Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಸಾಮರಸ್ಯ ಮಂಗಳೂರು’ ವತಿಯಿಂದ ಚೌತಿ ಪರ್ಬ...

‘ಸಾಮರಸ್ಯ ಮಂಗಳೂರು’ ವತಿಯಿಂದ ಚೌತಿ ಪರ್ಬ ಆಚರಣೆ

ವಾರ್ತಾಭಾರತಿವಾರ್ತಾಭಾರತಿ3 Sept 2022 10:32 PM IST
share
‘ಸಾಮರಸ್ಯ ಮಂಗಳೂರು’ ವತಿಯಿಂದ ಚೌತಿ ಪರ್ಬ ಆಚರಣೆ

ಮಂಗಳೂರು, ಸೆ.3: ಸಾಮರಸ್ಯ ಮಂಗಳೂರು’ ಇದರ ವತಿಯಿಂದ ತುಳು ಸಾಹಿತ್ಯ ಅಕಾಡಮಿಯ ಸಹಕಾರದಲ್ಲಿ ನಗರದ ತುಳು ಭವನದಲ್ಲಿ ‘ಚೌತಿ ಪರ್ಬ’ವನ್ನು ಇತ್ತೀಚೆಗೆ ವಿಶಿಷ್ಟ ಶೈಲಿಯಲ್ಲಿ ಆಚರಿಸಲಾಯಿತು.

ಸರ್ವ ಧರ್ಮಗಳ ಬಂಧುಗಳನ್ನು ಆಹ್ವಾನಿಸಿ ವಿಘ್ನ ವಿನಾಶಕನಿಗೆ ಪೂಜೆ ಸಲ್ಲಿಸಿ, ಬಗೆ ಬಗೆ ತಿನಿಸುಗಳ ಸಾಮರಸ್ಯದ ಸಹ ಭೋಜನಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಯಿತು.

ಕಾರ್ಯಕ್ರಮದಲ್ಲಿ ದೈಜಿವಲ್ಡ್ ಗ್ರೂಪ್ ಆಫ್ ಮೀಡಿಯಾದ ಸ್ಥಾಪಕ ವಾಲ್ಟರ್ ನಂದಳಿಕೆ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, ಯಕ್ಷಗಾನ ಕಲಾವಿದ ಜಬ್ಬಾರ್ ಸಮೊ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ, ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಕೋಡಿಯಾಲ್ ಖಬರ್ ಪತ್ರಿಕೆಯ ಪ್ರಧಾನ ಸಂಪಾದಕ ವೆಂಕಟೇಶ್ ಬಾಳಿಗಾ, ಟೈಲರ್ಸ್ ಅಸೋಸಿಯೇಶನ್ ಉರ್ವ ವಲಯದ ಅಧ್ಯಕ್ಷ ಉದಯ್ ಬಂಗೇರಾ, ಶಕ್ತಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸಂಘಟಕರಾದ ಶಬಾನ ಭಾನು, ಸರಿತಾ, ಸುಜಾತಾ, ಉರ್ವ ವಲಯ ಕುರುಬರ ಸಂಘದ ಅಧ್ಯಕ್ಷ ಚಂದ್ರು, ಕುರಿಯಪ್ಪ, ರಾಜಹುಲಿ ಮಲ್ಲಿಕಾರ್ಜುನ್, ಹರೀಶ್ ಕುಮಾರ್, ಎಂ.ಜಿ.ಹೆಗ್ಡೆ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಕೆ. ಆಶ್ರಫ್, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಶ್ರೀಕ್ಷೇತ್ರ ಕುದ್ರೋಳಿ ಇದರ ಕೋಶಾಧಿಕಾರಿ ಪದ್ಮರಾಜ್, ಶಿರಡಿ  ಸಾಯಿಬಾಬ ಮಂದಿರದ ಆಡಳಿತ ಮೊಕ್ತೇಸರ ವಿಶ್ವಾಸ್ ಕುಮಾರ್ ದಾಸ್, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಯುವ ಜನತಾದಳದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಮನಪಾ ಸದಸ್ಯರಾದ ಝೀನತ್  ಶಂಶುದ್ದೀನ್, ನವೀನ್ ಡಿಸೋಜ, ಸಬಿತಾ ಮಿಸ್ಕಿತ್, ಕೇಶವ ಮರೋಳಿ, ನಿತ್ಯಾನಂದ ಶೆಟ್ಟಿ, ಶೆರಿಲ್ ಲೋನಾ, ಪ್ರವೀಣ್‌ಚಂದ್ರ ಆಳ್ವ , ಎ.ಸಿ. ವಿನಯರಾಜ್, ಮಲ್ಲಿಕಾ ಪಕ್ಕಳ, ಕಲಾ ಡಿ. ರಾವ್,ಗೀತಾ ಪ್ರವೀಣ್, ಉದಯ ಆಚಾರ್, ರಘುರಾಜ್ ಕದ್ರಿ,ಲಾರೆನ್ಸ್ ಡಿಸೋಜ ಉಪಸ್ಥಿತರಿದ್ದರು.

‘ಸಾಮರಸ್ಯ ಮಂಗಳೂರು’ ಅಧ್ಯಕ್ಷೆ ಮಂಜುಳಾ ನಾಯಕ ಸ್ವಾಗತಿಸಿದರು. ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಚೇತನ್ ಕುಮಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X