Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನ ಬದಲಾಯಿಸಿ, ಪ್ರಜಾಪ್ರಭುತ್ವ ನಾಶ...

ಸಂವಿಧಾನ ಬದಲಾಯಿಸಿ, ಪ್ರಜಾಪ್ರಭುತ್ವ ನಾಶ ಮಾಡಲು ಹುನ್ನಾರ: ವಿನಯ ಕುಮಾರ್ ಸೊರಕೆ ಆರೋಪ

ಅವಶ್ಯಕ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Sept 2022 8:41 PM IST
share
ಸಂವಿಧಾನ ಬದಲಾಯಿಸಿ, ಪ್ರಜಾಪ್ರಭುತ್ವ ನಾಶ ಮಾಡಲು ಹುನ್ನಾರ: ವಿನಯ ಕುಮಾರ್ ಸೊರಕೆ ಆರೋಪ

ಹಿರಿಯಡ್ಕ, ಸೆ.12: ಬಿಜೆಪಿಯವರು ಇಂದು ನಮ್ಮ ದೇಶದ ಸಂವಿಧಾನ ಬದಲಾಯಿಸಿ, ಪ್ರಜಾಪ್ರಭುತ್ವವನ್ನು ನಿರ್ಣಾಮ ಮಾಡಲು ಹೊರಟಿದ್ದಾರೆ. ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತೆ ಉಳಿಯಬೇಕಾದರೆ ಬಿಜೆಪಿ ಯನ್ನು ತೊಲಗಿಸಲೇ ಬೇಕು. ಇವರು ಎಲ್ಲದಕ್ಕೂ ಜಿಎಸ್‌ಟಿ ವಿಧಿಸಿ ಬಡವರ ರಕ್ತ ಹೀರುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದ್ದಾರೆ.

ಕೊಡಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರ ದಬ್ಬಾಳಿಕೆಯನ್ನು ಖಂಡಿಸಿ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳ ದುರಾಡಳಿತ, ಅವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಗ್ರಾಮೀಣ ಸಮಿತಿ ಕೋಡಿಬೆಟ್ಟು ನೇತೃತ್ವದಲ್ಲಿ ಸೋಮವಾರ ಓಂತಿಬೆಟ್ಟು ಬಸ್ ನಿಲ್ದಾಣದ ಬಳಿ ಹಮ್ಮಿಕೊಳ್ಳಲಾದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಗ್ರಾಮ ಪಂಚಾಯತ್‌ಗಳ ಅನ್ಯಾಯದ ವಿರುದ್ಧ ತೀವ್ರ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಇವರಿಗೆ ಜನರಿಗೆ ಜಾಗ ನೀಡಲು, ಹಕ್ಕುಪತ್ರ ವಿತರಿಸಲು ಇನ್ನೂ ಸಾಧ್ಯವಾಗಿಲ್ಲ. ಕೇವಲ ಕಮಿಷನ್ ಭ್ರಷ್ಟಾಚಾರ ದಲ್ಲಿಯೇ ಮುಳುಗಿದ್ದಾರೆ. ಅಧಿಕಾರಿಗಳ ಕಚೇರಿಗಳಲ್ಲಿ ದಲ್ಲಾಳಿಗಳೇ ತುಂಬಿ ಹೋಗಿದ್ದಾರೆ ಎಂದು ಅವರು ದೂರಿದರು.

ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ, ಬಿಜೆಪಿ ಸರಕಾರಕ್ಕೆ ಸಂವೇದನೆ ಎಂಬುದೇ ಇಲ್ಲ. ಜನರ ನೋವು ಅರ್ಥ ಆಗುತ್ತಿಲ್ಲ. ಕೇವಲ ಕಮಿಷನ್ ತೆಗೆದು ಅಧಿಕಾರ ನಡೆಸುವುದು ಮಾತ್ರ ಇವರಿಗೆ ಗೊತ್ತು. ನಮ್ಮ ದೇಶದ ಖಜಾನೆಗೆ ಕಳೆದ ಎಂಟು ವರ್ಷಗಳಲ್ಲಿ ಪೆಟ್ರೋಲ್ ತೆರಿಗೆಯಿಂದ 28 ಲಕ್ಷ ವಸೂಲಿ ಮಾಡಲಾಗಿದೆ. ಆ ಹಣವನ್ನು ಜನಪರ ಕಾರ್ಯಕ್ರಮಕ್ಕೆ ಬಳಸುವ ಬದಲು ಅದಾನಿಗೆ ನೀಡಿದ್ದಾರೆ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಅಲ್ಪ ಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಆತ್ರಾಡಿ, ಕಾಪು ಕ್ಷೇತ್ರ ಉತ್ತರ ಬ್ಲಾಕ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಮುಖಂಡರಾದ ಶಾಂತರಾಮ್ ಸೂಡ, ಶಶಿಧರ್ ಜತನ್, ಸುಧೀರ್ ರವೀಂದ್ರ ಪೂಜಾರಿ, ದಿನೇಶ್ ಪೂಜಾರಿ ಪೆರ್ಡೂರು, ಕಿರಣ್ ಕುಮಾರ್ ಹೆಗ್ಡೆ, ನಿತಿನ್ ಶೆಟ್ಟಿ, ಆನಂದ ಕೊರಂಗರಪಾಡಿ, ಲಕ್ಷ್ಮೀ ನಾಯ್ಕ್, ಸಂಧ್ಯಾ ಶೆಟ್ಟಿ, ಗುರುದಾಸ್ ಭಂಡಾರಿ, ಹರಿಯಪ್ಪ ನಾಯ್ಕ್, ಜಯಂತ್ ರಾವ್ ಹಿರಿಯಡ್ಕ, ಸಂತೋಷ್ ಕುಲಾಲ್ ಪಕ್ಕಾಲು, ಚರಣ್ ವಿಠಲ, ನಿತೀನ್ ಶೆಟ್ಟಿ, ಕೃಷ್ಣಾನಂದ್ ನಾಯಕ್, ಸಹನ ಕಾಮತ್, ಸುಧಾಕರ್ ಶೆಟ್ಟಿ, ದಿಲೀಪ್ ಹೆಗ್ಡೆ, ಕಿರಣ್ ಕುಮಾರ್ ಹೆಗ್ಡೆ, ಲಕ್ಷ್ಮೀನಾರಾಯಣ ಪ್ರಭು, ಉಮೇಶ್ ಕಾಂಚನ್, ಶಶಿಧರ್ ಜತ್ತನ್ನ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X