Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆ ಮಾನವಹಕ್ಕು ಆಯೋಗದಲ್ಲಿ...

ವಿಶ್ವಸಂಸ್ಥೆ ಮಾನವಹಕ್ಕು ಆಯೋಗದಲ್ಲಿ ಶ್ರೀಲಂಕಾ ವಿರುದ್ಧ ಧ್ವನಿ ಎತ್ತಿದ ಭಾರತ

ವಾರ್ತಾಭಾರತಿವಾರ್ತಾಭಾರತಿ13 Sept 2022 7:22 AM IST
share
ವಿಶ್ವಸಂಸ್ಥೆ ಮಾನವಹಕ್ಕು ಆಯೋಗದಲ್ಲಿ ಶ್ರೀಲಂಕಾ ವಿರುದ್ಧ ಧ್ವನಿ ಎತ್ತಿದ ಭಾರತ

ಹೊಸದಿಲ್ಲಿ: ಶ್ರೀಲಂಕಾದಲ್ಲಿ ಬುಡಕಟ್ಟು ತಮಿಳರ ಸಮಸ್ಯೆಗಳಿಗೆ ರಾಜಕೀಯ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶ್ರೀಲಂಕಾ ಸರ್ಕಾರದ ಕ್ರಮ ವಿರುದ್ಧ ವಿಶ್ವಸಂಸ್ಥೆಯ ಮಾನವಹಕ್ಕು ಆಯೋಗದ ಸಭೆಯಲ್ಲಿ ಭಾರತ ಧ್ವನಿ ಎತ್ತಿದೆ.

ಶ್ರೀಲಂಕಾ ಸಂವಿಧಾನದ 13ನೇ ತಿದ್ದುಪಡಿಯ ಸಂಪೂರ್ಣ ಅನುಷ್ಠಾನದ ಮೂಲಕ ಸಮಸ್ಯೆಗೆ ಪರಿಹಾರ ಕಲ್ಪಿಸುವ ಲಂಕಾ ಸರ್ಕಾರದ ಬದ್ಧತೆ ವಿಚಾರದಲ್ಲಿ ಯಾವುದೇ ಪ್ರಗತಿ ಕಾಣಿಸುತ್ತಿಲ್ಲ. ಈ ದ್ವೀಪರಾಷ್ಟ್ರ ತನ್ನ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ತಕ್ಷಣ ಹಾಗೂ ವಿಶ್ವಾಸಾರ್ಹ ಕ್ರಮ ಕೈಗೊಳ್ಳಬೇಕು ಎಂದು ಭಾರತ ಆಗ್ರಹಿಸಿದೆ.

ಭಾರತದ ಆಕ್ಷೇಪದ ನಡುವೆಯೂ ಚೀನಾದ ಬೇಹುಗಾರಿಕೆ ಹಡಗು ಶ್ರೀಲಂಕಾದ ಹಂಬಂತೋಟ ಬಂದರಿನಲ್ಲಿ ಲಂಗರು ಹಾಕಲು ಶ್ರೀಲಂಕಾ ಸರ್ಕಾರ ಅವಕಾಶ ಮಾಡಿಕೊಟ್ಟ ಬಳಿಕ ಶ್ರೀಲಂಕಾ ಸರ್ಕಾರದ ಕ್ರಮ ಅಥವಾ ನಿಷ್ಕ್ರಿಯತೆ ಬಗ್ಗೆ ಭಾರತ ಸಾರ್ವಜನಿಕವಾಗಿ ಆಕ್ಷೇಪಿಸಿರುವುದು ಇದೇ ಮೊದಲು.

ಶ್ರೀಲಂಕಾದ ಮಾನವಹಕ್ಕು ಸ್ಥಿತಿಗೆ ಸಂಬಂಧಿಸಿದಂತೆ ಭಾರತದ ಒಟ್ಟಾರೆ ನಿಲುವಿನಲ್ಲಿ ಯಾವ ಬದಲಾವಣೆಯೂ ಇಲ್ಲವಾದರೂ, ಶ್ರೀಲಂಕಾ ತಮಿಳರ ನ್ಯಾಯ, ಘನತೆ ಮತ್ತು ಶಾಂತಿ ವಿಚಾರಕ್ಕೆ ಬೆಂಬಲ ನೀಡುವುದು ಹಾಗೂ ಶ್ರೀಲಂಕಾದ ಏಕತೆ, ಸ್ಥಿರತೆ ಮತ್ತು ಸಮಗ್ರತೆಯನ್ನು ಬೆಂಬಲಿಸುವುದು ಭಾರತದ ಎರಡು ಪ್ರಮುಖ ಪರಿಗಣನೆ ಅಂಶಗಳಾಗಿವೆ ಎಂದು ಉನ್ನತ ಮೂಲಗಳು ಹೇಳಿವೆ.

ಚೀನಾ ವಿರುದ್ಧವೂ ಟೀಕಾ ಪ್ರಹಾರ ನಡೆಸಿದ ಭಾರತ, ಹಿಂದೂ ಮಹಾಸಾಗರದ ದ್ವೀಪರಾಷ್ಟ್ರದಲ್ಲಿ ಆರ್ಥಿಕ ಸಂಘರ್ಷವು ಸಾಲ ಚಾಲಿತ ಆರ್ಥಿಕತೆಯ ಇತಿಮಿತಿಗಳು ಹಾಗೂ ಜನರ ಜೀವನಮಟ್ಟದ ಮೇಲೆ ಅದರ ಪರಿಣಾಮಗಳು ಏನು ಎನ್ನುವುದನ್ನು ತೋರಿಸಿದೆ ಎಂದು ಹೇಳಿದೆ. ಆರ್ಥಿಕ ಸಂಕಷ್ಟದಿಂದ ಹೊರಬರಲು ಭಾರತ ಈ ವರ್ಷ ಶ್ರೀಲಂಕಾಗೆ 3.8 ಶತಕೋಟಿ ಡಾಲರ್ ನೆರವು ನೀಡಿದೆ ಎಂದು timesofindia.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X