Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೂತನ ಬ್ರಿಟನ್ ಪ್ರಧಾನಿ ಟ್ರಸ್‌ ಗೆ...

ನೂತನ ಬ್ರಿಟನ್ ಪ್ರಧಾನಿ ಟ್ರಸ್‌ ಗೆ ಅಚಲ ಬೆಂಬಲ: ಬೋರಿಸ್ ಜಾನ್ಸನ್

ವಾರ್ತಾಭಾರತಿವಾರ್ತಾಭಾರತಿ6 Sept 2022 11:11 PM IST
share

ಲಂಡನ್, ಸೆ.೬: ತನ್ನ ಉತ್ತರಾಧಿಕಾರಿ ಲಿಝ್ ಟ್ರಸ್‌ಗೆ ಅಚಲ ಬೆಂಬಲ ನೀಡುವುದಾಗಿ ಬ್ರಿಟನ್‌ನ ನಿರ್ಗಮಿತ ಪ್ರಧಾನಿ ಬೋರಿಸ್ ಜಾನ್ಸನ್ ಮಂಗಳವಾರ ವಾಗ್ದಾನ ನೀಡಿದ್ದಾರೆ.

ಬ್ರಿಟಿಷ್ ಪ್ರಧಾನಿಯಾಗಿ ಡೌನಿಂಗ್ ಸ್ಟಿçÃಟ್(ಪ್ರಧಾನಿಯ ಕಾರ್ಯಾಲಯ)ನಲ್ಲಿ ಅಂತಿಮ ದಿನ ಹಾಜರಾದ ಬಳಿಕ ಅವರು ತನ್ನ ರಾಜೀನಾಮೆ ಸಲ್ಲಿಸಲು ತೆರಳುವ ಸಂದರ್ಭ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಿದ್ದರು. `ತನ್ನ ಕಾರ್ಯವನ್ನು ಪೂರೈಸಿದ ಬಳಿಕ ಬೂಸ್ಟರ್ ರಾಕೆಟ್ ಪೆಸಿಫಿಕ್ ಸರೋವರದ ಮೂಲೆಗೆ ಪತನವಾದಂತೆ ' ಎಂದು ಪ್ರಧಾನಿಯಾಗಿ ತನ್ನ ಕಾರ್ಯಾವಧಿಯ ಕುರಿತ ಪ್ರಶ್ನೆಗೆ   ತನ್ನ ವಿಶಿಷ್ಟ ವಾಕ್ಚಾತುರ್ಯದ ಮೂಲಕ ಉತ್ತರಿಸಿದರು. ಲಿಝ್ ಮತ್ತು ಹೊಸ ಸರಕಾರವನ್ನು ಪ್ರತೀ ಹಂತದಲ್ಲೂ ಬೆಂಬಲಿಸುತ್ತೇನೆ. ನೂತನ ಪ್ರಧಾನಿಗೆ ತಕ್ಷಣ ಎದುರಾಗುವ ಇಂಧನದ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಸದಸ್ಯರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ ಬೆಂಬಲಿಸಬೇಕು ಎಂದವರು ಆಗ್ರಹಿಸಿದರು. ಡಿಲಿನ್(ತನ್ನ ನಾಯಿ) ಮತ್ತು ಲ್ಯಾರಿ(ಪ್ರಧಾನಿ ಕಚೇರಿಯ ಬೆಕ್ಕು) ತಮ್ಮೊಳಗಿನ ಸಾಂದರ್ಭಿಕ ಗೊಂದಲವನ್ನು  ಮರೆತು ಮುಂದೆ ಸಾಗಬಹುದಾದರೆ ಕನ್ಸರ್ವೇಟಿವ್ ಪಕ್ಷಕ್ಕೂ ಇದು ಸಾಧ್ಯ ಎಂದವರು ಇದೇ ಸಂದರ್ಭ ಹೇಳಿದರು.

ಸಾಮಾನ್ಯವಾಗಿ ಬ್ರಿಟನ್‌ನಲ್ಲಿ ಅಧಿಕಾರ ಹಸ್ತಾಂತರ ತ್ವರಿತ ಪ್ರಕ್ರಿಯೆಯಾಗಿದೆ. ನಿರ್ಗಮಿತ  ಮತ್ತು ನೂತನ ಮುಖಂಡರು ಪ್ರಧಾನಿ ಕಾರ್ಯಾಲಯದಿಂದ  ಸ್ವಲ್ಪ ದೂರವಿರುವ ಮಧ್ಯ ಲಂಡನ್‌ನ ಬಕಿಂಗ್ಹಾಮ್ ಅರಮನೆಗೆ ತೆರಳಿ ರಾಣಿಯನ್ನು ಭೇಟಿಯಾಗುತ್ತಾರೆ. ಆದರೆ ಈಗ ಲಂಡನ್‌ನ ರಾಣಿ ಸ್ಕಾಟ್‌ಲ್ಯಾಂಡ್‌ನ ರೆಸಾರ್ಟ್ನಲ್ಲಿ ರಜೆ ಕಳೆಯಲೆಂದು ಹೋಗಿದ್ದು ಆರೋಗ್ಯ ಹದಗೆಟ್ಟಿರುವ ಕಾರಣ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ ಜಾನ್ಸನ್ ಹಾಗೂ ಟ್ರಸ್ ಇಬ್ಬರೂ ಸುಮಾರು ೧,೬೦೦ ಕಿ.ಮೀ ದೂರ ಪ್ರಯಾಣಿಸುವ ಅನಿವಾರ್ಯತೆಯಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X