Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಥಿಕ ಮೀಸಲಾತಿ: ವರ್ಗರಹಿತ ಸಮಾಜ...

ಆರ್ಥಿಕ ಮೀಸಲಾತಿ: ವರ್ಗರಹಿತ ಸಮಾಜ ನಿರ್ಮಾಣದ ಸಂವಿಧಾನದ ಧ್ಯೇಯಕ್ಕೆ ಎಸಗುವ ಅಪಮಾನ

ಅರ್ಜಿದಾರರ ಪರ ವಕೀಲ ನ್ಯಾ ಯಯವಾದಿ ರವಿವರ್ಮ ಕುಮಾರ್ ವಾದ

ವಾರ್ತಾಭಾರತಿವಾರ್ತಾಭಾರತಿ16 Sept 2022 12:33 PM IST
share
ಆರ್ಥಿಕ ಮೀಸಲಾತಿ: ವರ್ಗರಹಿತ ಸಮಾಜ ನಿರ್ಮಾಣದ  ಸಂವಿಧಾನದ ಧ್ಯೇಯಕ್ಕೆ ಎಸಗುವ ಅಪಮಾನ

ಹೊಸದಿಲ್ಲಿ:  ಮುಂದುವರಿದ ಜಾತಿಗಳಲ್ಲಿನ ಆರ್ಥಿಕ ದುರ್ಬಲರಿಗೆ  (ಇಡಬ್ಲ್ಯುಎಸ್) ಸರಕಾರಿ ಕಚೇರಿಗಳು ಹಾಗೂ ಶಿಕ್ಷಣಸಂಸ್ಥೆಗಳಲ್ಲಿ ಶೇ.10 ಮೀಸಲಾತಿಯನ್ನು  ಒದಗಿಸುವುದು ಸಮಾನತೆಯ ಹಾಗೂ ವರ್ಗರಹಿತ ಸಮಾಜವನ್ನು ಸ್ಥಾಪಿಸುವ ಸಂವಿಧಾನದ ಧ್ಯೇಯಕ್ಕೆ  ಎಸಗುವ ಅಪಮಾನವಾಗಿದೆ ಎಂದು ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದಾರೆ. ಮುಂದುವರಿದ ಜಾತಿಗಳ

ಆರ್ಥಿಕ ದುರ್ಬಲರಿಗೆ   ಶೇ.10ರಷ್ಟು ಮೀಸಲಾತಿ ಯನ್ನು ನೀಡುವ ಸಂವಿ ಧಾನದ ತಿದ್ದು ಪಡಿಯ ಸಿಂಧುತ್ವ ವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ನ್ಯಾಯಪೀಠದ ಮುಂದೆ ಅವರು ಅರ್ಜಿದಾರರ ಪರವಾಗಿ ಬುಧವಾರ ವಾದಿಸಿದ ಸಂದರ್ಭ ಅವರು  ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ 103ನೇ ತಿದ್ದುಪಡಿಯ ಮೂಲಕ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶೇ.10ರ ಮೀಸಲಾತಿಯ ಪ್ರಯೋಜನ ಪಡೆಯುವುದರಿಂದ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳನ್ನು ಹೊರತುಪಡಿಸಿದೆ. ಇದರೊಂದಿಗೆ ಸರಕಾರವು ಹಿಂದುಳಿದ ವರ್ಗಗಳವರಿಗೆ ಅನ್ಯಾಯವೆಸಗಿದೆಯೆಂದು ಅವರು ಹೇಳಿದ್ದಾರೆ.

ಜಾತಿ ಆಧಾರಿತ ಮೀಸಲಾತಿಯು ಜಾತಿ ಹಾಗೂ ಧರ್ಮದ ಆಧಾರದಲ್ಲಿ ನಡೆಯುತ್ತಿರುವ ಶೋಷಣೆಗಳ ಸಂಕೋಲೆಗಳಿಂದ ಹಿಂದುಳಿದ ವರ್ಗಗಳವರನ್ನು ಮುಕ್ತಗೊಳಿಸುತ್ತದೆ. ಆದರೆ ತಮ್ಮನ್ನು ಎಸ್‌ಸಿ, ಎಸ್‌ಟಿ, ಒಬಿಸಿ ಎಂಬುದಾಗಿ ಗುರುತಿಸಿಕೊಳ್ಳದ ಜನರು ಕೂಡಾ ತಮ್ಮ ಜಾತಿಗಳ ಆಧಾರದಲ್ಲಿ ಗುರುತಿಸಿಕೊಳ್ಳುವಂತಹ ಪರಿಸ್ಥಿತಿಯನ್ನು ಇಡಬ್ಲ್ಯುಎಸ್ ಮೀಸಲಾತಿ ನೀತಿಯು ಸೃಷ್ಟಿಸುತ್ತದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ಕಾಸ್ಮೊಪಾಲಿಟನ್ ಬದುಕನ್ನು ಸಾಗಿಸುವಂತಹ ಜನರ ಸಂಖ್ಯೆಯು ಅಸಾಧಾರಣ ಸಂಖ್ಯೆಯಲ್ಲಿ ಹೆಚ್ಚುತ್ತಿದೆ. ಜಾತಿರಹಿತ ಸಮಾಜವು ನಮ್ಮ ಗುರಿಯಾಗಬೇಕಾಗಿದೆ. ನಾನು ಹುಟ್ಟಿದ ಜಾತಿ ಅಥವಾ ಧರ್ಮಕ್ಕೆ ಇಡಬ್ಲ್ಯುಎಸ್ ಮೀಸಲಾತಿಯು ಅಪಚಾರವೆಸಗುತ್ತದೆ. ಯಾಕೆಂದರೆ ನಾನು ಎಸ್‌ಸಿ/ಎಸ್‌ಟಿ ಅಥವಾ ಒಬಿಸಿ ಎಂದು ಪರಿಗಣಿಸಲ್ಪಡುವುದರಿಂದ ನನಗೆ ಶೇ.10ರ ಆರ್ಥಿಕ ಮೀಸಲಾತಿ ನೀತಿಯು ಅನ್ವಯವಾಗುವುದಿಲ್ಲ. ನನಗೆ ಈ ಮೀಸಲಾತಿಯಡಿ ಯಾವುದೇ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ರವಿ ಕುಮಾರ್ ವರ್ಮ ವಾದಿಸಿದರು. ತಮ್ಮ ಜಾತಿ, ಧರ್ಮದಿಂದ ಗುರುತಿಸಿಕೊಳ್ಳುವುದನ್ನು ನಿಲ್ಲಿಸಿರುವ ಅತ್ಯಂತ ಸುಧಾರಿತ ಜನರೀಗ ಇದ್ದಾರೆ. ಸಮಾನ ಅವಕಾಶಗಳನ್ನು ಪಡೆಯಲು ಇವರಿಗಿರುವ ಹಕ್ಕುಗಳನ್ನು ನಿರಾಕರಿಸಬೇಕೇ ಎಂದು ನ್ಯಾಯವಾದಿ ರವಿಕುಮಾರ್ ವರ್ಮ ಅವರು ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಎಸ್.ರವೀಂದ್ರ ಭಟ್, ಬೇಲಾ ಎಂ. ತ್ರಿವೇದಿ ಹಾಗೂ ಜೆ.ಬಿ. ಪರ್ದಿವಾಲಾ ಅವರೂ ಕೂಡಾ ಒಳಗೊಂಡಿರುವ ನ್ಯಾಯಪೀಠವನ್ನು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X