Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಪೌಷ್ಟಿಕತೆಯಿಂದ ಶೇ.36 ಮಕ್ಕಳ ಬೆಳವಣಿಗೆ...

ಅಪೌಷ್ಟಿಕತೆಯಿಂದ ಶೇ.36 ಮಕ್ಕಳ ಬೆಳವಣಿಗೆ ಕುಂಠಿತ

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 2019-21

ಆರ್.ಎಚ್.ಆರ್.ಎಚ್.12 Sept 2022 10:55 AM IST
share
ಅಪೌಷ್ಟಿಕತೆಯಿಂದ ಶೇ.36 ಮಕ್ಕಳ ಬೆಳವಣಿಗೆ ಕುಂಠಿತ

ಭಾರತದಲ್ಲಿ 5 ವರ್ಷಕ್ಕಿಂತ ಕೆಳಗಿನ ಮಕ್ಕಳ ಪೈಕಿ ಶೇ.36 ಮಕ್ಕಳ ಬೆಳವಣಿಗೆ ಕುಂಠಿತಗೊಂಡಿದೆ (ವಯಸ್ಸಿಗೆ ಬೇಕಾದ ಎತ್ತರಕ್ಕಿಂತ ತುಂಬಾ ಕಡಿಮೆ ಎತ್ತರ ವನ್ನು ಹೊಂದಿದ್ದಾರೆ). ಇದು ಗಂಭೀರ ಅಪೌಷ್ಟಿಕತೆಯ ಲಕ್ಷಣವಾಗಿದೆ. ಅದೇ ವೇಳೆ, ಐದು ವರ್ಷಕ್ಕಿಂತ ಕೆಳಗಿನ ಮಕ್ಕಳ ಪೈಕಿ ಶೇ.19 ಮಕ್ಕಳು ತೀರಾ ತೆಳ್ಳಗಿದ್ದಾರೆ. ಇದು ಕೂಡ ತೀವ್ರ ಅಪೌಷ್ಟಿಕತೆಯ ಲಕ್ಷಣವಾಗಿದೆ. ಜೊತೆಗೆ, ಐದು ವರ್ಷಕ್ಕಿಂತ ಕೆಳಗಿನ ಮಕ್ಕಳ ಪೈಕಿ ಶೇ.32 ಕಡಿಮೆ ತೂಕವನ್ನು ಹೊಂದಿದ್ದಾರೆ ಹಾಗೂ ಶೇ.3 ಮಕ್ಕಳು ಅತಿ ತೂಕವನ್ನು ಹೊಂದಿದ್ದಾರೆ.

ಈ ಮಾಹಿತಿಗಳನ್ನು ಇತ್ತೀಚೆಗೆ ಬಿಡುಗಡೆಗೊಂಡಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 2019-21 (ಎನ್‌ಎಫ್‌ಎಚ್‌ಎಸ್-5) ವರದಿಯು ಒಳಗೊಂಡಿದೆ.

ಕುಂಠಿತ ಬೆಳವಣಿಗೆಯಲ್ಲಿ ಇಳಿಕೆ

2015-16ರ ಬಳಿಕ, ಕುಂಠಿತ ಬೆಳವಣಿಗೆ ಮತ್ತು ಕಡಿಮೆ ತೂಕ ಪ್ರಕರಣಗಳ ಸಂಖ್ಯೆಯು ಇಳಿಮುಖವಾಗಿದೆ. ಕುಂಠಿತ ಬೆಳವಣಿಗೆಯು 2015-16ರಲ್ಲಿದ್ದ ಶೇ.38ದಿಂದ 2019-21ರಲ್ಲಿ ಶೇ.36ಕ್ಕೆ ಇಳಿದಿದೆ.

ಇದೇ ಅವಧಿಯಲ್ಲಿ, ಮಕ್ಕಳು ತೀರಾ ತೆಳ್ಳಗಿರುವ ಪ್ರಕರಣಗಳ ಸಂಖ್ಯೆ ಶೇ.21ದಿಂದ ಶೇ.19ಕ್ಕೆ ಇಳಿದಿದೆ.

ಪ್ರವೃತ್ತಿಗಳು

  • ಅಪೌಷ್ಟಿಕತೆಯು ಐದು ವರ್ಷಕ್ಕಿಂತ ಕೆಳಗಿನ ವಯಸ್ಸಿನ ಬಾಲಕ ಮತ್ತು ಬಾಲಕಿಯರನ್ನು ಹೆಚ್ಚು ಕಡಿಮೆ ಸಮಾನವಾಗಿ ಕಾಡುತ್ತದೆ. ಆದಾಗ್ಯೂ, ಇದಕ್ಕೆ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುವವರು ಬಾಲಕಿಯರೆ.
  • ಬೆಳವಣಿಗೆ ಸ್ಥಗಿತಗೊಳ್ಳುವುದು 6-8 ತಿಂಗಳು ಮತ್ತು 6-23 ತಿಂಗಳುಗಳ ನಡುವಿನ ಅವಧಿಯಲ್ಲಿ ಗರಿಷ್ಠವಾಗಿರುತ್ತದೆ ಹಾಗೂ ಬಳಿಕ ಅದು ಕೊಂಚ ಕಡಿಮೆಯಾಗುತ್ತದೆ.
  • ಜನನದ ವೇಳೆ ಅತ್ಯಂತ ಕಡಿಮೆ ಗಾತ್ರ ಹೊಂದಿದ ಮಕ್ಕಳ ಪೈಕಿ 44 ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಇದಕ್ಕೆ ಹೋಲಿಸಿದರೆ, ಜನನದ ವೇಳೆ ಸರಾಸರಿ ಅಥವಾ ದೊಡ್ಡ ಗಾತ್ರ ಹೊಂದಿದ ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವ ಪ್ರಮಾಣ ಶೇ.35.
  • ತೆಳ್ಳಗಿನ ತಾಯಂದಿರಿಗೆ ಹುಟ್ಟಿದ ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವ, ಅವರು ತೀರಾ ತೆಳ್ಳಗಾಗುವ ಮತ್ತು ಕಡಿಮೆ ತೂಕ ಹೊಂದುವ ಸಾಧ್ಯತೆ ಹೆಚ್ಚು.
  • ಬೆಳವಣಿಗೆ ಕುಂಠಿತಗೊಳ್ಳುವ ಪ್ರಮಾಣ ನಗರ ಪ್ರದೇಶಗಳ ಮಕ್ಕಳಿಗಿಂತ (ಶೇ.30) ಗ್ರಾಮೀಣ ಪ್ರದೇಶಗಳ ಮಕ್ಕಳಲ್ಲಿ (ಶೇ. 37) ಹೆಚ್ಚು.
  • ಶಾಲೆಗೆ ಹೋಗದ ತಾಯಂದಿರಿಗೆ ಹುಟ್ಟಿದ ಮಕ್ಕಳ ಪೈಕಿ 46 ಮಕ್ಕಳ ಬೆಳವಣಿಗೆ ಕುಂಠಿತವಾಗಿದೆ. ಅದೇ ವೇಳೆ, 12 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷಣ ಪಡೆದ ತಾಯಂದಿರಿಗೆ ಹುಟ್ಟಿದ ಮಕ್ಕಳ ಪೈಕಿ ಶೇ.26 ಮಕ್ಕಳ ಬೆಳವಣಿಗೆ ಕುಂಠಿತಗೊಂಡಿದೆ. ಈ ಎರಡು ಗುಂಪಿನ ತಾಯಂದಿರಿಗೆ ಹುಟ್ಟಿದ ಮಕ್ಕಳು ಕಡಿಮೆ ತೂಕ ಹೊಂದುವ ಪ್ರಮಾಣವು ಕ್ರಮವಾಗಿ ಶೇ.42 ಮತ್ತು ಶೇ.23 ಆಗಿದೆ.
  • ಐದು ವರ್ಷಕ್ಕಿಂತ ಕೆಳಗಿನ ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವ ರಾಜ್ಯಾವಾರು ಪ್ರಮಾಣವು ಮೇಘಾಲಯ (ಶೇ.47)ದಲ್ಲಿ ಗರಿಷ್ಠವಾಗಿದೆ. ನಂತರದ ಸ್ಥಾನಗಳಲ್ಲಿ ಬಿಹಾರ (ಶೇ.43) ಹಾಗೂ ಉತ್ತರಪ್ರದೇಶ (ಶೇ.40) ಮತ್ತು ಜಾರ್ಖಂಡ್ (ಶೇ.40) ಇವೆ. ಪುದುಚೇರಿ (ಶೇ.20) ಮತ್ತು ಸಿಕ್ಕಿಂ (ಶೇ.22) ರಾಜ್ಯಗಳಲ್ಲಿ ಇದು ಕನಿಷ್ಠವಾಗಿದೆ. ಕಡಿಮೆ ತೂಕ ಹೊಂದಿದ ಮಕ್ಕಳ ಸಂಖ್ಯೆ ಬಿಹಾರ (ಶೇ.41)ದಲ್ಲಿ ಗರಿಷ್ಠವಾಗಿದೆ. ತೀರಾ ತೆಳ್ಳಗಿರುವ ಮಕ್ಕಳ ಪ್ರಮಾಣ ಮಹಾರಾಷ್ಟ್ರ (ಶೇ.26)ದಲ್ಲಿ ಗರಿಷ್ಠವಾಗಿದೆ.

share
ಆರ್.ಎಚ್.
ಆರ್.ಎಚ್.
Next Story
X