Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಫ್ಘಾನ್ ವಿರುದ್ಧ 2 ಸಿಕ್ಸರ್ ಸಿಡಿಸಿದ...

ಅಫ್ಘಾನ್ ವಿರುದ್ಧ 2 ಸಿಕ್ಸರ್ ಸಿಡಿಸಿದ ಬ್ಯಾಟ್ ಹರಾಜಿಗಿಟ್ಟು ಪಾಕ್ ಪ್ರವಾಹಕ್ಕೆ ನೆರವು ನೀಡಲು ಮುಂದಾದ ನಸೀಮ್ ಶಾ

ವಾರ್ತಾಭಾರತಿವಾರ್ತಾಭಾರತಿ10 Sept 2022 10:49 AM IST
share
ಅಫ್ಘಾನ್ ವಿರುದ್ಧ 2 ಸಿಕ್ಸರ್ ಸಿಡಿಸಿದ ಬ್ಯಾಟ್ ಹರಾಜಿಗಿಟ್ಟು ಪಾಕ್ ಪ್ರವಾಹಕ್ಕೆ ನೆರವು ನೀಡಲು ಮುಂದಾದ ನಸೀಮ್ ಶಾ

ದುಬೈ: ಪಾಕಿಸ್ತಾನ ಹಾಗೂ  ಅಫ್ಘಾನಿಸ್ತಾನ ನಡುವಿನ ಏಶ್ಯಕಪ್ ಸೂಪರ್ 4  ಪಂದ್ಯವು(Asia Cup Super 4 clash ) ಪಂದ್ಯಾವಳಿಯ ಇತಿಹಾಸದಲ್ಲಿ ಅತ್ಯಂತ ರೋಚಕ ಮುಖಾಮುಖಿಯಾಗಿದೆ. ಹಲವಾರು ತಿರುವುಗಳ ನಂತರ ಬಾಬರ್ ಆಝಂ ನೇತೃತ್ವದ ತಂಡ ಅಂತಿಮವಾಗಿ ಕೊನೆಯ ಓವರ್‌ನಲ್ಲಿ 130 ರನ್‌ಗಳ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಯಿತು. ಪಾಕ್ ಗೆ ಗೆಲ್ಲಲು ಆರು ಎಸೆತಗಳಲ್ಲಿ 11 ರನ್  ಅಗತ್ಯವಿತ್ತು. ಕೈಯಲ್ಲಿಕೇವಲ  ಒಂದು ವಿಕೆಟ್ ಬಾಕಿ ಇತ್ತು. ಆಗ, ಪಾಕಿಸ್ತಾನದ ವೇಗಿ ನಸೀಮ್ ಶಾ (Pakistan's pacer Naseem Shah )ಅವರು  ಫಾರೂಕಿ ಅವರ ಕೊನೆಯ ಓವರ್‌ನ ಮೊದಲ ಎರಡು ಎಸೆತಗಳಲ್ಲಿ ಎರಡು ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಪಂದ್ಯವನ್ನು ಪಾಕ್ ನತ್ತ  ತಿರುಗಿಸಿದರು. ನಸೀಮ್ ತನ್ನ ಬ್ಯಾಟಿಂಗ್ ನಿಂದ ರಾತ್ರೋ ರಾತ್ರಿ ಹೀರೋ ಆದರು.

ನಸೀಮ್ ಎರಡು ಗೆಲುವಿನ ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ ಅನ್ನು ಸಹ ಆಟಗಾರ ಮುಹಮ್ಮದ್ ಹಸ್ನೈನ್   ಅವರು ನಸೀಮ್ ಗೆ ಉಡುಗೊರೆಯಾಗಿ ನೀಡಿದರು. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ನಸೀಮ್ ಅವರು ಬ್ಯಾಟ್ ಅನ್ನು ಹರಾಜಿಗೆ ಇಡುವುದಾಗಿ ಘೋಷಿಸಿದರು ಹಾಗೂ ಅದರ ಅರ್ಧದಷ್ಟು ಮೊತ್ತವನ್ನು ಪಾಕಿಸ್ತಾನದ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ಬಳಸುವುದಾಗಿ ಪ್ರಕಟಿಸಿದರು.

ಕಳೆದ ತಿಂಗಳಿನಿಂದ ಪಾಕಿಸ್ತಾನದ ಹಲವು ಪ್ರದೇಶಗಳು ಪ್ರವಾಹ ಎದುರಿಸುತ್ತಿವೆ.

ಇತ್ತೀಚಿನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯ ಪ್ರಕಾರ ಪ್ರವಾಹದಿಂದಾಗಿ ಸುಮಾರು 1,400 ಜನರು ಸಾವನ್ನಪ್ಪಿದ್ದಾರೆ. ಸುಮಾರು 7,000 ಕಿ.ಮೀ. ರಸ್ತೆಗಳು ಹಾನಿಗೊಳಗಾಗಿವೆ. ಸುಮಾರು 246 ಸೇತುವೆಗಳು ಕೊಚ್ಚಿಹೋಗಿವೆ ಹಾಗೂ  1.7 ಮಿಲಿಯನ್‌ಗಿಂತಲೂ ಹೆಚ್ಚು ಮನೆಗಳು ಹಾಗೂ  ವ್ಯಾಪಾರದ ಸ್ಥಳಗಳು ನಾಶವಾಗಿವೆ

The bat with which he struck the two last-over sixes @iNaseemShah decides to auction the bat gifted to him by @MHasnainPak for a charitable cause. #AsiaCup2022 pic.twitter.com/uCF1loEXCT

— Pakistan Cricket (@TheRealPCB) September 8, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X