2, 2022

That’s #AtikurRahman in a Lucknow hospital. His family says his body’s left side has been paralysed and he is completely disoriented, unable to speak coherently. pic.twitter.com/8FjpovwgiQ

— Fatima Khan (@khanthefatima) September 2, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X