Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತಿಕುರ್‌ ‌ರಹ್ಮಾನ್ ರನ್ನು ಉಳಿಸಿ,...

ಅತಿಕುರ್‌ ‌ರಹ್ಮಾನ್ ರನ್ನು ಉಳಿಸಿ, ಕೂಡಲೇ ಬಿಡುಗಡೆ ಮಾಡಿ: ಕುಟುಂಬಸ್ಥರ ಆಗ್ರಹ

"ಅವರಿಗೆ ನಮ್ಮನ್ನು ಗುರುತಿಸಲು, ಮಾತನಾಡಿಸಲೂ ಆಗುತ್ತಿಲ್ಲ"

ವಾರ್ತಾಭಾರತಿವಾರ್ತಾಭಾರತಿ10 Sept 2022 10:06 PM IST
share
ಅತಿಕುರ್‌ ‌ರಹ್ಮಾನ್ ರನ್ನು ಉಳಿಸಿ, ಕೂಡಲೇ ಬಿಡುಗಡೆ ಮಾಡಿ: ಕುಟುಂಬಸ್ಥರ ಆಗ್ರಹ

ಹೊಸದಿಲ್ಲಿ: ʼಅತಿಕುರ್ ‌ರಹ್ಮಾನ್ ಅವರ ಸ್ಥಿತಿ ನಿಜವಾಗಿಯೂ ಕೆಟ್ಟದಾಗಿದೆ, ಲಕ್ನೋ ಆಸ್ಪತ್ರೆಯಲ್ಲಿ ಅವರನ್ನು ನೋಡಲು ಹೋದಾಗ ಅವರ ಮುಂದೆ ಮೃತದೇಹವೊಂದು ಬಿದ್ದಿತ್ತುʼ ಎಂದು ಅತಿಕುರ್  ‌ರಹ್ಮಾನ್ ಅವರ ಪತ್ನಿ ಸಂಜಿದಾ  ‌ರಹ್ಮಾನ್ ಹೇಳಿದ್ದಾರೆ.

 "ಅತಿಕುರ್‌ಗೆ ಮಾತನಾಡಲು ಮತ್ತು ನಮ್ಮನ್ನು ಗುರುತಿಸಲು ಸಹ ಸಾಧ್ಯವಾಗುತ್ತಿಲ್ಲ, ನಮ್ಮ ತಂದೆ ಯಾವಾಗ ಹಿಂತಿರುಗುತ್ತಾರೆ ಎಂದು ನಮ್ಮ ಮಕ್ಕಳು ಕೇಳುತ್ತಿದ್ದಾರೆ, ಅವರಿಗೆ ನೀಡಲು ನನ್ನ ಬಳಿ ಉತ್ತರವಿಲ್ಲ. ನೀವೆಲ್ಲರೂ ಅತಿಕುರ್ ಅವರ ಪರವಾಗಿ ಧ್ವನಿ ಎತ್ತಲು ಮತ್ತು ಅವರಿಗೆ ನ್ಯಾಯ ದೊರಕಲು ಸಹಾಯ ಮಾಡಲು ನಾನು ಬಯಸುತ್ತೇನೆ", ಎಂದು ಅತಿಕುರ್‌ ಪತ್ನಿ ಮನವಿ ಮಾಡಿದ್ದಾರೆ.

 ದಿಲ್ಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಅತಿಕುರ್  ‌ರಹ್ಮಾನ್ ಅವರ ಕುಟುಂಬ ಸದಸ್ಯರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಿದಾ ಅವರು ತಮ್ಮ ಪತಿಯ ಬಿಡುಗಡೆಗಾಗಿ ಆಗ್ರಹಿಸಿದ್ದಾರೆ.

ಅತಿಕುರ್  ‌ರಹ್ಮಾನ್ ತಾಯಿ ರಾಬಿಯಾ ತಮ್ಮ ಮಗನ ಬಗ್ಗೆ ಮಾತನಾಡುತ್ತಾ ಕಣ್ಣೀರಿಟ್ಟರು. "ನನ್ನ ಮಗ ಬಾಲ್ಯದಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದನು, ಅವನಿಗೆ ನ್ಯಾಯ ಸಿಗಬೇಕು, ಅವನು ಯಾವುದೇ ತಪ್ಪು ಮಾಡಿಲ್ಲ, ಆದರೂ ಅವನು ನರಳುತ್ತಿದ್ದಾನೆ, ಈ ಸ್ಥಿತಿಯಲ್ಲಿ ಅವನು ಸ್ನಾನಗೃಹಕ್ಕೆ ಸಹ ಹೋಗಲಾರನು, ಆದರೂ ಅವನನ್ನು ಜೈಲಿಗೆ ಮತ್ತೆ ಕಳುಹಿಸಲಾಗಿದೆ. ಇದು ಅಮಾನವೀಯ" ಎಂದು ರಾಬಿಯಾ ಹೇಳಿದ್ದಾರೆ.

ದಿಲ್ಲಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ನಂದಿತಾ ನರೇನ್ ಅವರು ಮಾತನಾಡಿ, ಅತಿಕುರ್‌ಗೆ ಆಗಿರುವ ಅನ್ಯಾಯವನ್ನು ಎತ್ತಿ ತೋರಿಸಿದರು ಮತ್ತು ಅವರಿಗೆ ತಕ್ಷಣದ ಜಾಮೀನಿನ ಅಗತ್ಯವನ್ನು ಪ್ರತಿಪಾದಿಸಿದರು.

 "ಅತಿಕುರ್  ‌ರಹ್ಮಾನ್ ಅವರಂತಹ ವಿದ್ಯಾರ್ಥಿ ನಾಯಕರು ತಮ್ಮ ಕೆಟ್ಟ ಆರೋಗ್ಯದ ನಡುವೆಯೂ ನ್ಯಾಯ ಸಿಗದವರಿಗಾಗಿ ಕೆಲಸ ಮಾಡುತ್ತಲೇ ಇದ್ದಾರೆ, ಅವರು ರಾಷ್ಟ್ರದ ಯೋಗಕ್ಷೇಮಕ್ಕೆ ಕೆಲಸ ಮಾಡುತ್ತಿದ್ದಾರೆ." ಎಂದು ನರೇನ್‌ ಹೇಳಿದರು

 ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಅಧ್ಯಕ್ಷೆ ಫೌಝಿಯಾ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಸಿಎಫ್‌ಐ ಘಟಕದ ಕಾರ್ಯದರ್ಶಿ ಝಕಿ ಹಮ್ದಾನ್ ಮೊದಲಾದವರು ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X