Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಿಡುಗಡೆಯಾದ ಮರುದಿನವೇ ರಣಬೀರ್‌ ಕಪೂರ್‌,...

ಬಿಡುಗಡೆಯಾದ ಮರುದಿನವೇ ರಣಬೀರ್‌ ಕಪೂರ್‌, ಆಲಿಯಾ ಭಟ್‌ ನಟನೆಯ ʼಬ್ರಹ್ಮಾಸ್ತ್ರʼ ಆನ್‌ಲೈನ್‌ ನಲ್ಲಿ ಸೋರಿಕೆ?

ವಾರ್ತಾಭಾರತಿವಾರ್ತಾಭಾರತಿ10 Sept 2022 1:22 PM IST
share
ಬಿಡುಗಡೆಯಾದ ಮರುದಿನವೇ ರಣಬೀರ್‌ ಕಪೂರ್‌, ಆಲಿಯಾ ಭಟ್‌ ನಟನೆಯ ʼಬ್ರಹ್ಮಾಸ್ತ್ರʼ ಆನ್‌ಲೈನ್‌ ನಲ್ಲಿ ಸೋರಿಕೆ?

ಹೊಸದಿಲ್ಲಿ: ಅಯಾನ್‌ ಮುಖರ್ಜಿಯವರ ಬಹು ನಿರೀಕ್ಷಿತ ಬ್ರಹ್ಮಾಸ್ತ್ರ ಸಿನಿಮಾ ಕೊನೆಗೂ ಬಿಡುಗಡೆ ಕಂಡಿದೆ. ಬಿಡುಗಡೆಯಾದ ಮೊದಲ ದಿನದಂದು ಸಿನಿಮಾವು ಉತ್ತಮ ಪ್ರದರ್ಶನ ಕಂಡಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಈ ಸಿನಿಮಾ ಬಾಲಿವುಡ್‌ ನ ಚೇತರಿಕೆಗೆ ಕಾರಣವಾಗಬಹುದು ಎಂಬ ನಿರೀಕ್ಷೆಯನ್ನೂ ಹೊಂದಿತ್ತು. ಇದೀಗ ಬ್ರಹ್ಮಾಸ್ತ್ರ ಸಿನಿಮಾವನ್ನು ಅಕ್ರಮವಾಗಿ ಸ್ಟ್ರೀಮ್‌ ಮಾಡದಂತೆ ದಿಲ್ಲಿ ಹೈಕೋರ್ಟ್‌ ಹಲವು ವೆಬ್‌ಸೈಟ್‌ ಗಳಿಗೆ ಎಚ್ಚರಿಕೆ ನೀಡಿದ ಹೊರತಾಗಿಯೂ ಸಿನಿಮಾವನ್ನು ಆನ್‌ಲೈನ್‌ ನಲ್ಲಿ ಲೀಕ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ. 

ಈ ಸಿನಿಮಾ ಬಿಡುಗಡೆಗೂ ಮುಂಚೆಯೇ ಸಾಮಾಜಿಕ ತಾಣದಲಲಿ ಬಲಪಂಥೀಯರು ಈ ಸಿನಿಮಾದ ವಿರುದ್ಧ ಅಭಿಯಾನ ಪ್ರಾರಂಭಿಸಿದ್ದರು. ಸೆ.9ರಂದು ಬ್ರಹ್ಮಾಸ್ತ್ರ ಸಿನಿಮಾ ಥಿಯೇಟರ್‌ ಗಳಲ್ಲಿ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ಅಕ್ರಮವಾಗಿ ಸೋರಿಕೆ ಮಾಡದಂತೆ ತಡೆಯುವ ಸಲುವಾಗಿ ಸ್ಟಾರ್‌ ಇಂಡಿಯಾ 18 ವೆಬ್‌ಸೈಟ್‌ ಗಳನ್ನು ನಿರ್ಬಂಧಿಸಲು ದಿಲ್ಲಿ ಹೈಕೋರ್ಟ್‌ ಮೊರೆ ಹೋಗಿತ್ತು. ಎಚ್ಚರಿಕೆಗಳ ಹೊರತಾಗಿಯೂ, ಚಲನಚಿತ್ರವು ಆನ್‌ಲೈನ್‌ನಲ್ಲಿ ತಮಿಳ್ ರಾಕರ್ಸ್, ಮೂವೀರುಲ್ಜ್, ಫಿಲ್ಮಿಜಿಲ್ಲಾ, 123 ಸಿನಿಮಾಸ್, ಟೆಲಿಗ್ರಾಮ್ ಮತ್ತು ಟೊರೆಂಟ್ ಸೈಟ್‌ಗಳಂತಹ ವೆಬ್‌ಸೈಟ್‌ಗಳಲ್ಲಿ ಸೋರಿಕೆಯಾಗಿದೆ ಎಂದು ವರದಿಯಾಗಿದೆ.‌

ಬ್ರಹ್ಮಾಸ್ತ್ರವನ್ನು ಅಕ್ರಮವಾಗಿ ಸ್ಟ್ರೀಮ್ ಮಾಡದಂತೆ 18 ವೆಬ್‌ಸೈಟ್‌ಗಳನ್ನು ನಿರ್ಬಂಧಿಸುವಂತೆ ಕೋರಿ ಸ್ಟಾರ್ ಇಂಡಿಯಾದ ಮನವಿಯನ್ನು ದಿಲ್ಲಿ ಹೈಕೋರ್ಟ್ ಅನುಮತಿಸಿದೆ. ವಿವಿಧ ಸ್ಟ್ರೀಮಿಂಗ್ ವೆಬ್‌ಸೈಟ್‌ಗಳ ವಿರುದ್ಧ ಎಕ್ಸ್-ಪಾರ್ಟೆ ಆಡ್-ಮಧ್ಯಂತರ ತಡೆಯಾಜ್ಞೆ ಕೋರಿ ಕಂಪನಿಯು ದಿಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣವನ್ನು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿದ್ದು, ಅವರು ಅರ್ಜಿಯನ್ನು ತುರ್ತು ಆಧಾರದ ಮೇಲೆ ಆಲಿಸಲು ಒಪ್ಪಿಕೊಂಡರು.

#RanbirKapoor request to all the fans not to post spoilers who watching #Brahmastra today pic.twitter.com/PIle9WtW2I

— k (@itsKabir16) September 8, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X