Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಅಸ್ತ್ರ ಬಳಸಿದರೆ ಉತ್ತರ ಕೊರಿಯಾ...

ಪರಮಾಣು ಅಸ್ತ್ರ ಬಳಸಿದರೆ ಉತ್ತರ ಕೊರಿಯಾ ಸ್ವಯಂ ನಾಶವಾಗಲಿದೆ: ದ. ಕೊರಿಯಾ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ13 Sept 2022 10:25 PM IST
share
ಪರಮಾಣು ಅಸ್ತ್ರ ಬಳಸಿದರೆ ಉತ್ತರ ಕೊರಿಯಾ ಸ್ವಯಂ ನಾಶವಾಗಲಿದೆ: ದ. ಕೊರಿಯಾ ಎಚ್ಚರಿಕೆ

ಸಿಯೋಲ್, ಸೆ.13: ಉತ್ತರ ಕೊರಿಯಾವು ತನ್ನ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಅದು ಆ ದೇಶವನ್ನು ಸ್ವಯಂ ವಿನಾಶದ ದಾರಿಯಲ್ಲಿ ಇರಿಸಲಿದೆ  ಎಂದು ದಕ್ಷಿಣ ಕೊರಿಯಾ ಮಂಗಳವಾರ ಎಚ್ಚರಿಸಿದೆ.

ಉತ್ತರ ಕೊರಿಯಾ ತನ್ನ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಲು ಪೂರ್ವಭಾವಿಯಾಗಿ ಅನುಮತಿ ನೀಡುವ ಹೊಸ ಕಾನೂನನ್ನು ಜಾರಿಗೊಳಿಸಿದ ಕೆಲ ದಿನಗಳ ಬಳಿಕ ದಕ್ಷಿಣ ಕೊರಿಯಾದಿಂದ ಈ ಕಠಿಣ ಎಚ್ಚರಿಕೆ ರವಾನೆಯಾಗಿದೆ.

ಈ ಹೊಸ ಕಾನೂನು ಜಾಗತಿಕ ರಂಗದಲ್ಲಿ ಉತ್ತರ ಕೊರಿಯಾದ ಒಂಟಿತನವನ್ನು ಇನ್ನಷ್ಟು ಆಳಗೊಳಿಸುವುದಷ್ಟೇ ಅಲ್ಲ, ಅಮೆರಿಕ ಮತ್ತು ದಕ್ಷಿಣ ಕೊರಿಯಾ ತಮ್ಮ ನಿರೋಧಕ ಮತ್ತು ಪ್ರತಿಕ್ರಿಯೆ ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸಲು ಪ್ರೇರೇಪಿಸುತ್ತದೆ ಎಂದು ದಕ್ಷಿಣ ಕೊರಿಯಾದ ರಕ್ಷಣಾ ಇಲಾಖೆ ಹೇಳಿದೆ.

ಉತ್ತರ ಕೊರಿಯಾ ತನ್ನ ಪರಮಾಣು ಅಸ್ತ್ರಗಳನ್ನು ಬಳಸದಂತೆ ತಡೆಯಲು ದಕ್ಷಿಣ ಕೊರಿಯಾ ತ್ವರಿತವಾಗಿ ತನ್ನ ಪೂರ್ವಭಾವಿ ದಾಳಿ ಸಾಮರ್ಥ್ಯ, ಕ್ಷಿಪಣಿ ರಕ್ಷಣಾ ಮತ್ತು ಬೃಹತ್ ಪ್ರತೀಕಾರ ಸಾಮರ್ಥ್ಯವನ್ನು ವರ್ಧಿಸಲಿದೆ ಮತ್ತು ಅಮೆರಿಕವು ತನ್ನ ಮಿತ್ರದೇಶ ದಕ್ಷಿಣ ಕೊರಿಯಾಕ್ಕೆ ಪರಮಾಣು ಸೇರಿದಂತೆ ಲಭ್ಯವಿರುವ ಎಲ್ಲಾ ಸಾಮರ್ಥ್ಯಗಳನ್ನು ಒದಗಿಸುವ ಬದ್ಧತೆಯನ್ನು ನಿರೀಕ್ಷಿಸುತ್ತೇವೆ ಎಂದು ಇಲಾಖೆ ಹೇಳಿದೆ.

ಒಂದು ವೇಳೆ ಉತ್ತರ ಕೊರಿಯಾ ಪರಮಾಣು ಬಳಸಲು ಯತ್ನಿಸಿದರೆ ಅಮೆರಿಕ-ದಕ್ಷಿಣ ಕೊರಿಯಾ ಮಿಲಿಟರಿ ಮೈತ್ರಿಯಿಂದ ಭಾರೀ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಮತ್ತು ಆ ದೇಶ ಸ್ವಯಂ ವಿನಾಶದ ದಾರಿಯಲ್ಲಿ ಸಾಗಲಿದೆ ಎಂದು ರಕ್ಷಣಾ ಇಲಾಖೆಯ ಪ್ರಬಾರೀ ವಕ್ತಾರ ಮೂನ್‌ಹಾಂಗ್ ಸಿಕ್ ಹೇಳಿದ್ದಾರೆ. ಮೇ ತಿಂಗಳಿನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅಧ್ಯಕ್ಷ ಯೂನ್‌ಸುಕ್ ಯಿಯೋಲ್ ನೇತೃತ್ವದ ದಕ್ಷಿಣ ಕೊರಿಯಾದ ಹೊಸ ಸಂಪ್ರದಾಯವಾದಿ ಸರಕಾರವು ಉತ್ತರ ಕೊರಿಯಾದ ಪ್ರಚೋದನೆಯ ಬಗ್ಗೆ ಕಠಿಣ ನಿಲುವು ತಳೆಯುವುದಾಗಿ ಸ್ಪಷ್ಟ ಪಡಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X