Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ: ಪೊಲೀಸರ ಸೂಚನೆಯ ಮೇರೆಗೆ ಮದರಸ...

ಅಸ್ಸಾಂ: ಪೊಲೀಸರ ಸೂಚನೆಯ ಮೇರೆಗೆ ಮದರಸ ನೆಲಸಮ ಮಾಡಿದ್ದೇವೆಂದ ಗೋಲ್‌ಪಾರಾ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ10 Sept 2022 3:11 PM IST
share
ಅಸ್ಸಾಂ: ಪೊಲೀಸರ ಸೂಚನೆಯ ಮೇರೆಗೆ ಮದರಸ ನೆಲಸಮ ಮಾಡಿದ್ದೇವೆಂದ ಗೋಲ್‌ಪಾರಾ ಗ್ರಾಮಸ್ಥರು

ಗುವಾಹಟಿ: ಈ ವಾರದ ಆರಂಭದಲ್ಲಿ ಮದರಸವನ್ನು ನೆಲಸಮಗೊಳಿಸಿದ(demolished madrassa) ಅಸ್ಸಾಂನ ಗೋಲ್‌ಪಾರಾ ಜಿಲ್ಲೆಯ ಹಳ್ಳಿಯ ನಿವಾಸಿಗಳು ಈಗ ಪೊಲೀಸರ ಸೂಚನೆ ಮೇರೆಗೆ ನಾವು ಹಾಗೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ ಎಂದು ಪಿಟಿಐ ಶನಿವಾರ ವರದಿ ಮಾಡಿದೆ. ಆದರೆ, ಆರೋಪ ನಿರಾಧಾರ ಎಂದು ಪೊಲೀಸರು ಹೇಳಿದ್ದಾರೆ.

ಗೋಲ್ಪಾರಾದಲ್ಲಿನ ದರೋಗರ್ ಅಲ್ಗಾ ಚಾರ್ ಮದರಸಾದ ಬಳಿ ವಾಸಿಸುತ್ತಿದ್ದ ಸ್ಥಳೀಯರು ಮದರಸವನ್ನು  ಧ್ವಂಸಗೊಳಿಸಿದ್ದಾರೆ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಮದರಸದ ಧರ್ಮಗುರುವನ್ನು ಬಂಧಿಸಲಾಗಿದೆ ಎಂದು ಮಂಗಳವಾರ ವರದಿಯಾಗಿತ್ತು.

ಎರಡು ಕಟ್ಟಡಗಳನ್ನು ನೆಲಸಮಗೊಳಿಸಿದಾಗ ತಾನೂ ಇದ್ದೆ ಎಂದು ಶನಿವಾರ ಗ್ರಾಮಸ್ಥ ರಹೀಮ್ ಬಾದ್‌ಶಾ ಪಿಟಿಐಗೆ ತಿಳಿಸಿದರು.

"ನಾನು ನದಿಯ ದಡದಲ್ಲಿರುವ ನನ್ನ ಸೆಣಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಶುಕೂರ್ ಅಲಿ (ಮತ್ತೊಂದು ಹಳ್ಳಿಯವ)ನನ್ನನ್ನು ಮದರಸ ಕಾಂಪೌಂಡ್‌ಗೆ ಕರೆದ. ಕಟ್ಟಡಗಳನ್ನು ಕೆಡವಲು ಸಹಾಯ ಮಾಡುವಂತೆ  ನನ್ನನ್ನು ಹಾಗೂ ಇತರ  ಐದಾರು ಮಂದಿ ಬರುವಂತೆ ಕೇಳಿಕೊಂಡ" ಎಂದು ಬಾದ್‌ಶಾ ಹೇಳಿದ್ದಾರೆ.

ಅಲಿ ತಾನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ.

ತಾನು  ಮದರಸ ಆವರಣವನ್ನು ತಲುಪಿದಾಗ, ಕೆಲವು ಮಾಧ್ಯಮ ಪ್ರತಿನಿಧಿಗಳು ಆಗಲೇ ಅಲ್ಲಿದ್ದರು ಎಂದು ಬಾದ್ ಶಾ ಸುದ್ದಿ ಸಂಸ್ಥೆಗೆ ತಿಳಿಸಿದರು.

"ನಾವು ಮದರಸವನ್ನು ಏಕೆ ಕೆಡವಬೇಕು ಎಂದು ನಾನು ಅಲಿಯನ್ನು ಕೇಳಿದಾಗ, ಎಸ್ಪಿ (ಪೊಲೀಸ್ ಸೂಪರಿಂಟೆಂಡೆಂಟ್) ಹಾಗೂ ಡಿಎಸ್ಪಿ (ಉಪ ಪೊಲೀಸ್ ವರಿಷ್ಠಾಧಿಕಾರಿ) ಸರ್ ಗಳು ಹಾಗೆ ಮಾಡಲು ನಮಗೆ ಹೇಳಿದ್ದಾರೆಂದು ಉತ್ತರಿಸಿದ" ಎಂದು ಬಾದ್ ಶಾ ಹೇಳಿದರು.

ಈ ಆರೋಪಗಳು ಸಂಪೂರ್ಣ ಸುಳ್ಳು ಎಂದು ಗೋಲ್ಪಾರಾ ಪೊಲೀಸ್ ವರಿಷ್ಠಾಧಿಕಾರಿ ವಿ,ವಿ ರಾಕೇಶ್ ರೆಡ್ಡಿ ಹೇಳಿದ್ದಾರೆ ಎಂದು The Indian Express ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X