Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಟೋ ರಿಕ್ಷಾ ಚಾಲಕನ ಮನೆಗೆ ಊಟಕ್ಕೆ...

ಆಟೋ ರಿಕ್ಷಾ ಚಾಲಕನ ಮನೆಗೆ ಊಟಕ್ಕೆ ತೆರಳುತ್ತಿದ್ದ ಕೇಜ್ರಿವಾಲ್ ರನ್ನು ತಡೆದ ಗುಜರಾತ್ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ13 Sept 2022 10:39 AM IST
share
ಆಟೋ ರಿಕ್ಷಾ ಚಾಲಕನ ಮನೆಗೆ ಊಟಕ್ಕೆ ತೆರಳುತ್ತಿದ್ದ ಕೇಜ್ರಿವಾಲ್ ರನ್ನು  ತಡೆದ ಗುಜರಾತ್ ಪೊಲೀಸರು

ಅಹಮದಾಬಾದ್: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal)ಸೋಮವಾರ ಅಹಮದಾಬಾದ್‌ನಲ್ಲಿರುವ ಆಟೋ ರಿಕ್ಷಾ ಚಾಲಕನ ಮನೆಯಲ್ಲಿ ರಾತ್ರಿ ಊಟಕ್ಕೆ ತೆರಳುತ್ತಿದ್ದಾಗ  ಭದ್ರತೆಯ ಕಾರಣಗಳನ್ನು ಉಲ್ಲೇಖಿಸಿ ಗುಜರಾತ್ ಪೊಲೀಸರು ಕೇಜ್ರಿವಾಲ್ ಅವರನ್ನು ಆಟೋದಲ್ಲಿ ಪ್ರಯಾಣಿಸದಂತೆ ಸ್ವಲ್ಪ ಸಮಯ ತಡೆದಿರುವ ನಾಟಕೀಯ ಘಟನೆ ನಡೆಯಿತು.

ಇದಕ್ಕೂ ಮೊದಲು, ಎಎಪಿ ನಾಯಕ ಅಹಮದಾಬಾದ್‌ನಲ್ಲಿರುವ ತನ್ನ ಮನೆಯಲ್ಲಿ ಊಟಕ್ಕೆ ಬರುವಂತೆ ಆಟೋ ರಿಕ್ಷಾ ಚಾಲಕ ನೀಡಿದ ಆಹ್ವಾನವನ್ನು ಸ್ವೀಕರಿಸಿದ್ದರು. ರಾತ್ರಿ 7.30ರ ಸುಮಾರಿಗೆ ತನ್ನ ಹೊಟೇಲ್‌ನಿಂದ ಹೊರಟು ಆಟೋದಲ್ಲಿ ರಿಕ್ಷಾ ಚಾಲಕನ ಮನೆ ತಲುಪಲು ಯೋಜಿಸಿದ್ದರು.

ಪೊಲೀಸರು ಕೇಜ್ರಿವಾಲ್ ರನ್ನು ತಡೆದರು, ಇದು ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಬಳಿಕ ಆಟೋ ಚಾಲಕನ ಮನೆಗೆ ತೆರಳಲು ಕೇಜ್ರಿವಾಲ್ ಗೆ ಅವಕಾಶ ನೀಡಲಾಯಿತು. ಆಟೊ-ರಿಕ್ಷಾ ಚಾಲಕನ ಪಕ್ಕದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕುಳಿತುಕೊಂಡರು.  ಎರಡು ಪೊಲೀಸ್ ಕಾರುಗಳು ರಿಕ್ಷಾಕ್ಕೆ ಬೆಂಗಾವಲು ನೀಡಿದವು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ  ಎಎಪಿಯ ಪ್ರಚಾರದ ಭಾಗವಾಗಿ ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ   ಕೇಜ್ರಿವಾಲ್ ಸೋಮವಾರ ಮಧ್ಯಾಹ್ನ ಅಹಮದಾಬಾದ್‌ನಲ್ಲಿ ಆಟೋರಿಕ್ಷಾ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕೇಜ್ರಿವಾಲ್  ಭಾಷಣದ ನಂತರ ನಗರದ ಘಟ್ಲೋಡಿಯಾ ಪ್ರದೇಶದ ನಿವಾಸಿ ವಿಕ್ರಮ್ ದಾಂತನಿ ಎಂಬ ಆಟೋ-ರಿಕ್ಷಾ ಚಾಲಕ  ಕೇಜ್ರಿವಾಲ್ ಅವರನ್ನು ತನ್ನ ಮನೆಯಲ್ಲಿ ರಾತ್ರಿ ಊಟ ಮಾಡುವಂತೆ ವಿನಂತಿಸಿದ್ದ.

"ನಾನು ನಿಮ್ಮ ಅಭಿಮಾನಿ. ಸೋಷಿಯಲ್ ಮೀಡಿಯಾದಲ್ಲಿ ನಾನು ನೋಡಿದ ವೀಡಿಯೊದಲ್ಲಿ, ನೀವು ಪಂಜಾಬ್‌ನ ಆಟೋ ಡ್ರೈವರ್‌ನ ಮನೆಗೆ ಊಟಕ್ಕೆ ಹೋಗಿದ್ದೀರಿ. ಹಾಗಾದರೆ, ನೀವು ನನ್ನ ಮನೆಗೆ ಊಟಕ್ಕೆ ಬರುತ್ತೀರಾ?" ಎಂದು ದಾಂತನಿ ಕೇಳಿದ್ದ.

ರಿಕ್ಷಾ ಚಾಲಕನ ಆಮಂತ್ರಣಕ್ಕೆ ದಿಲ್ಲಿ ಮುಖ್ಯಮಂತ್ರಿ ತಕ್ಷಣವೇ ಸಕಾರಾತ್ಮಕವಾಗಿ ಉತ್ತರಿಸಿದರು.

"ಪಂಜಾಬ್ ಮತ್ತು ಗುಜರಾತ್‌ನ ಆಟೋವಾಲಾಗಳು ನನ್ನನ್ನು ಪ್ರೀತಿಸುತ್ತಾರೆ. ನಾನು ಇಂದು ಸಂಜೆ ಬರಬೇಕೇ? ಎಷ್ಟು ಗಂಟೆಗೆ ಬರಬೇಕು. ನನ್ನನ್ನು ಹೊಟೇಲ್ ನಿಂದ ಕರೆದುಕೊಂಡು ಹೋಗಲು ಬರುವಿರಾ, ನಾವು ಮೂವರು ಊಟಕ್ಕೆ ಬರುತ್ತೇವೆ " ಎಂದು ಎಎಪಿ ನಾಯಕ ಕೇಜ್ರಿವಾಲ್ ಹೇಳಿದ್ದರು.

Delhi CM @ArvindKejriwal accepts a Dinner Invitation from an Autorickshaw Driver of Gujarat #TownhallWithKejriwal pic.twitter.com/0lf5kS5rkn

— AAP (@AamAadmiParty) September 12, 2022

Video: Arvind Kejriwal vs Gujarat Cops Over Visiting Auto Driver's Home https://t.co/zDTi8M5jzM pic.twitter.com/C5DaTEGy3R

— NDTV (@ndtv) September 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X