Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್...

ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್ ಕಳುಹಿಸಿದ ಮಾನನಷ್ಟ ನೋಟಿಸ್‌ ಹರಿದು ಹಾಕಿದ ಎಎಪಿ ಸಂಸದ

ವಾರ್ತಾಭಾರತಿವಾರ್ತಾಭಾರತಿ7 Sept 2022 2:59 PM IST
share
ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್ ಕಳುಹಿಸಿದ ಮಾನನಷ್ಟ ನೋಟಿಸ್‌ ಹರಿದು ಹಾಕಿದ ಎಎಪಿ ಸಂಸದ

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ 'ಖಾದಿ ಹಗರಣ'ದ ಬಗ್ಗೆ ಆರೋಪ ಮಾಡಿದ್ದಕ್ಕಾಗಿ ತನ್ನ ವಿರುದ್ಧ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಕಳುಹಿಸಿದ ಮಾನನಷ್ಟ ನೋಟಿಸ್‌ ಅನ್ನು ಹರಿದು ಹಾಕಿ ಆಕೋಶ ವ್ಯಕ್ತಪಡಿಸಿದ್ದಾರೆ.

"ಭಾರತದ ಸಂವಿಧಾನವು ನನಗೆ ಸತ್ಯವನ್ನು ಮಾತನಾಡುವ ಹಕ್ಕನ್ನು ನೀಡಿದೆ" ಎಂದು ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು, "ರಾಜ್ಯಸಭೆಯ ಸದಸ್ಯನಾಗಿ ನನಗೆ ಸತ್ಯವನ್ನು ಮಾತನಾಡುವ ಹಕ್ಕಿದೆ. ಕಳ್ಳ, ಭ್ರಷ್ಟರು ಕಳುಹಿಸಿರುವ ಈ ನೋಟಿಸ್‌ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ಹೇಳಿ ಬಳಿಕ ಅದನ್ನು ಅವರು ಹರಿದು ಬಿಸಾಡಿದ್ದಾರೆ. 

ಲೆಫ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಆದೇಶ ನೀಡಿದ್ದರಿಂದ, ಖಾಸಗಿ ಕಂಪನಿಗಳಿಗೆ ಮದ್ಯದ ವ್ಯಾಪಾರವನ್ನು ಪ್ರವೇಶಿಸಲು ದಾರಿ ಮಾಡಿಕೊಡುವ ಹೊಸ ಅಬಕಾರಿ ನೀತಿಯನ್ನು ಜುಲೈನಲ್ಲಿ ಎಎಪಿ ಸರ್ಕಾರವು ಹಿಂತೆಗೆದುಕೊಂಡಿತ್ತು. 

ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್ ಕೇಂದ್ರದ ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ "ಸೇಡಿನ‌ ರಾಜಕೀಯ" ಮಾಡುತ್ತಿದ್ದಾರೆ ಎಂದು ಎಎಪಿ ಹೇಳಿದೆ.

2015 ರಿಂದ 2022ರ ಆರಂಭದವರೆಗೆ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷರಾಗಿದ್ದಾಗ ಸಕ್ಸೇನಾ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಎಪಿ ಆರೋಪಿಸಿದೆ. ಎಎಪಿ ಶಾಸಕ ದುರ್ಗೇಶ್ ಪಾಠಕ್ ಅವರು ಕೆವಿಐಸಿ ನೌಕರರ ಮೇಲೆ ಮೌಲ್ಯದ ನೋಟುಗಳನ್ನು ಬದಲಾಯಿಸುವಂತೆ ಒತ್ತಡ ಹೇರಿದ್ದರು ಎಂದು ಹೇಳಿದರು. 2016 ರಲ್ಲಿ 1400 ಕೋಟಿ ರೂ. ಜೊತೆಗೆ, ಅವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡರು ಮತ್ತು ಮುಂಬೈನಲ್ಲಿ ಖಾದಿ ಲಾಂಜ್‌ನ ಒಳಾಂಗಣ ವಿನ್ಯಾಸದ ಗುತ್ತಿಗೆಯನ್ನು ತಮ್ಮ ಮಗಳಿಗೆ ನೀಡಿದರು ಎಂದು ಎಎಪಿ ಹೇಳಿದೆ.

ಈ ಸಂದರ್ಭದಲ್ಲಿ, ಸಕ್ಸೇನಾ ಅವರು ಮಾನನಷ್ಟವಾಗುವಂತೆ ಆರೋಪ ಮಾಡಿದ್ದಾರೆ ಎಂದು ಪ್ರತ್ಯಾರೋಪ ಮಾಡಿ ಸೋಮವಾರ ಎಎಪಿಯ ಸಂಜಯ್ ಸಿಂಗ್ ಮತ್ತು ದುರ್ಗೇಶ್ ಪಾಠಕ್, ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಜಾಸ್ಮಿನ್ ಶಾ ಅವರಿಗೆ "ಅವಹೇಳನಕಾರಿ, ದುರುದ್ದೇಶಪೂರಿತ" ಆರೋಪಗಳಿಗಾಗಿ ಲೀಗಲ್ ನೋಟಿಸ್ ಕಳುಹಿಸಿದ್ದರು.

In press conference, AAP MP Sanjay Singh tears Delhi L-G's defamation notice pic.twitter.com/aP6VMUP5ro

— NDTV (@ndtv) September 7, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X