Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭ್ರಷ್ಟ ಬಿಜೆಪಿ ಸರ್ಕಾರ ಅಕ್ರಮಗಳ...

ಭ್ರಷ್ಟ ಬಿಜೆಪಿ ಸರ್ಕಾರ ಅಕ್ರಮಗಳ ಕೂಪವಾಗಿದೆ: ರಣದೀಪ್ ಸಿಂಗ್ ಸುರ್ಜೇವಾಲ

ವಾರ್ತಾಭಾರತಿ ವಿಶೇಷ ವರದಿ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ

ವಾರ್ತಾಭಾರತಿವಾರ್ತಾಭಾರತಿ12 Sept 2022 3:16 PM IST
share
ಭ್ರಷ್ಟ ಬಿಜೆಪಿ ಸರ್ಕಾರ ಅಕ್ರಮಗಳ ಕೂಪವಾಗಿದೆ: ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು: ಆಪರೇಶನ್ ಕಮಲದ ಮೂಲಕ ಜನ್ಮತಾಳಿದ ಭ್ರಷ್ಟ ಬಿಜೆಪಿ (BJP) ಸರ್ಕಾರ ಅಕ್ರಮಗಳ ಕೂಪವಾಗಿದೆ ಎಂದು ರಾಜ್ಯ ಕಾಂಗ್ರೆಸ್‍(Congress) ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ(Randeep Singh Surjewala) ಅವರು ರಾಜ್ಯ ಸರಕಾರದ ವಿರುದ್ಧ ತೀವೃ ವಾಗ್ದಾಳಿ ನಡೆಸಿದ್ದಾರೆ. 

"ಡಿಸಿಸಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ: ಅಭ್ಯರ್ಥಿಗಳಿಂದ ಲಕ್ಷಾಂತರ ರೂ. ವಸೂಲಿ" ಎಂಬ ವಾರ್ತಾಭಾರತಿಯಲ್ಲಿ ಪ್ರಕಟವಾದ ಮಹಾಂತೇಶ್ ಅವರ ವಿಶೇಷ ವರದಿಯನ್ನು ಟ್ವೀಟ್ ಮಾಡಿದ ಅವರು, ಆಪರೇಶನ್ ಕಮಲದ ಮೂಲಕ ಜನ್ಮತಾಳಿದ ಭ್ರಷ್ಟ ಬಿಜೆಪಿ ಸರ್ಕಾರ ಅಕ್ರಮಗಳ ಕೂಪವಾಗಿದೆ. ಕೆಪಿಎಸ್ಸಿ ನೇಮಕಾತಿ ಅಕ್ರಮ, ಪಿಎಸ್ಐ ನೇಮಕಾತಿ ಅಕ್ರಮ, ಹಾಲು ಒಕ್ಕೂಟ ನೇಮಕಾತಿ ಅಕ್ರಮ, ಕೆಪಿಟಿಸಿಎಲ್ ನೇಮಕಾತಿ ಅಕ್ರಮ ಈಗ ಡಿಸಿಸಿ ಬ್ಯಾಂಕ್ ನಲ್ಲೂ ಅಕ್ರಮ ಎಂದು ಆರೋಪಿಸಿದ ಅವರು, ಕಂಡ ಅಕ್ರಮಗಳು ಇಷ್ಟಾದರೆ ಕಣ್ಣಿಗೆ ಕಾಣದ್ದು ಎಷ್ಟು? ಎಂದು ಪ್ರಶ್ನಸಿದ್ದಾರೆ.

ಆಪರೇಶನ್ ಕಮಲದ ಮೂಲಕ ಜನ್ಮತಾಳಿದ ಭ್ರಷ್ಟ ಬಿಜೆಪಿ ಸರ್ಕಾರ ಅಕ್ರಮಗಳ ಕೂಪವಾಗಿದೆ.

ಕೆಪಿಎಸ್ಸಿ ನೇಮಕಾತಿ ಅಕ್ರಮ
ಪಿಎಸ್ಐ ನೇಮಕಾತಿ ಅಕ್ರಮ
ಹಾಲು ಒಕ್ಕೂಟ ನೇಮಕಾತಿ ಅಕ್ರಮ
ಕೆಪಿಟಿಸಿಎಲ್ ನೇಮಕಾತಿ ಅಕ್ರಮ
ಈಗ
ಡಿಸಿಸಿ ಬ್ಯಾಂಕ್ ನಲ್ಲೂ ಅಕ್ರಮ

ಕಣ್ಣಿಗೆ ಕಂಡ ಅಕ್ರಮಗಳು ಇಷ್ಟಾದರೆ ಕಣ್ಣಿಗೆ ಕಾಣದ್ದು ಎಷ್ಟು? pic.twitter.com/3BObphLTH9

— Randeep Singh Surjewala (@rssurjewala) September 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X