Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ರಾಜಕಾಲುವೆ ಒತ್ತುವರಿ...

ಬೆಂಗಳೂರು: ರಾಜಕಾಲುವೆ ಒತ್ತುವರಿ ಪಟ್ಟಿಯಲ್ಲಿ ಪ್ರತಿಷ್ಠಿತ ಕಂಪೆನಿಗಳು

ವಾರ್ತಾಭಾರತಿವಾರ್ತಾಭಾರತಿ13 Sept 2022 8:29 PM IST
share
ಬೆಂಗಳೂರು: ರಾಜಕಾಲುವೆ ಒತ್ತುವರಿ ಪಟ್ಟಿಯಲ್ಲಿ ಪ್ರತಿಷ್ಠಿತ ಕಂಪೆನಿಗಳು

ಬೆಂಗಳೂರು, ಸೆ.13: ಮಹದೇವಪುರ ವಲಯದಲ್ಲಿ ಬಿಲ್ಡರ್ ಗಳು ಮತ್ತು ಐಟಿ ಪಾರ್ಕ್‍ಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದು, ಮಹದೇವಪುರ ವಲಯದ ರಾಜಕಾಲುವೆ ವಿಭಾಗದ ಸಹಾಯಕ ನಿರ್ದೇಶಕರು ಮಹದೇವಪುರ ಜಂಟಿ ಆಯುಕ್ತರಿಗೆ ಒತ್ತುವರಿ ಮಾಡಿಕೊಂಡಿರುವವರ ಪಟ್ಟಿಯನ್ನು ಕಳುಹಿಸಿಕೊಟ್ಟಿದ್ದಾರೆ. ಪಟ್ಟಿಯಲ್ಲಿ ಪ್ರತಿಷ್ಠಿತ ವಿಪ್ರೋ, ಕೊಲಂಬಿಯಾ ಆಸ್ಪತ್ರೆ, ಬಾಗಮನೆ ಟೆಕ್‍ಪಾರ್ಕ್ ಕಂಪನಿಗಳು ಸೇರಿವೆ. 

ಮಹದೇವಪುರದಲ್ಲಿರುವ ಬಾಗಮನೆ ಟೆಕ್‍ಪಾರ್ಕ್, ಪೂರ್ವ ಪ್ಯಾರಡೈಸ್ ನೀರು ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿವೆ. ಜುನ್ನಸಂದ್ರ, ಹಲನಾಯಕನಹಳ್ಳಿ, ದೊಡ್ಡಕನ್ನಹಳ್ಳಿಯಲ್ಲಿರುವ ಆರ್.ಬಿ.ಡೆವಲಪರ್ಸ್, ದೊಡ್ಡಕನ್ನಹಳ್ಳಿಯಲ್ಲಿ ವಿಪ್ರೋ, ಬೆಳ್ಳಂದೂರಿನಲ್ಲಿ ಇಕೋ-ಸ್ಪೇಸ್ ಒತ್ತುವರಿ ಪಟ್ಟಿಯಲ್ಲಿವೆ. ಬೆಳ್ಳಂದೂರು ಮತ್ತು ಹೂಡಿಯಲ್ಲಿ ಗೋಪಾಲನ್, ದಿವ್ಯಾ ಸ್ಕೂಲ್ ನೀರುಗಾಲುವೆ ಒತ್ತುವರಿ ಪಟ್ಟಿಯಲ್ಲಿವೆ. ಆರ್.ನಾರಾಯಣಪುರದಲ್ಲಿರುವ ಆದರ್ಶ ಸಂಸ್ಥೆ ನೀರುಗಾಲುವೆಯನ್ನು ಒತ್ತುವರಿ ಮಾಡಿಕೊಂಡಿದೆ. 

ರಾಮಗೊಂಡನಹಳ್ಳಿಯಲ್ಲಿರುವ ಕೊಲಂಬಿಯಾ ಏಶಿಯಾ ಆಸ್ಪತ್ರೆ, ಕಾಡುಬಿಸನಹಳ್ಳಿಯಲ್ಲಿ ನ್ಯೂ ಹಾರಿಜನ್ ಕಾಲೇಜ್, ದೇವರುಬಿಸನಹಳ್ಳಿಯಲ್ಲಿ ಆದರ್ಶ ರಿಟ್ರೀಟ್, ಎಬಿಕೆ ಮತ್ತು ಯಮಲೂರಿನಲ್ಲಿ ಎಪಿಸ್ಲಾನ್ ಮತ್ತು ದಿವ್ಯಾಶ್ರೀ ಸಂಸ್ಥೆಗಳು ಒತ್ತುವರಿ ಪಟ್ಟಿಯಲ್ಲಿವೆ. ಮಾರತಹಳ್ಳಿ ಮತ್ತು ಕರಿಯಮ್ಮನ ಅಗ್ರಹಾರದಲ್ಲಿ ಪ್ರೆಸ್ಟೀಜ್, ಸಲಪುರಿಯಾ ಹಾಗೂ ಆದರ್ಶ ಸಂಸ್ಥೆಗಳು ಒತ್ತುವರಿ ಮಾಡಿಕೊಂಡಿವೆ. ಚಲ್ಲಘಟ್ಟದಲ್ಲಿ ನಲಪಾಡ್ ಅಂಡ್ ಸಂಸ್ಥೆ ಒತ್ತುವರಿ ಪಟ್ಟಿಯಲ್ಲಿವೆ.  

ಸರ್ವೇ ನಂಬರ್‍ಗಳ ಸಹಿತವಾಗಿ ಒತ್ತುವರಿ ಪಟ್ಟಿಯನ್ನು ಕಳೆದ ತಿಂಗಳು 17ರಂದೇ ಜಂಟಿ ಆಯುಕ್ತರಿಗೆ ಪತ್ರವನ್ನು ಬರೆದಿದ್ದು, ಬಿಬಿಎಂಪಿ ಒತ್ತುವರಿಯನ್ನು ತೆರವು ಮಾಡುವಲ್ಲಿ ತಾರತಮ್ಯ ಅನುಸರಿಸುತ್ತಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಒತ್ತುವರಿ ಪಟ್ಟಿ ವೈರಲ್ ಆಗುತ್ತಿವೆ. 

ಇದನ್ನೂ ಓದಿ>>> ಪ್ರವಾಹ ಪೀಡಿತ ಪ್ರದೇಶದಲ್ಲಿ ಬೋಟ್‍ನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ: ಸದನದಲ್ಲಿ ಭಾರೀ ಚರ್ಚೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X