Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ನಿಲ್ದಾಣಗಳಲ್ಲಿ ಸಿಐಎಸ್‌ಎಫ್‌ನ 3...

ವಿಮಾನ ನಿಲ್ದಾಣಗಳಲ್ಲಿ ಸಿಐಎಸ್‌ಎಫ್‌ನ 3 ಸಾವಿರಕ್ಕೂ ಅಧಿಕ ಹುದ್ದೆಗಳ ರದ್ದು

ಸೂಕ್ಷ್ಮಸಂವೇದಿಯಲ್ಲದ ಹುದ್ದೆಗಳಿಗೆ ಖಾಸಗಿ ಭದ್ರತಾ ಸಿಬ್ಬಂದಿ ನೇಮಕ

ವಾರ್ತಾಭಾರತಿವಾರ್ತಾಭಾರತಿ6 Sept 2022 11:02 PM IST
share
ವಿಮಾನ ನಿಲ್ದಾಣಗಳಲ್ಲಿ ಸಿಐಎಸ್‌ಎಫ್‌ನ 3 ಸಾವಿರಕ್ಕೂ ಅಧಿಕ ಹುದ್ದೆಗಳ ರದ್ದು

ಹೊಸದಿಲ್ಲಿ,ಸೆ.7: ಭಾರತೀಯ ವಿಮಾನನಿಲ್ದಾಣಗಳ ಭದ್ರತಾ ಸಂರಚನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯ 3 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ರದ್ದುಗೊಳಿಸಲಾಗಿದೆ. ಸೂಕ್ಷ್ಮ ಸಂವೇದನಾಕಾರಿಯಲ್ಲದ ಈ ಕರ್ತವ್ಯಗಳನ್ನು ಖಾಸಗಿ ಭದ್ರತಾ ಸಿಬ್ಬಂದಿಗಳು, ಕಣ್ಗಾವಲು ಹಾಗೂ ಸುರಕ್ಷತೆಗಾಗಿನ ಸ್ಮಾರ್ಟ್ ತಂತ್ರಜ್ಡಾನದ ನೆರವಿನೊಂದಿಗೆ ನಿರ್ವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

  ಕೇಂದ್ರ ಸರಕಾರದ ನಾಗರಿಕ ವಾಯುಯಾನ ಹಾಗೂ ಗೃಹ ಸಚಿವಾಲಯಗಳು. ನಾಗರಿಕ ವಾಯುಯಾನ ಭದ್ರತಾ ಬ್ಯೂರೋ (ಬಿಸಿಎಎಸ್) ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) 2018-19ನೇ ಸಾಲಿನಲ್ಲಿ ಸಿದ್ಧಪಡಿಸಿದ ಈ ಜಂಟಿಯಾಗಿ ರೂಪಿಸಿದ ಈ ಕ್ರಿಯಾಯೋಜನೆಯನ್ನು ದೇಶಾದ್ಯಂತ 50 ವಿಮಾನನಿಲ್ದಾಣಗಳಲ್ಲಿ ಜಾರಿಗೆ ತರಲಾಗುತ್ತಿದೆ.

   ಒಟ್ಟು 3049 ಸಿಐಎಸ್‌ಎಫ್ ನಾಗರಿಕ ವಾಯುಯಾನ ಭದ್ರತಾ ಹುದ್ದೆಗನ್ನು ತೆರವುಗೊಳಿಸಿ, ಬದಲಿಯಾಗಿ 1924 ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಹಾಗೂ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಬ್ಯಾಗೇಜ್ ಸ್ಕ್ಯಾನರ್‌ಗಳಂತಹ ಸ್ಮಾರ್ಟ್ ಕಣ್ಗಾವಲು ತಂತ್ರಜ್ಞಾನಗಳನ್ನು ಪರ್ಯಾಯವಾಗಿ ಅಳವಡಿಸಲಾಗುವುದು ಎಂದು ವಾಯುಯಾನ ಭದ್ರತಾ ನಿಯಂತ್ರಣ ಸಂಸ್ತೆ ಬಿಸಿಎಎಸ್ ತಿಳಿಸಿದೆ.

  ನೂತನ ಭದ್ರತಾ ಸಂರಚನೆಯು ವಾಯುಯಾನ ಕ್ಷೇತ್ರದಲ್ಲಿ 1900ಕ್ಕೂ ಅಧಿಕ ಹುದ್ದೆಗಳನ್ನು ಸೃಷ್ಟಿಸಲಿದೆ ಹಾಗೂ ಅಸ್ತಿತ್ವದಲ್ಲಿರುವ ಮತ್ತು. ನೂತನ ವಿಮಾನನಿಲ್ದಾಗಳಲ್ಲಿ ಭದ್ರತಾ ಕರ್ತವ್ಯದ ಹೆಚ್ಚಳದ ಅವಶ್ಯಕತೆಗಳನ್ನು ಈಡೇರಿಸಲು ಸಿಐಎಸ್‌ಎಫ್‌ಗೆ ಈ ಉಪಕ್ರಮವು ಮಾನವಶಕ್ತಿಯನ್ನು ಒದಗಿಸಲಿದೆ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

   ಖಾಸಗಿ ಭದ್ರತಾ ಸಿಬ್ಬಂದಿಯನ್ನು ದಿಲ್ಲಿ, ಮುಂಬೈ ಹಾಗೂ ಮತ್ತಿತರ ವಿಮಾನನಿಲ್ದಾಣಗಳಲ್ಲಿ, ಸರತಿ ಸಾಲುಗಳ ನಿರ್ವಹಣೆ, ವಿಮಾನನಿಲ್ದಾಣ ಸಿಬ್ಬಂದಿಗೆ ಹಾಗೂ ಪ್ರಯಾಣಿಕರಿಗೆ ಭದ್ರತಾ ನೆರವು, ಟರ್ಮಿನಲ್ ಪ್ರದೇಶದೊಳಗಿರುವ ನಿರ್ದಿಷ್ಟ ಆಗಮನ ಹಾಗೂ ನಿರ್ಗಮನ ಪಾಯಿಂಟ್‌ಗಳ ಕಾವಲು ಇತ್ಯಾದಿ ಅತಿ ಸೂಕ್ಷ್ಮವಲ್ಲದ ಕರ್ತವ್ಯಗಳಿಗೆ ನಿಯೋಜಿಸಲಾಗುವುದು ಎಂದು ಇನ್ನೋರ್ವ ಅಧಿಕಾರಿ ತಿಳಿಸಿದ್ದಾರೆ.

     ಆದರೆ ಆಗಮನ ಸ್ಥಳದಲ್ಲಿ ಪ್ರಯಾಣಿಕರ ಪರಿಚಯದ ದಾಖಲೆಗಳ ಪರಿಶೀಲನೆ, ಪ್ರಯಾಣಿಕರ ತಪಾಸಣೆ, ವಿಧ್ವಂಸಕ ಕೃತ್ಯ ನಿರೋಧಕ ಕವಾಯತುಗಳು, ವಿಮಾನನಿಲ್ದಾಣಗಳಿಗೆ ಸಂಪೂರ್ಣ ಭಯೋತ್ಪಾದನಾ ನಿರೋಧಕ ಸುರಕ್ಷತಾ ಕವಚವನ್ನು ಒದಗಿಸುವುದು ಇತ್ಯಾದಿ ಕರ್ತವ್ಯಗಳನ್ನು ಸಿಐಎಸ್ ಸಿಬ್ಬಂದಿಯೇ ನಿರ್ವಹಿಸಲಿದ್ದಾರೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X