Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಡಿ ಪ್ರಕರಣದಲ್ಲಿ ಜಾಮೀನು ದೊರೆತ...

ಇಡಿ ಪ್ರಕರಣದಲ್ಲಿ ಜಾಮೀನು ದೊರೆತ ನಂತರವಷ್ಟೇ ಸಿದ್ದೀಕ್ ಕಪ್ಪನ್ ಬಿಡುಗಡೆ: ಲಕ್ನೋ ಜೈಲಿನ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ13 Sep 2022 9:26 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಡಿ ಪ್ರಕರಣದಲ್ಲಿ ಜಾಮೀನು ದೊರೆತ ನಂತರವಷ್ಟೇ ಸಿದ್ದೀಕ್ ಕಪ್ಪನ್ ಬಿಡುಗಡೆ: ಲಕ್ನೋ ಜೈಲಿನ ಅಧಿಕಾರಿಗಳು

 ಹೊಸದಿಲ್ಲಿ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ(Hatras Rape) ಸಂಬಂಧ ವರದಿಗಾರಿಕೆಗೆಂದು ಹತ್ರಾಸ್‍ಗೆ ತೆರಳುತ್ತಿದ್ದ ವೇಳೆ ಅಕ್ಟೋಬರ್ 2020 ರಲ್ಲಿ ಬಂಧನಕ್ಕೀಡಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಖ್ ಕಪ್ಪನ್(Siddeeq Kappan) ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರುಗೊಳಿಸಿ ಬಿಡುಗಡೆಗೆ ಆದೇಶಿಸಿದೆಯಾದರೂ ಕಪ್ಪನ್ ಅವರು ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಜಾಮೀನು ಪಡೆಯಬೇಕಿರುವುದರಿಂದ ಅವರನ್ನು ಇನ್ನೂ ಬಿಡುಗಡೆಗೊಳಿಸಲಾಗಿಲ್ಲ ಎಂದು ಲಕ್ನೋ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಕಪ್ಪನ್, ಅತೀಕುರ್ರಹಮಾನ್, ಆಲಂ ಮತ್ತು ಮಸೂದ್ ಅವರನ್ನು ಅಕ್ಟೋಬರ್ 5, 2020 ರಂದು ಬಂಧಿಸಿ ಐಪಿಸಿ ವಿವಿಧ ಸೆಕ್ಷನ್‍ಗಳನ್ವಯ, ಯುಎಪಿಎ ಅನ್ವಯ ಹಾಗೂ ಐಟಿ ಕಾಯಿದೆಯನ್ವಯ ಪ್ರಕರಣ ದಾಖಲಿಸಲಾಗಿತ್ತು.

ಆದರೆ ಸಿದ್ದೀಖ್ ಅವರ ವಿರುದ್ಧ ಬಾಕಿಯಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರು ಇನ್ನೂ ಜಾಮೀನು ಪಡೆದಿಲ್ಲ, ಈ ಪ್ರಕರಣದಲ್ಲಿಯೂ ಅವರಿಗೆ ಜಾಮೀನು ದೊರಕಿದ ಮೇಲೆ ಅವರನ್ನು ಬಿಡುಗಡೆಗೊಳಿಸಲಾಗುವುದು ಎಂದು ಲಕ್ನೋ ಕಾರಾಗೃಹದ ಹಿರಿಯ ಅಧೀಕ್ಷಕ ಆಶಿಷ್ ತಿವಾರಿ ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದ ಪ್ರಕಾರ ಸಿದ್ದೀಖ್ ಅವರು  ಅತೀಕುರ್ರಹಮಾನ್  ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ್ದರು ಹಾಗೂ  ಮೊಹಮ್ಮದ್ ಆಲಂ ಅವರು ಹತ್ರಸ್‍ಗೆ ಮಸೂದ್ ಹೆಸರಿನಲ್ಲಿ ಖರೀದಿಸಿದ್ದ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ ಹೇಳಿದೆಯಲ್ಲದೆ ಹತ್ರಸ್‍ಗೆ ತೆರಳುವ 15 ದಿನ ಮುಂಚಿತವಾಗಿ ಕಾರನ್ನು ರೂ 2.25 ಲಕ್ಷ ತೆತ್ತು ಖರೀದಿಸಲಾಗಿತ್ತು ಎಂದು ಇಡಿ ಹೇಳಿದೆ.  ಸಿಎಫ್‍ಐಗೆ ಹಣ ಸಂಗ್ರಹಿಸುವವರಲ್ಲಿ ಪ್ರಮುಖ ಎಂದು ಇಡಿ ಗುರುತಿಸಿರುವ ರವೂಫ್ ಶರೀಫ್ ಎಂಬಾತ ಹೂಡಿರುವ ಸಂಚಿನಲ್ಲಿ ಕಪ್ಪನ್ ಸಕ್ರಿಯವಾಗಿದ್ದರು ಎಂದು ಇಡಿ ಹೇಳಿದೆ.

ಕಳೆದ ಶುಕ್ರವಾರ ಕಪ್ಪನ್‍ಗೆ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್, ಅವರು ದಿಲ್ಲಿಯಲ್ಲಿ ಆರು ವಾರಗಳ ಕಾಲ ಇರಬೇಕು ಹಾಗೂ ನಂತರ ಕೇರಳಕ್ಕೆ ತೆರಳಬಹುದು ಎಂದು ಹೇಳಿತ್ತು. ಅವರ ಪಾಸ್‍ಪೋರ್ಟ್ ಹಾಜರುಪಡಿಸುವಂತೆ ಹಾಗೂ ಪ್ರತಿ ಸೋಮವಾರ ಠಾಣೆಗೆ ಹಾಜರಾಗುವಂತೆಯೂ ಸುಪ್ರೀಂ ಕೋರ್ಟ್ ಸೂಚಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X