Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಝಪೋರಿಝಿಯ ಸ್ಥಾವರದಲ್ಲಿನ ಕೊನೆಯ ಪರಮಾಣು...

ಝಪೋರಿಝಿಯ ಸ್ಥಾವರದಲ್ಲಿನ ಕೊನೆಯ ಪರಮಾಣು ರಿಯಾಕ್ಟರ್ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ11 Sept 2022 9:41 PM IST
share
ಝಪೋರಿಝಿಯ ಸ್ಥಾವರದಲ್ಲಿನ ಕೊನೆಯ ಪರಮಾಣು ರಿಯಾಕ್ಟರ್ ಸ್ಥಗಿತ

ಕೀವ್, ಸೆ.11: ಯುರೋಪ್ನ ಬೃಹತ್ ಪರಮಾಣು ಸ್ಥಾವರವಾದ ಉಕ್ರೇನ್ನ ಝಪೋರಿಝಿಯಾದ ಕೊನೆಯ ರಿಯಾಕ್ಟರ್ ಕೂಡಾ ಸ್ಥಗಿತಗೊಂಡಿದೆ ಎಂದು ಉಕ್ರೇನ್ನ ಪರಮಾಣು ಇಂಧನ ನಿರ್ವಹಣಾ ಪ್ರಾಧಿಕಾರ ರವಿವಾರ ಹೇಳಿದೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಹೋರಾಟದ ಪರಿಣಾಮವಾಗಿ 6 ರಿಯಾಕ್ಟರ್ಗಳ ಝಪೊರಿಝಿಯಾ ಸ್ಥಾವರ ಕಳೆದ ವಾರ ಗ್ರಿಡ್ನೊಂದಿಗೆ ಸಂಪರ್ಕ ಕಡಿದುಕೊಂಡಿದ್ದು ಅದರ ಎಲ್ಲಾ ವಿದ್ಯುತ್ ಲೈನ್ಗಳೂ ಕಡಿತಗೊಂಡಿದ್ದವು. ‌

ಬಳಿಕ ಸ್ಥಾವರವು ಹಲವು ದಿನ ‘ಐಲ್ಯಾಂಡ್ ಮೋಡ್’ನಲ್ಲಿ ಕಾರ್ಯ ನಿರ್ವಹಿಸಿತ್ತು(ಇತರ ವಿದ್ಯುತ್ ಸ್ಥಾವರಗಳು ಅಥವಾ ಉಪಯುಕ್ತತೆಯ ಮೂಲಕ್ಕೆ ಸಂಪರ್ಕ ಹೊಂದಿಲ್ಲದ ಅಥವಾ ಮುಂದೆಯೂ ಸಂಪರ್ಕ ಸಾಧ್ಯವಾಗದ ಸ್ಥಿತಿ). ಶನಿವಾರ ಸ್ಥಾವರದ ಒಂದು ವಿದ್ಯುತ್ಲೈನ್ ಅನ್ನು ಮರುಸ್ಥಾಪಿಸಿ, ಸ್ಥಾವರದ ಅಂತಿಮ ರಿಯಾಕ್ಟರ್ನ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ಉಕ್ರೇನ್ ನ ಪರಮಾಣು ಇಂಧನ ನಿರ್ವಾಹಕ ‘ಎನರ್ಗೋಟಮ್’ ಹೇಳಿದೆ. ಆದರೆ ಈ ವಿದ್ಯುತ್ ಲೈನ್ ಕೂಡಾ ಸಂಪರ್ಕ ಕಡಿದುಕೊಳ್ಳುವ ಸಾಧ್ಯತೆ ಇರುವುದರಿಂದ ಅಪಾಯ ಇನ್ನೂ ಇದೆ. ಹಾಗೆ ಆದರೆ, ತುರ್ತು ಡೀಸೆಲ್ ಜನರೇಟರ್ ಚಾಲನೆಗೊಳಿಸಿ ರಿಯಾಕ್ಟರ್ ತಂಪಾಗಿರುವಂತೆ ಕ್ರಮ ಕೈಗೊಂಡು ಪರಮಾಣು ಕರಗುವಿಕೆಯನ್ನು ತಡೆಯಬೇಕು.

ಸ್ಥಾವರದಲ್ಲಿ 10 ದಿನಗಳಿಗೆ ಆಗುವಷ್ಟು ಮಾತ್ರ ಡೀಸೆಲ್ ದಾಸ್ತಾನು ಇದೆ ಎಂದು ಸಂಸ್ಥೆಯ ಮುಖ್ಯಸ್ಥರು ಹೇಳಿದ್ದಾರೆ. ವಿಶ್ವದ 10 ಅತೀ ದೊಡ್ಡ ಪರಮಾಣು ಸ್ಥಾವರಗಳಲ್ಲಿ ಒಂದಾಗಿರುವ ಝಪೋರಿಝಿಯಾ ಸ್ಥಾವರವನ್ನು ಯುದ್ಧದ ಪ್ರಾರಂಭಿಕ ಹಂತದಲ್ಲೇ ರಶ್ಯ ಸೇನೆ ವಶಕ್ಕೆ ಪಡೆದಿತ್ತು. ಸ್ಥಾವರದ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸುವ ಮೂಲಕ ಸ್ಥಾವರಕ್ಕೆ ಅಪಾಯ ತಂದೊಡ್ಡಿರುವುದಾಗಿ ಉಕ್ರೇನ್ ಹಾಗೂ ರಶ್ಯ ಪರಸ್ಪರರ ಮೇಲೆ ಆರೋಪ ಮಾಡುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X