Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 'ವಾರ್ತಾಭಾರತಿ' ಹೆಸರಲ್ಲಿ ನಕಲಿ ವೆಬ್...

'ವಾರ್ತಾಭಾರತಿ' ಹೆಸರಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿ, ಸುಳ್ಳು ಸುದ್ದಿ ಪ್ರಸಾರ: ಪೊಲೀಸ್ ಕಮಿಷನರ್ ಗೆ ದೂರು

ಓದುಗರೇ, ನಕಲಿ ವೆಬ್ ಸೈಟ್ ಬಗ್ಗೆ ಎಚ್ಚರ !

ವಾರ್ತಾಭಾರತಿವಾರ್ತಾಭಾರತಿ5 Sept 2022 10:42 PM IST
share
ವಾರ್ತಾಭಾರತಿ ಹೆಸರಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿ, ಸುಳ್ಳು ಸುದ್ದಿ ಪ್ರಸಾರ: ಪೊಲೀಸ್ ಕಮಿಷನರ್ ಗೆ ದೂರು

ಮಂಗಳೂರು, ಸೆ. 5: 'ವಾರ್ತಾಭಾರತಿ' ಹೆಸರಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿ ಕೋಮು ಪ್ರಚೋದನಾಕಾರಿ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವ ಆಘಾತಕಾರಿ ವಿಷಯ ಬಹಿರಂಗಗೊಂಡಿದ್ದು ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ದಾಖಲಿಸಲಾಗಿದೆ. 

ವಾರ್ತಾಭಾರತಿ ಮಾಧ್ಯಮ ಸಮೂಹದ ಕನ್ನಡ ವೆಬ್ ಸೈಟ್ varthabharati.in ಹೆಸರಲ್ಲಿ ಕಾರ್ಯಾಚರಿಸುತ್ತಿದೆ. ಇದೀಗ ವಾರ್ತಾಭಾರತಿ ವೆಬ್ ಸೈಟ್ ನ ವ್ಯಾಪಕ ಜನಪ್ರಿಯತೆ ಹಾಗೂ ವಿಶ್ವಾಸಾರ್ಹತೆಯನ್ನು ದುರುಪಯೋಗಪಡಿಸಿಕೊಂಡು ಹೆಸರಿನ ಸ್ಪೆಲ್ಲಿಂಗ್ ನಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿಕೊಂಡು ವೆಬ್ ಸೈಟ್ ನ ಹೆಸರು ವಾರ್ತಾಭಾರತಿ ವೆಬ್ ಸೈಟ್ ಎಂಬಂತೆಯೇ ಕಾಣುವ ಹಾಗೆ ನಕಲಿ ವೆಬ್ ಸೈಟ್ ಒಂದನ್ನು ದುಷ್ಕರ್ಮಿಗಳು ಸೃಷ್ಟಿಸಿರುವುದು ಸೋಮವಾರ ಸೆಪ್ಟೆಂಬರ್ 5, 2022 ರಂದು ತಿಳಿದು ಬಂದಿದೆ. ಈ ನಕಲಿ ವೆಬ್ ಸೈಟ್ ನ ಹೆಸರು   www.varthabarthi.com. 

ಇಷ್ಟೇ ಅಲ್ಲದೆ ಈ  ನಕಲಿ  ವೆಬ್ ಸೈಟ್ ನಲ್ಲಿ ಕೋಮು ಪ್ರಚೋದಕ ಹಾಗೂ  ಸಮಾಜದಲ್ಲಿ ಅಶಾಂತಿ ಹರಡುವ ಸಾಧ್ಯತೆ ಇರುವ ಸುಳ್ಳು ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. ಭಾರತೀಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಇಂಝಮಮುಲ್ ಹಕ್ ಹೇಳಿದ್ದಾರೆ ಎಂಬ ಒಂದು ಸುಳ್ಳು ಸುದ್ದಿ ಈ ವೆಬ್ ಸೈಟ್ ನಲ್ಲಿ ಮೇಲೆ ಮೊದಲ ಸುದ್ದಿಯಾಗಿ ಪ್ರಕಟವಾಗಿದೆ. ಇದು ಸಂಪೂರ್ಣ ಸುಳ್ಳು ಸುದ್ದಿ.  

ಜೊತೆಗೆ ಈ ನಕಲಿ ವೆಬ್ ಸೈಟ್ ನ ಸುಳ್ಳು ಸುದ್ದಿಗಳನ್ನು ದೊಡ್ಡ ಸಂಖ್ಯೆಯ ಜನರಿಗೆ ತಲುಪಿಸಲು VarthaBarthi.com ಹೆಸರಲ್ಲಿ ವಾಟ್ಸ್ ಆಪ್ ಗ್ರೂಪ್ ಗಳನ್ನು ಮಾಡಿ ವಾರ್ತಾಭಾರತಿಯ ವಾಟ್ಸ್ ಅ್ಯಪ್ ಗ್ರೂಪ್ ಗೆ ಸೇರಿ ಎಂದು ಆಹ್ವಾನಿಸಿ ಜನರನ್ನು ಅದರಲ್ಲಿ ಸೇರಿಸಲಾಗುತ್ತಿದೆ. ಈ ವಾಟ್ಸ್ ಅ್ಯಪ್ ಗ್ರೂಪ್ ನ ಅಡ್ಮಿನ್ ನ ಮೊಬೈಲ್ ಸಂಖ್ಯೆ 9449410497 ಎಂದು ತೋರಿಸುತ್ತಿದೆ.   

ಇದು ಅತ್ಯಂತ ಅಪಾಯಕಾರಿ ವಂಚನೆಯಾಗಿದೆ. ವಾರ್ತಾಭಾರತಿಯ ಹೆಸರಲ್ಲಿ ಸುಳ್ಳು, ಕೋಮು ಪ್ರಚೋದಕ ಸುದ್ದಿಗಳನ್ನು ಪ್ರಕಟಿಸಿ ಸಮಾಜದಲ್ಲಿ ಅಶಾಂತಿ, ಅನುಮಾನ ಹರಡುವ ದೊಡ್ಡ ಷಡ್ಯಂತ್ರವೊಂದು ಇದರ ಹಿಂದಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈ ನಕಲಿ ವೆಬ್ ಸೈಟ್ ಸೃಷ್ಟಿಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗು ಈ ನಕಲಿ ವೆಬ್ ಸೈಟ್ ಹಾಗು ಅದರ ವಾಟ್ಸ್ ಅ್ಯಪ್ ಗ್ರೂಪ್ ಗಳನ್ನು ಕೂಡಲೇ ಬಂದ್ ಮಾಡಿಸಬೇಕು ಎಂದು ವಾರ್ತಾಭಾರತಿ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಸೋಮವಾರ ರಾತ್ರಿ ದೂರು ಸಲ್ಲಿಸಿದೆ. 

ಜೊತೆಗೆ ವೆಬ್ ಸೈಟ್ ಡೊಮೈನ್ ನೋಂದಾವಣೆ ಮಾಡುವ ಸಂಸ್ಥೆಗೂ ವಾರ್ತಾಭಾರತಿ ಈ ಬಗ್ಗೆ ಇಮೇಲ್ ಮೂಲಕ ದೂರು ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X