Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕ್ ಆಟಗಾರರು ಕ್ಯಾಚ್ ಕೈಚೆಲ್ಲಿದ...

ಪಾಕ್ ಆಟಗಾರರು ಕ್ಯಾಚ್ ಕೈಚೆಲ್ಲಿದ ವೀಡಿಯೋ ಬಳಸಿ ರಸ್ತೆ ಸುರಕ್ಷತಾ ಸಂದೇಶ ಸಾರಿದ ದಿಲ್ಲಿ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ12 Sept 2022 5:02 PM IST
share
ಪಾಕ್ ಆಟಗಾರರು ಕ್ಯಾಚ್ ಕೈಚೆಲ್ಲಿದ ವೀಡಿಯೋ ಬಳಸಿ ರಸ್ತೆ ಸುರಕ್ಷತಾ ಸಂದೇಶ ಸಾರಿದ ದಿಲ್ಲಿ ಪೊಲೀಸರು

ಹೊಸದಿಲ್ಲಿ: ಅಪಘಾತಗಳನ್ನು ತಪ್ಪಿಸಲು ರಸ್ತೆಗಳಲ್ಲಿ ಅತ್ಯಂತ ಎಚ್ಚರಿಕೆಯಿಂದ ನಡೆಯಬೇಕೆಂಬ ಜಾಗೃತಿ ಸಂದೇಶವನ್ನು ಪಸರಿಸುವ ತಮ್ಮ ಯತ್ನದ ಭಾಗವಾಗಿ ದಿಲ್ಲಿ ಪೊಲೀಸರು(Delhi Police) ರವಿವಾರ ಶ್ರೀಲಂಕಾ-ಪಾಕಿಸ್ತಾನ ನಡುವಿನ ಏಶ್ಯಕಪ್(Asia Cup 2022) ಫೈನಲ್ ಪಂದ್ಯದಲ್ಲಿನ ಪಾಕ್(Pakistan) ಆಟಗಾರರು ಕ್ಯಾಚ್ ಕೈಚೆಲ್ಲಿದ ವೀಡಿಯೋವೊಂದನ್ನು ಬಳಸಿದ್ದಾರೆ.

"ಏ ಭಾಯಿ, ಝರಾ ದೇಖ್ ಕೆ ಚಲೋ''(ಏ ಅಣ್ಣ, ಸ್ವಲ್ಪ ನೋಡಿಕೊಂಡು ಹೋಗು) ಎಂಬ ಶೀರ್ಷಿಕೆಯೊಂದಿಗೆ ಹಾಗೂ #RoadSafety #AsiaCup2022Final ಫೈನಲ್ ಹ್ಯಾಶ್‍ಟ್ಯಾಗ್‍ಗಳೊಂದಿಗೆ ದಿಲ್ಲಿ ಪೊಲೀಸರು ಈ ವೈರಲ್ ವೀಡಿಯೋ ಪೋಸ್ಟ್ ಮಾಡಿದ್ದಾರೆ.

ಈ ವೀಡಿಯೋದಲ್ಲಿ ಶ್ರೀಲಂಕಾ ಬ್ಯಾಟ್ಸ್ ಮ್ಯಾನ್ ಭನುಕಾ ರಾಜಪಕ್ಷ  ಅವರು ಆಡುತ್ತಿದ್ದ ವೇಳೆ ಲಂಕಾ ಇನ್ನಿಂಗ್ಸ್ ನ ಕೊನೆಯ ಬಾಲ್ ವೇಳೆ ಪಾಕ್ ಫೀಲ್ಡರ್‍ಗಳಾದ ಶದಬ್ ಖಾನ್ ಮತ್ತು ಆಸಿಫ್ ಅಲಿ ಕ್ಯಾಚ್ ಹಿಡಿಯುವ ಭರದಲ್ಲಿ ಪರಸ್ಪರ ಢಿಕ್ಕಿ ಹೊಡೆಯುವುದು ಕಾಣಿಸುತ್ತದೆ. ಈ ಮಿಸ್ಡ್ ಕ್ಯಾಚ್ ಅಂತಿಮವಾಗಿ ಶ್ರೀಲಂಕಾಗೆ ಆರು ರನ್‍ಗಳನ್ನು ಒದಗಿಸಿತ್ತು.

ಇದರ ಜೊತೆಗೆ 1970ರ ಹಿಟ್ ಚಿತ್ರ, ರಾಜ್‍ಕಪೂರ್ ಅಭಿನಯದ 'ಮೇರಾ ನಾಮ್ ಜೋಕರ್' ನ  'ಏ ಭಾಯಿ ಝರಾ ದೇಖ್ ಕೆ ಚಲೋ' ಹಾಡನ್ನೂ ದಿಲ್ಲಿ ಪೊಲೀಸರು ಬಳಸಿದ್ದಾರೆ.

ಈ ಪೋಸ್ಟ್ ಅನ್ನು 6 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರಲ್ಲದೆ ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ ಹಾಗೂ ಕುತೂಹಲಕಾರಿ ಕಾಮೆಂಟ್‍ಗಳನ್ನೂ ಮಾಡಿದ್ದಾರೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆ: ಭಾರತದಲ್ಲಿ ಬೆಲೆ ಪರಿಷ್ಕರಣೆಯಿಲ್ಲ

Ae Bhai, Zara Dekh Ke Chalo#RoadSafety #AsiaCup2022Final pic.twitter.com/gepAVvrO33

— Delhi Police (@DelhiPolice) September 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X