Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾನು ಟೆಸ್ಟ್ ನಾಯಕತ್ವ ತೊರೆದಾಗ ಧೋನಿ...

ನಾನು ಟೆಸ್ಟ್ ನಾಯಕತ್ವ ತೊರೆದಾಗ ಧೋನಿ ಮಾತ್ರ ಸಂದೇಶ ಕಳುಹಿಸಿದ್ದರು: ವಿರಾಟ್ ಕೊಹ್ಲಿ

ವಾರ್ತಾಭಾರತಿವಾರ್ತಾಭಾರತಿ5 Sept 2022 11:50 AM IST
share
ನಾನು ಟೆಸ್ಟ್ ನಾಯಕತ್ವ ತೊರೆದಾಗ ಧೋನಿ ಮಾತ್ರ ಸಂದೇಶ ಕಳುಹಿಸಿದ್ದರು: ವಿರಾಟ್ ಕೊಹ್ಲಿ

ದುಬೈ: “ನಾನು ಟೆಸ್ಟ್ ನಾಯಕತ್ವವನ್ನು ತೊರೆದಾಗ, ನಾನು ಒಬ್ಬ ವ್ಯಕ್ತಿಯಿಂದ ಮಾತ್ರ ಸಂದೇಶವನ್ನು ಸ್ವೀಕರಿಸಿದ್ದೇನೆ ಹಾಗೂ ನಾನು ಈ ಹಿಂದೆ ಆ ವ್ಯಕ್ತಿಯೊಂದಿಗೆ ಆಡಿದ್ದೇನೆ. ಆ ವ್ಯಕ್ತಿಯೇ ಎಂ.ಎಸ್. ಧೋನಿ(MS Dhoni). ಧೋನಿಯವರನ್ನು ಬಿಟ್ಟು ಬೇರೆ ಯಾರೂ ನನಗೆ ಮೆಸೇಜ್ ಮಾಡಲಿಲ್ಲ. ಅನೇಕ ಜನರಲ್ಲಿ ನನ್ನ ಮೊಬೈಲ್ ಸಂಖ್ಯೆ ಇದೆ.  ಟಿವಿಯಲ್ಲಿ ನನಗೆ ಸಲಹೆಗಳನ್ನು ನೀಡುವ ಅನೇಕ ಜನರಿದ್ದಾರೆ. ಎಂಎಸ್ ಧೋನಿ ಮಾತ್ರ ನನಗೆ ಸಂದೇಶ ಕಳುಹಿಸಿದ್ದರು, ಅನೇಕ ಜನರ ಬಳಿ ನನ್ನ ಮೊಬೈಲ್ ಸಂಖ್ಯೆ ಇದ್ದರೂ ಕೂಡ  ಅವರು ನನಗೆ ಸಂದೇಶ ಕಳುಹಿಸಲಿಲ್ಲ”ಎಂದು ಪಾಕಿಸ್ತಾನದ ವಿರುದ್ದ ರವಿವಾರ ನಡೆದ ಏಶ್ಯಕಪ್ ನ ಸೂಪರ್-4  ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli )ಹೇಳಿದರು.

"ನಾನು ಅವರಿಂದ ಏನನ್ನೂ ಬಯಸುವುದಿಲ್ಲ ಹಾಗೂ ಅವರು ನನ್ನಿಂದ ಏನನ್ನೂ ಬಯಸುವುದಿಲ್ಲ. ನಾನು ಅವರಿಂದ ಎಂದಿಗೂ ಅಸುರಕ್ಷಿತನಾಗಿರಲಿಲ್ಲ. ನಾನು ಯಾರಿಗಾದರೂ ಏನನ್ನಾದರೂ ಹೇಳಲು ಬಯಸಿದರೆ, ನಾನು ವೈಯಕ್ತಿಕವಾಗಿ ಅವರನ್ನು ಸಂಪರ್ಕಿಸುತ್ತೇನೆ. ನೀವು ಸಹಾಯ ಮಾಡಲು ಬಯಸಿದ್ದರೂ ಸಹ ನೀವು ಟಿವಿ ಅಥವಾ ಇಡೀ ಪ್ರಪಂಚದ ಮುಂದೆ ನನಗೆ ಸಲಹೆಯನ್ನು ನೀಡಲು ಬಯಸಿದರೆ, ಅದು ನನಗೆ ಹೆಚ್ಚು ಮೌಲ್ಯವೆಂದು ಎನಿಸಿಕೊಳ್ಳುವುದಿಲ್ಲ. ದೇವರು ನಿಮಗೆ ಎಲ್ಲವನ್ನೂ ನೀಡುತ್ತಾನೆ, ದೇವರು ಮಾತ್ರ ನಿಮಗೆ ಯಶಸ್ಸನ್ನು ಸಾಧಿಸಲು ಸಹಾಯ ಮಾಡುತ್ತಾನೆ ಹಾಗೂ  ಎಲ್ಲವೂ ಅವನ ಕೈಯಲ್ಲಿದೆ" ಎಂದು ಕೊಹ್ಲಿ ಹೇಳಿದರು.

ವಿಶ್ವಕಪ್ ನಂತರ ಕೊಹ್ಲಿ ಟಿ-20 ನಾಯಕತ್ವದಿಂದ ಕೆಳಗಿಳಿದಿದ್ದರು ಹಾಗೂ  ಆಯ್ಕೆದಾರರು ಸೀಮಿತ ಓವರ್ ಕ್ರಿಕೆಟಿಗೆ ಒಂದೇ ನಾಯಕನನ್ನು ಬಯಸಿದ್ದರಿಂದ ಅದೇ ವರ್ಷದಲ್ಲಿ ಅವರನ್ನು ಏಕದಿನ ನಾಯಕತ್ವದಿಂದ ತೆಗೆದುಹಾಕಲಾಯಿತು. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ನಂತರ ಕೊಹ್ಲಿ ಟೆಸ್ಟ್ ನಾಯಕತ್ವದಿಂದಲೂ ಕೆಳಗಿಳಿದಿದ್ದರು.

ಈಗ ನಡೆಯುತ್ತಿರುವ ಏಶ್ಯಕಪ್  ಪಂದ್ಯಾವಳಿಯಲ್ಲಿ ಕೊಹ್ಲಿ ಅವರು ಪೂರ್ಣ ಫಾರ್ಮ್‌ಗೆ ಮರಳಿದ್ದಾರೆ. ಇದುವರೆಗಿನ ಮೂರು ಪಂದ್ಯಗಳಲ್ಲಿ ಬಲಗೈ ಬ್ಯಾಟರ್ ಒಟ್ಟು 154 ರನ್ ಗಳಿಸಿದ್ದಾರೆ. ರವಿವಾರ ಪಾಕಿಸ್ತಾನ ವಿರುದ್ಧ ಸೂಪರ್ 4 ಹಂತದಲ್ಲಿ 60 ರನ್‌ ಗಳಿಸಿದ್ದರು.

#WATCH | When I left Test captaincy, only MS Dhoni messaged me. A lot of people have my number, but no one messaged me. The respect and connection with him (MS Dhoni) is genuine... neither he is insecure about me, nor I am insecure about him...: Virat Kohli, Indian cricketer pic.twitter.com/kSTqAdfzs5

— ANI (@ANI) September 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X