Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಾತ್ಯತೀತತೆ, ಬಹುತ್ವ, ಸಾಮಾಜಿಕ ನ್ಯಾಯವು...

ಜಾತ್ಯತೀತತೆ, ಬಹುತ್ವ, ಸಾಮಾಜಿಕ ನ್ಯಾಯವು ಸಂವಿಧಾನದ ಆಶಯ: ನ್ಯಾ.ನಾಗಮೋಹನ ದಾಸ್

ಮದರ್ ತೆರೇಸಾ 25ನೇ ಸಂಸ್ಮರಣಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Sept 2022 10:37 PM IST
share
ಜಾತ್ಯತೀತತೆ, ಬಹುತ್ವ, ಸಾಮಾಜಿಕ ನ್ಯಾಯವು ಸಂವಿಧಾನದ ಆಶಯ: ನ್ಯಾ.ನಾಗಮೋಹನ ದಾಸ್

ಮಂಗಳೂರು, ಸೆ.9; ಬಹುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯ, ಕಲ್ಯಾಣ ರಾಜ್ಯ ಪ್ರಜಾಪ್ರಭುತ್ವವು ಭಾರತದ ಸಂವಿಧಾನದ ಮೂಲ ಆಶಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶ  ಎಚ್.ಎನ್.ನಾಗಮೋಹನದಾಸ್ ತಿಳಿಸಿದ್ದಾರೆ.

ಅವರು ಇಂದು ನಗರದ ಕುದ್ಮುಲ್ ರಂಗರಾವ್ ವೇದಿಕೆ ಯಲ್ಲಿ ಸಂತ ಮದರ್ ತೆರೇಸಾರವರ 25ನೆ ಸಂಸ್ಮರಣಾ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಈ ಮೌಲ್ಯ ಗಳಿಗೆ ಧಕ್ಕೆ ಯಾಗುವ ಘಟನೆಗಳು ಈ ದೇಶದಲ್ಲಿ ನಡೆಯುತ್ತದೆ. ಬದುಕಿಗೆ ಅಗತ್ಯ ವಾದ ವಿಷಯಗಳ ಬಗ್ಗೆ ಹೆಚ್ಚು ಚರ್ಚೆಗಳಾಗದೆ ಭಾವನಾತ್ಮಕ ವಿಚಾರಗಳ ಬಗ್ಗೆ ಚರ್ಚೆ ಯಾಗುತ್ತಿದೆ. ಧರ್ಮದಲ್ಲಿ ಪ್ರಜಾ ಪ್ರಭುತ್ವದ ಮೌಲ್ಯ ಇಲ್ಲದೆ ಇದ್ದಾಗ ಮೂಲಭೂತವಾದ ಬೆಳೆಯುತ್ತದೆ. ಧರ್ಮದ ಜೊತೆ ರಾಜಕಾರಣ ಬೆರೆತು ಕೊಂಡಾಗ ಕೋಮುವಾದ ಬೆಳೆಯುತ್ತದೆ. ಇದನ್ನು ಅರ್ಥ ಮಾಡಿಕೊಂಡಾಗ ಮಾತ್ರ ಸಂವಿಧಾನದಲ್ಲಿ ಪ್ರಸ್ತಾಪಿಸಲಾದ ಜಾತ್ಯತೀತ ಪದವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ನಾಗಮೋಹನ ದಾಸ್ ಹೇಳಿದ್ದಾರೆ.

ಮದರ್ ತೆರೆಸಾ ಮನುಕುಲದ ಸೇವೆಗಾಗಿ ತಮ್ಮ ಸಮಸ್ತ ಬದುಕನ್ನು ಮುಡಿಪಾಗಿಟ್ಟವರು. ಇತರರ ನೋವುಗಳಿಗೆ, ಕಷ್ಟಗಳಿಗೆ ಸ್ಪಂದಿಸುತ್ತಾ ಇತರರಿಗಾಗಿಯೇ ಬದುಕುವವರು ಸತ್ತರೂ ನಮ್ಮ ಜೊತೆ ಬದುಕಿರುತ್ತಾರೆ. ಮದರ್ ತೆರೆಸಾ ಈ ರೀತಿ ಯಾಗಿ ಬದುಕಿದವರು. ಇಂದಿನ ದಿನಗಳಲ್ಲಿ ಹಿಂಸೆ, ದುಃಖ, ನೋವು ಜಗತ್ತನ್ನು ಕಾಡುತ್ತಿರುವಾಗ ಈ ದಿನಗಳಲ್ಲಿ ಪ್ರೀತಿಯಿಂದ ಜಗತ್ತನ್ನು ಗೆಲ್ಲಬೇಕಾಗಿದೆ ಎಂದು ನಾಗಮೋಹನ ದಾಸ್ ತಿಳಿಸಿದ್ದಾರೆ.

ಬಹುತ್ವ ಭಾರತದಲ್ಲಿ ಮಾನವೀಯ ಮೌಲ್ಯ ಗಳು ಕುಸಿಯುತ್ತಿರುವ ಬಗ್ಗೆ ಮತ್ತು ಮಾನವೀಯ ಸೇವೆಗಳ ಸವಾಲು ಗಳ ಬಗ್ಗೆ ಪಲ್ಲವಿ ಇಡೂರು ವಿಷಯ ಮಂಡಿಸಿದರು. ವಂ.ಜೆ.ಬಿ.ಸಲ್ದಾನ ಮತ್ತು ಮುನೀರ್ ಕಾಟಿಪಳ್ಳ ಪ್ರತಿಕ್ರಿಯೆ ನೀಡಿದರು.

ಸಮಾರಂಭದಲ್ಲಿ ರೋಯ್  ಕ್ಯಾಸ್ಟ್ ಲಿನೋ  ಅಧ್ಯಕ್ಷ ತೆ ವಹಿಸಿದ್ದರು. ಜೋಸೆಫ್ ಕ್ರಾಸ್ತಾ,ಶಎಂ.ದೇವದಾಸ್, ಎಂ.ಜಿ.ಹೆಗ್ಡೆ, ಸುಮತಿ ಎಸ್.ಹೆಗ್ಡೆ, ಸ್ಟ್ಯಾನಿ ಲೋಬೊ, ಸುಶಿಲ್ ನರೊನ್ನಾ, ಮಾಜಿ ಮೇಯರ್ ಅಶ್ರಫ್ ಕೆ, ಹಿರಿಯ ನ್ಯಾಯವಾದಿ ಯಶವಂತ ಮರೋಳಿ,  ಸಿಸ್ಟರ್ ಲೊರೆನಾ, ಪ್ಲೇವಿ ಡಿ.ಸೋಜ, ಡಾ.ರೀಟಾ ನರೊನ್ನಾ, ಕಾರ್ಯಕ್ರಮ ಸಂಯೋಜಕ ರೂಪೇಶ್ ಮಾಡ್ತಾ ಸ್ವಾಗತಿಸಿದರು. ಡಾ.ಕೃಷ್ಣ ಪ್ಪ ಕೊಂಚಾಡಿ ವಂದಿಸಿದರು. ಸುನಿಲ್ ಕುಮಾರ್ ಬಜಾಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X