Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು...

ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು ನೀಡಿರುವುದು ಹಾಸ್ಯಾಸ್ಪದ: ಬಂಡಾಯ ಸಾಹಿತ್ಯ ಸಂಘಟನೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ2 Sept 2022 11:18 PM IST
share
ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು ನೀಡಿರುವುದು ಹಾಸ್ಯಾಸ್ಪದ: ಬಂಡಾಯ ಸಾಹಿತ್ಯ ಸಂಘಟನೆ ಖಂಡನೆ

ದಾವಣಗೆರೆ: ನಲವತ್ತು ವರ್ಷಗಳ ಹಿಂದೆ ಬರೆದ ಕಾದಂಬರಿ ಒಂದರಲ್ಲಿ ರಾಷ್ಟ್ರ ಗೀತೆಗೆ ಅವಮಾನ ಮಾಡಿದ್ದಾರೆಂದು ಲೇಖಕ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮತ್ತಿತರರು ಪೋಲಿಸರಿಗೆ ದೂರು ನೀಡಿರುವುದು ಹಾಸ್ಯಾಸ್ಪದ ಎಂದು ದಾವಣಗೆರೆ ಜಿಲ್ಲಾ ಬಂಡಾಯ ಸಾಹಿತ್ಯ ಸಂಘಟನೆ ಅಭಿಪ್ರಾಯ ವ್ಯಕ್ತಪಡಿಸಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಮುಖಂಡರು,  ಬರಗೂರು ರಾಮಚಂದ್ರಪ್ಪ ಅವರು ವಿಡಂಬನೆ ಶೈಲಿಯಲ್ಲಿ ಕಾದಂಬರಿ ರಚಿಸಿದ್ದು ವ್ಯವಸ್ಥೆಯ ವಿರುದ್ಧ ಕಾದಂಬರಿಯ ನಾಯಕನ ಮೂಲಕ ಆಕ್ರೋಶದ ಮಾತುಗಳನ್ನಾಡಿಸಿದ್ದಾರೆ. ಅದೊಂದು ಪಾತ್ರ ಎಂದು ನೋಡಬೇಕೇ ವಿನಹ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ನೂರಾರು ಲೇಖಕರು ತಮ್ಮ ಕತೆ ಕಾದಂಬರಿಗಳಲ್ಲಿ ಚಿತ್ರಿಸಿರುವ ಪಾತ್ರಗಳು ಕಾಲ್ಪನಿಕವಾಗಿರುತ್ತವೆ.. ಅವನ್ನು ಬೇರಾವುದಕ್ಕೋ ಜೋಡಿಸುವುದು ತಪ್ಪು. ಇಲ್ಲಿ ಕೃತಿಯ ಆಶಯ ಮುಖ್ಯವೇ ಹೊರತು ಪಾತ್ರಗಳ ಮಾತು, ಗುಣ ಲಕ್ಷಣಗಳಲ್ಲ.

ಹೀಗಿದ್ದೂ ಬರಗೂರು ಅವರು ತಮ್ಮ ಸಮಗ್ರ ಸಂಪುಟ ತರುವಾಗ ಆ ಕಾದಂಬರಿಯಲ್ಲಿ ಹಲವು ತಿದ್ದುಪಡಿ ಮಾಡಿದ್ದಾರೆ.  ರವಿಕುಮಾರ್ ಅವರು ಇಲ್ಲದ್ದನ್ನು ಇದೆ ಎಂದು ಸಾಬೀತು ಪಡಿಸಲು ಹೋಗುವ ಬದಲು ತೆರೆದ ಕಣ್ಣಿನಿಂದ, ಒಳ್ಳೆಯ ಮನಸ್ಸಿನಿಂದ ಸಾಹಿತ್ಯ ಕೃತಿಗಳನ್ನು ಓದಲಿ. ಸರ್ಕಾರ ರಾಮಚಂದ್ರಪ್ಪ ಅವರ ವಿರುದ್ಧ ನೀಡಿರುವ ದೂರಿಗೆ ಮಹತ್ವ ಕೊಡದಿರಲಿ ಎಂದು ಜಿಲ್ಲಾ ಸಂಚಾಲಕ ರಾದ ಪ್ರೊ.ಎ.ಬಿ. ರಾಮಚಂದ್ರಪ್ಪ, ಬಿ.ಎನ್ ಮಲ್ಲೇಶ್, ಲೇಖಕರಾದ ಡಾ. ಎಂ.ಜಿ.ಈಶ್ವರಪ್ಪ, ಜೆ.ಕಲೀಂಭಾಷಾ, ಸತ್ಯಭಾಮಾ ಮಂಜುನಾಥ್, ದಾದಾಪೀರ್ ನವಿಲೇಹಾಳ್, ಮಲ್ಲಿಕಾರ್ಜುನ ಕಡಕೋಳ, ಬಾಮ. ಬಸವರಾಜಯ್ಯ, ಮಲ್ಲಿಕಾರ್ಜುನ ಕಲಮರಳ್ಳಿ ಮುಂತಾದವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X