Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇವಾ ದರ್ಶನಕ್ಕೆ ವ್ಯವಸ್ಥೆ ಮಾಡಿ ಅಥವಾ...

ಸೇವಾ ದರ್ಶನಕ್ಕೆ ವ್ಯವಸ್ಥೆ ಮಾಡಿ ಅಥವಾ ಭಕ್ತನಿಗೆ 45 ಲಕ್ಷ.ರೂ. ಪರಿಹಾರ ಪಾವತಿಸಿ

ತಿರುಪತಿ ತಿರುಮಲ ದೇವಸ್ಥಾನಕ್ಕೆ ಗ್ರಾಹಕ ನ್ಯಾಯಾಲಯದ ಆದೇಶ

ವಾರ್ತಾಭಾರತಿವಾರ್ತಾಭಾರತಿ3 Sept 2022 11:38 PM IST
share
ಸೇವಾ ದರ್ಶನಕ್ಕೆ ವ್ಯವಸ್ಥೆ ಮಾಡಿ ಅಥವಾ ಭಕ್ತನಿಗೆ 45 ಲಕ್ಷ.ರೂ. ಪರಿಹಾರ ಪಾವತಿಸಿ

ಸೇಲಂ,ಸೆ.3: ವಿಶೇಷ ಪೂಜೆಗಾಗಿ ಹಣವನ್ನು ಸಂಗ್ರಹಿಸುವ ದೇವಸ್ಥಾನವು ನಿಗದಿತ ದಿನಾಂಕದಂದು ದರ್ಶನ/ಪೂಜೆಗೆ ಅವಕಾಶವನ್ನು ಒದಗಿಸಲು ನಿರಾಕರಿಸುವುದು ‘ಸೇವೆಯ ನ್ಯೂನತೆ’ಯಾಗುತ್ತದೆಯೇ? ಹೌದು,ತಮಿಳುನಾಡಿನ ಸೇಲಂ ಜಿಲ್ಲೆಯ ಗ್ರಾಹಕ ನ್ಯಾಯಾಲಯವು ಹಾಗೆಂದು ಸ್ಪಷ್ಟಪಡಿಸಿದೆ.

 16 ವರ್ಷಗಳ ಹಿಂದೆ ಪ್ರತಿಷ್ಠಿತ ಮೆಲ್ಚಾಟ್ ವಸ್ತ್ರಂ ಸೇವೆಗಾಗಿ ದಿನಾಂಕವನ್ನು ಕಾಯ್ದರಿಸಿದ್ದ ಕೆ.ಆರ್.ಹರಿಭಾಸ್ಕರ್ ಅವರಿಗೆ ಈ ಸೇವೆಗಾಗಿ ನೂತನ ದಿನಾಂಕವೊಂದನ್ನು ವ್ಯವಸ್ಥೆ ಮಾಡುವಂತೆ ಅಥವಾ ‘ಸೇವಾ ನ್ಯೂನತೆ ಮತ್ತ ಮಾನಸಿಕ ಯಾತನೆ ’ಗೆ ಪರಿಹಾರವಾಗಿ 45 ಲ.ರೂ.ಗಳನ್ನು ಪಾವತಿಸುವಂತೆ ಗ್ರಾಹಕ ನ್ಯಾಯಾಲಯವು ತಿರುಪತಿ ತಿರುಮಲ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ತನ್ನ ಆ.18ರ ತೀರ್ಪಿನಲ್ಲಿ ಆದೇಶಿಸಿದೆ.
ಹರಿಭಾಸ್ಕರ್ ಅವರು 2006 ಜೂನ್ನಲ್ಲಿ 12,250 ರೂ.ಗಳನ್ನು ಪಾವತಿಸಿ 2020ರಲ್ಲಿ ಮೆಲ್ಚಾಟ್ ವಸ್ತ್ರಂ ಸೇವೆಗಾಗಿ ಅವಕಾಶವನ್ನು ಕಾಯ್ದಿರಿಸಿದ್ದರು. ಆದರೆ ಸಾಂಕ್ರಾಮಿಕದಿಂದಾಗಿ ದೇವಸ್ಥಾನವು ಮುಚ್ಚಲ್ಪಟಿದ್ದರಿಂದ ಸೇವೆಗೆ ಅವಕಾಶ ದೊರೆಯದೇ ಹತಾಶರಾಗಿದ್ದರು. ನೂತನ ದಿನಾಂಕವನ್ನು ನೀಡಲು ಸಾಧ್ಯವಿಲ್ಲ ಎಂದು ಟಿಟಿಡಿ ತಿಳಿಸಿದಾಗ ಅವರು ಇನ್ನಷ್ಟು ಹತಾಶರಾಗಿದ್ದರು. ‘ವಿಐಪಿ ಬ್ರೇಕ್ ದರ್ಶನ’ ಅಥವಾ ಟಿಕೆಟ್ ಹಣದ ಮರುಪಾವತಿಯನ್ನು ಆಯ್ದುಕೊಳ್ಳವಂತೆ ಅವರಿಗೆ ಸೂಚಿಸಲಾಗಿತ್ತು.
ಈ ಆಯ್ಕೆಗಳು ಹರಿ ಭಾಸ್ಕರ್ ಗೆ ತೃಪ್ತಿಕರವಾಗಿರಲಿಲ್ಲ,ಹೀಗಾಗಿ ಅವರು ಸೇಲಂ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X