Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇರಳದಿಂದ ಲಂಡನ್‌ಗೆ ಸೈಕಲ್‌ ಯಾತ್ರೆ;...

ಕೇರಳದಿಂದ ಲಂಡನ್‌ಗೆ ಸೈಕಲ್‌ ಯಾತ್ರೆ; ಮುಲ್ಕಿ ತಲುಪಿದ ಫಯಾಝ್ ಅಹ್ಮದ್‌ಗೆ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ5 Sept 2022 11:54 PM IST
share
ಕೇರಳದಿಂದ ಲಂಡನ್‌ಗೆ ಸೈಕಲ್‌ ಯಾತ್ರೆ; ಮುಲ್ಕಿ ತಲುಪಿದ ಫಯಾಝ್ ಅಹ್ಮದ್‌ಗೆ ಸ್ವಾಗತ

ಮುಲ್ಕಿ, ಸೆ.5: ಕೇರಳದಿಂದ ಲಂಡನ್‌ಗೆ ಸೈಕಲ್ ಯಾತೆ ಹೊರಟಿರುವ ಕ್ಯಾಲಿಕಟ್ ಸನ್ ರೈಸ್ ರೋಟರಿ ಸದಸ್ಯ ಫಯಾಝ್ ಅಹ್ಮದ್ ಶನಿವಾರ ಮುಲ್ಕಿಗೆ ತಲುಪಿದ್ದಾರೆ.

ತಿರುವನಂತಪುರದಿಂದ 450 ದಿನಗಳಲ್ಲಿ ಮೂವತ್ತು ಸಾವಿರ ಕಿ.ಮೀ. ಕ್ರಮಿಸಿ ಬ್ರಿಟನ್ ದೇಶದ ರಾಜಧಾನಿ ಲಂಡನ್‌ವರೆಗೆ ಸೈಕಲ್ ಮೂಲಕ ಪ್ರಯಾಣ ಹೊರಟಿರುವ ಫಯಾಝ್ ಅಹ್ಮದ್‌ರನ್ನು ಮುಲ್ಕಿಯಲ್ಲಿ ಸ್ವಾಗತಿಸಲಾಯಿತು.

ಈ ವೇಳೆ ಮಾತನಾಡಿದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಉತ್ತಮ ಸಂದೇಶ ಸಾರುವ ಸಾಹಸ ಯಾತ್ರೆಗಳು ಅಭಿನಂದನೀಯವಾಗಿದ್ದು, ಸಾರ್ವಜನಿಕರ ಹೆಚ್ಚು ಪ್ರೋತ್ಸಾಹ ಅಗತ್ಯವಿದೆ ಎಂದರು.  

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಫಯಾಝ್ ಅಹ್ಮದ್, ಆಗಸ್ಟ್ 15ರಂದು ಕೇರಳದ ತಿರುವನಂತಪುರದಿಂದ ಈ ಸೈಕಲ್ ಯಾತ್ರೆ ಆರಂಭಿಸಿದ್ದೇನೆ. ಒಟ್ಟು 450 ದಿನಗಳಲ್ಲಿ 30 ಸಾವಿರ ಕಿ.ಮೀ. ಕ್ರಮಿಸಿ ಲಂಡನ್ ತಲುಪುವ ಉದ್ದೇಶ ಹೊಂದಿದ್ದೇನೆ. ದಾರಿ ಮಧ್ಯೆ 2 ಖಂಡಗಳು ಹಾಗೂ 35 ದೇಶಗಳನ್ನು ದಾಟಲಿದ್ದೇನೆ ಎಂದರು.

ಪಾಕಿಸ್ಥಾನ ಪ್ರವೇಶ ಇಲ್ಲ: ಪಾಕಿಸ್ತಾನ ಮುಖಾಂತರ ಹೋಗುವುದನ್ನು ತಪ್ಪಿಸುವ ಸಲುವಾಗಿ ಮುಲ್ಕಿಯಿಂದ ಕುಂದಾಪುರ, ಪಣಜಿ, ಮುಂಬೈ ತಲುಪಿ ಅಲ್ಲಿಂದ ವಿಮಾನದ ಮೂಲಕ ಯುಎಇ ತಲುಪಿ ಅಲ್ಲಿಂದ ಸೈಕಲ್‌ನಲ್ಲಿ ಪ್ರಯಾಣ ಬೆಳೆಸಲಿದ್ದೇನೆ. ದಾರಿಯ ಪ್ರತಿಯೊಂದು ಕಡೆಗಳಲ್ಲಿ ರೋಟರಿ ಸದಸ್ಯರು ನನಗೆ ಸಹಕಾರ ನೀಡಲಿದ್ದಾರೆ. ಈ ಹಿಂದೆ 2019ರಲ್ಲಿ 7 ದೇಶಗಳು 8 ಸಾವಿರ ಕಿ.ಮೀ. ಸೈಕಲ್ ಯಾತ್ರೆಯಲ್ಲಿ ಸಿಂಗಾಪುರ ತಲುಪಿರುವ ಅನುಭವವಿದೆ ಎಂದರು.

ಮುಲ್ಕಿ ರೋಟರಿ  ಅಧ್ಯಕ್ಷ ಜೊವಿನ್ ಪ್ರಕಾಶ್ ಡಿಸೋಜ, ಸದಸ್ಯರಾದ ಭುಜಂಗ ಕವತ್ತಾರು, ರವಿಚಂದ್ರ, ಶಿವರಾಮ್, ಜೋಯಲ್ ಹೆರಾಲ್ಡ್ ಡಿಸೋಜ, ಪ್ರೀತಮ್ ಉಪಾಧ್ಯಾಯ, ಸಚ್ಚಿದಾನಂದ ಉಡುಪ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X