Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಘಾಲಯ: ಜೈಲಿನಿಂದ ಪರಾರಿಯಾದ...

ಮೇಘಾಲಯ: ಜೈಲಿನಿಂದ ಪರಾರಿಯಾದ ಕೈದಿಗಳನ್ನು ಥಳಿಸಿ ಕೊಂದ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ11 Sept 2022 11:33 PM IST
share
ಮೇಘಾಲಯ: ಜೈಲಿನಿಂದ ಪರಾರಿಯಾದ ಕೈದಿಗಳನ್ನು ಥಳಿಸಿ ಕೊಂದ ಗ್ರಾಮಸ್ಥರು

ಗುವಾಹಟಿ: ಜೋವಾಯಿ ಜಿಲ್ಲಾ ಕಾರಾಗೃಹದಿಂದ ಶನಿವಾರ ಪರಾರಿಯಾಗಿದ್ದ ಐವರು ವಿಚಾರಣಾಧೀನ ಕೈದಿಗಳ ಪೈಕಿ ನಾಲ್ವರನ್ನು ಮೇಘಾಲಯದ ಜೈನ್ತಿಯಾ ಹಿಲ್ಸ್‌ನ ಶಾಂಗ್‌ಪುಂಗ್ ಗ್ರಾಮದ ನಿವಾಸಿಗಳು ಹೊಡೆದು ಕೊಂದಿದ್ದಾರೆ. 

ಕೈದಿಗಳ ಮೇಲೆ ಗ್ರಾಮಸ್ಥರು ಮಾಡಿದ ದಾಳಿಯ ವಿಡಿಯೋಗಳು ರವಿವಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಪರಾರಿಯಾದ ಕೈದಿಗಳಿಗೆ ಗ್ರಾಮಸ್ಥರು ರಾಡ್ ಮತ್ತು ದೊಣ್ಣೆಗಳಿಂದ ಥಳಿಸುತ್ತಿರುವುದನ್ನು ವಿಡಿಯೋಗಳಲ್ಲಿ ಕಂಡು ಬಂದಿದೆ.

ಸೆ.10ರಂದು ಜೋವಾಯಿ ಜಿಲ್ಲಾ ಕಾರಾಗೃಹದಿಂದ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ತಂಡ ಪರಾರಿಯಾಗಿತ್ತು. ಅವರಲ್ಲಿ ಐ ಲವ್ ಯೂ ತಲಾಂಗ್ ಎಂಬ ಕೊಲೆ ಆರೋಪಿಯೂ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತರ ಸದಸ್ಯರನ್ನು ರಮೇಶ್ ದಖರ್, ಮರ್ಸಾಂಕಿ ತರಿಯಾಂಗ್, ರಿಕ್ಮೆನ್ಲಾಂಗ್ ಲಾಮಾರೆ, ಶಿಡೋರ್ಕಿ ದಖರ್ ಮತ್ತು ಲೋಡೆಸ್ಟಾರ್ ಟ್ಯಾಂಗ್ ಎಂದು ಗುರುತಿಸಲಾಗಿದೆ.

"ಬೆಳಿಗ್ಗೆ 2 ಗಂಟೆ ಸುಮಾರಿಗೆ ಆರು ಕೈದಿಗಳು ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದಾರೆ" ಎಂದು ಕಾರಾಗೃಹಗಳ ಇನ್ಸ್‌ಪೆಕ್ಟರ್ ಜನರಲ್ ಜೆರ್ರಿ ಎಫ್‌ಕೆ ಮಾರಾಕ್ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ. ಈ ಬಗ್ಗೆ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ.

ಶಾಂಗ್‌ಪುಂಗ್‌ನ ಮುಖ್ಯಸ್ಥ ಆರ್ ರಾಬನ್,   ತಪ್ಪಿಸಿಕೊಂಡ ಕೈದಿಗಳು ನಂತರ ಶಾಂಗ್‌ಪುಂಗ್ ಪ್ರದೇಶದ ಕಾಡಿನಲ್ಲಿ ಅಡಗಿಕೊಂಡಿದ್ದರು ಎಂದು ಹೇಳಿದರು. ತಪ್ಪಿಸಿಕೊಂಡು ಬಂದವರಲ್ಲಿ ಒಬ್ಬರು ಆಹಾರ ಖರೀದಿಸಲು ಸ್ಥಳೀಯ ಚಹಾ ಅಂಗಡಿಗೆ ಹೋದಾಗ ಸ್ಥಳೀಯರು ಗುರುತಿಸಿದ್ದಾರೆ. ಕೈದಿಗಳು ಅರಣ್ಯದಲ್ಲಿ ಇರುವ ವಿಷಯ ಇಡೀ ಗ್ರಾಮಕ್ಕೆ   ತಿಳಿದು   ಅರಣ್ಯಕ್ಕೆ ಓಡಿಹೋದ ಕೈದಿಗಳನ್ನು ಬೆನ್ನಟ್ಟಿದರು. ಗ್ರಾಮಸ್ಥರು ಪ್ರದೇಶವನ್ನು ಸುತ್ತುವರೆದು, ಅವರನ್ನು ಸೆರೆಹಿಡಿದ ನಂತರ ಥಳಿಸಿ ಕೊಂದಿದ್ದಾರೆ.

5 UTP & 1 Convict escaped from District Prison Jowai today:
1.I Love You Talang
2.Rikmenlang Lamare
3.Lodestar Tang
4.Marsanki Tariang
5.Shidorki Dkhar
6.Ramesh Dkhar@CMO_Meghalaya @LahkmenR @sniawbhadhar @WailadmikiS @lrbishnoiips @digp_er_meg @MeghalayaPolice pic.twitter.com/AY4EMUtYfQ

— West Jaintia Hills Police (@Jowai_Police) September 10, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X