Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭೂಮಿ ಮಂಜೂರು ಸೇರಿ ವಿವಿಧ ಬೇಡಿಕೆಗಳ...

ಭೂಮಿ ಮಂಜೂರು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಾಜಿ ಸೈನಿಕರ ಆಗ್ರಹ; ಅಹೋರಾತ್ರಿ ಧರಣಿ ಆರಂಭ

ವಾರ್ತಾಭಾರತಿವಾರ್ತಾಭಾರತಿ12 Sept 2022 6:43 PM IST
share
ಭೂಮಿ ಮಂಜೂರು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಾಜಿ ಸೈನಿಕರ ಆಗ್ರಹ; ಅಹೋರಾತ್ರಿ ಧರಣಿ ಆರಂಭ

ಬೆಂಗಳೂರು, ಸೆ.12: ನಿವೃತ್ತ ಸೈನಿಕರಿಗೆ ಭೂಮಿ ಮಂಜೂರು ಸೇರಿದಂತೆ ಇನ್ನಿತರೆ ಸವಲತ್ತುಗಳನ್ನು ಒದಗಿಸುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ.

ಸೋಮವಾರ ಇಲ್ಲಿನ ಫ್ರೀಡಂಪಾರ್ಕಿನ ಮೈದಾನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಜಮಾಯಿಸಿದ ನಿವೃತ್ತ ಸೈನಿಕರು, ರಾಜ್ಯ ಸರಕಾರ ತಮ್ಮ ಬೇಡಿಕೆ ಈಡೇರಿಸುವರೆಗೂ ಹೋರಾಟ ಮುಂದುವರೆಸಿ ವಿಧಾನಸೌಧ ಚಲೋ ಚಳವಳಿ ನಡೆಸಲಾಗುವುದು ಎಂದು ತಿಳಿಸಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಶಿವಣ್ಣ, ರಾಜ್ಯದ ಎಲ್ಲ ಮಾಜಿ ಸೈನಿಕರ ಸಂಘಟನೆಗಳು, ಅರೆಸೇನಾಪಡೆ ಸಂಘಟನೆಗಳು, ವೀರನಾರಿಯರ ಸಂಘಗಳು ಹಾಗೂ ಹುತಾತ್ಮ ಸೈನಿಕರ ಕುಟುಂಬಸ್ಥರು ಈ ಧರಣಿಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ದೇಶದ ಸೈನ್ಯದಲ್ಲಿ ಸುಮಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ನಮಗೆಲ್ಲರಿಗೂ ಸರಕಾರದ ಹಲವು ಸವಲತ್ತುಗಳಿಂದ ವಂಚನೆ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಮಾಜಿ ಸೈನಿಕ ಕೋಟಾದಡಿ ರಾಜ್ಯದಲ್ಲಿ ಜಮೀನು ಮಂಜೂರು ಕೋರಿ ಅರ್ಜಿ ಸಲ್ಲಿಸಿದ್ದೇವೆ. ರಾಜ್ಯಪಾಲ ಮತ್ತು ಸರಕಾರದ ಆದೇಶವಿದ್ದರೂ ಸಹ ಇಲ್ಲಿಯವರೆಗೆ ನಮಗೆ ಒಂದಿಂಚೂ ಭೂಮಿಯನ್ನು ನೀಡಿಲ್ಲ ಎಂದು ಆರೋಪಿಸಿದರು.

ದಶಕಗಳಿಂದ ಕಾನೂನು ಪ್ರಕಾರ ಮಂಜೂರು ಮಾಡಬೇಕಾದ ಭೂಮಿಯನ್ನು ನೀಡಿಲ್ಲ ಎಂದ ಅವರು, 1969ರ ಭೂ ಕಾಯ್ದೆ ಪ್ರಕಾರ ಮಾಜಿ ಸೈನಿಕರಿಗೆ ಭೂಮಿ ನೀಡಬೇಕು, ಸರಕಾರಿ ಉದ್ಯೋಗದಲ್ಲಿರುವ ನಿವೃತ್ತ ಸೈನಿಕರ ಮೀಸಲಾತಿ ಕೋಟದಲ್ಲಿ ತಿದ್ದುಪಡಿ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ವಿನಾಯಿತಿ, ಸರಕಾರಿ ಉದ್ಯೋಗದಲ್ಲಿ ವರ್ಗಾವಣೆಯಲ್ಲಿ ಮತ್ತು ಮುಂಭಡ್ತಿಯಲ್ಲಿ ವಿನಾಯತಿ ನೀಡುವಂತೆ ಆಗ್ರಹಿಸಿದರು.

ಅದೇ ರೀತಿ, ಮಾಜಿ ಸೈನಿಕರ ನಿಗಮ ಮಂಡಳಿ ರಚನೆ ಮಾಡಬೇಕು, ಚುನಾವಣೆಯಲ್ಲಿ ಸ್ಪರ್ಧಿಸಲು ಮೀಸಲಾತಿ, ಸರಕಾರದ ನಿವೇಶನ ಮತ್ತು ಮನೆ ಹಂಚಿಕೆ, ಮೃತ ಸೈನಿಕನ ಕುಟುಂಬಕ್ಕೆ ಆಧಾರವಾಗಿ ಪತ್ನಿಗೆ ಜಮೀನು ಮತ್ತು ನಿವೇಶನ ನೀಡಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇವೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X