Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.1-2ರಂದು ಮಂಗಳೂರಿನಲ್ಲಿ ‘ಬಿಗ್ ಶೋ’:...

ಅ.1-2ರಂದು ಮಂಗಳೂರಿನಲ್ಲಿ ‘ಬಿಗ್ ಶೋ’: ಕಟ್ಟಡ ನಿರ್ಮಾಣ ಉದ್ಯಮದ ಬೃಹತ್ ಪ್ರದರ್ಶನ, ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ16 Sept 2022 3:24 PM IST
share
ಅ.1-2ರಂದು ಮಂಗಳೂರಿನಲ್ಲಿ ‘ಬಿಗ್ ಶೋ’: ಕಟ್ಟಡ ನಿರ್ಮಾಣ ಉದ್ಯಮದ ಬೃಹತ್ ಪ್ರದರ್ಶನ, ಸಮ್ಮೇಳನ

ಮಂಗಳೂರು, ಸೆ.16: ಝೆಡ್‌ಎಂಝೆಡ್ ಈವೆಂಟ್ಸ್‌ನ ಸಂಯೋಜನೆಯಲ್ಲಿ ಶಂಕರ ಬಿಲ್ಡ್ ಪ್ರೋ ಸಂಸ್ಥೆಯ ಪ್ರಾಯೋಜಕತ್ವ ಹಾಗೂ ಐಐಐಡಿ ಮಂಗಳೂರು ಸಂಸ್ಥೆಯ ಸಹಭಾಗಿತ್ವದಲ್ಲಿ ಅಕ್ಟೋಬರ್ 1 ಮತ್ತು 2ರಂದು ಮಂಗಳೂರಿನಲ್ಲಿ ‘ಬಿಗ್ ಶೋ’ ಎಂಬ ಕಟ್ಟಡ ನಿರ್ಮಾಣ ಉದ್ಯಮದ ಬೃಹತ್ ಪ್ರದರ್ಶನ ಮತ್ತು ಸಮ್ಮೇಳನವನ್ನು ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಝೆಡ್‌ಎಂಝೆಡ್ ಈವೆಂಟ್ಸ್‌ನ ಆಡಳಿತ ನಿರ್ದೇಶಕ ಝಹೀರ್ ಅಹ್ಮದ್, ಕಟ್ಟಡ ನಿರ್ಮಾಣ ಉದ್ಯಮದ ವಿವಿಧ ವಿಭಾಗಳಿಗೆ ಸಂಬಂಧಿಸಿದ 100ಕ್ಕೂ ಅಧಿಕ ವಿವಿಧ ಬ್ರಾಂಡ್‌ಗಳ ಉತ್ಪನ್ನಗಳ ಪ್ರದರ್ಶನ ಇರಲಿದ್ದು, ನಗರ ಟಿಎಂಎ ಪೈ ಕನ್ವೆನ್ಶನ್ ಸೆಂಟರ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

ಆರ್ಕಿಟೆಕ್ಚರ್, ಇಂಜಿನಿಯರಿಂಗ್ ಮತ್ತು ನಿರ್ಮಾಣ (ಎಇಸಿ) ಉದ್ಯಮ ವ್ಯಾಪಾರದ ಬೃಹತ್ ಪ್ರದರ್ಶನ ಇದಾಗಲಿದ್ದು, ವಾಸ್ತುಶಿಲ್ಪಿಗಳು, ಬಿಲ್ಡರ್‌ಗಳು, ಇಂಜಿನಿಯರ್‌ಗಳು, ಗುತ್ತಿಗೆದಾರರು, ಇಂಟೀರಿಯರ್ ಡಿಸೈನರ್ಸ್, ಡೀಲರ್‌ಗಳು ಮಾತ್ರವಲ್ಲದೆ ಸಾರ್ವಜನಿಕರು ಕೂಡಾ ಈ ಪ್ರದರ್ಶನದಲ್ಲಿ ಭಾಗವಹಿಸಿ ಕಟ್ಟಡ ನಿರ್ಮಾಣದ ನವನವೀನ ಉತ್ಪನ್ನಗಳನ್ನು ವೀಕ್ಷಿಸುವ ಮಾಹಿತಿಯನ್ನು ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಪ್ರದರ್ಶನದ ಜತೆಗೆ ಕಟ್ಟಡ ನಿರ್ಮಾಣದ ತಜ್ಞರಿಂದ ಕೂಡಿದ ಸಮ್ಮೇಳನವನ್ನೂ ಆಯೋಜಿಸಲಾಗಿದೆ. ಅ.1ರಂದು ಬೆಳಗ್ಗೆ 9:30ಕ್ಕೆ ಪ್ರದರ್ಶನ ಉದ್ಘಾಟನೆಗೊಳ್ಳಲಿದೆ.

ಟಿಎಂಎ ಪೈ ಕನ್ವೆನ್ಶನ್ ಸೆಂಟರ್‌ನ ವಿವಿಧ ಸಭಾಂಗಣಗಳಲ್ಲಿ ಪ್ರದರ್ಶನ ಮತ್ತು ಸಮ್ಮೇಳನ ನಡೆಯಲಿದ್ದು, ಜೈಸಿಮ್ ಫೌಂಟೇನ್‌ಹೆಡ್‌ನ ಸಂಸ್ಥಾಪಕ ಕೃಷ್ಣ ರಾವ್ ಜೈಸಿಮ್, ನೈಟ್ ಫ್ರಾಂಕ್ ಪ್ರೈ. ಲಿಮಿಟೆಡ್‌ನ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಸರ್ವಿಸಸ್‌ನ ಮುಖ್ಯಸ್ಥರು ಹಾಗೂ ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕ ದೆಬೆನ್ ಮೊಝಾ, ಶಂಕರ ಬಿಲ್ಡಿಂಗ್ ಪ್ರಾಡೆಕ್ಟ್ಸ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಸುಕುಮಾರ್ ಶ್ರೀನಿವಾಸ್, ಇಂಡಿಯನ್ ಡಿಸೈನ್ ಸ್ಕೂಲ್‌ನ ಅಧ್ಯಕ್ಷ ಮುಹಮ್ಮದ್ ನಿಸಾರ್, ಎಎಲ್‌ಇಸಿ- ಯುಎಇಯ ಪ್ಲಾನಿಂಗ್ ಮ್ಯಾನೇಜರ್ ಶಫ್‌ಶೀನ್ ಫಮೀಝ್, ನಿಯೋಕೋಟ್ಸ್ ಡೆಕೊರೇಟಿವ್ ಕೋಟಿಂಗ್ಸ್‌ನ ಸಹ ಸಂಸ್ಥಾಪಕ ಪವನ್ ಜೈನ್ ಮೊದಲಾದವರು ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ ಎಂದು ಝಹೀರ್ ಅಹ್ಮದ್ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಝೆಡ್‌ಎಂಝೆಡ್ ಈವೆಂಟ್ಸ್‌ನ ಅಧ್ಯಕ, ಮುಹಮ್ಮದ್ ಹುಸೇನ್, ಶಂಕರ ಬಿಲ್ಡ್‌ಪ್ರೋ ಮುಖ್ಯಸ್ಥರಾದ ಧನಂಜಯ್ ಮಿರ್ಲೆ ಶ್ರೀನಿವಾಸ್, ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಇಂಟೀರಿಯರ್ ಡಿಸೈನರ್ಸ್ (ಐಐಐಡಿ)ಯ ಜಂಟಿ ಕಾರ್ಯದರ್ಶಿ ರಮಾನಾಥ್ ನಾಯಕ್, ಝೆಡ್‌ಎಂಝೆಡ್ ಈವೆಂಟ್ಸ್‌ನ ಯೋಜನಾ ಕಾರ್ಯನಿರ್ವಾಹಕಿ ರಕ್ಷಿತಾ ಶೆಟ್ಟಿ, ಎ.ಕೆ. ಗ್ರೂಪ್‌ನ ಚೀಫ್‌ಸೇಲ್ಸ್ ಆಫೀಸರ್ ಅಬ್ದುಲ್ ರವೂಫ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X