Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾಜಿ ಸಚಿವ ರಮಾನಾಥ ರೈ ವಿರುದ್ಧ...

ಮಾಜಿ ಸಚಿವ ರಮಾನಾಥ ರೈ ವಿರುದ್ಧ ವೈಯಕ್ತಿಕ ಟೀಕೆ ಖಂಡನೀಯ: ಸುರತ್ಕಲ್ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ17 Sept 2022 1:22 PM IST
share
ಮಾಜಿ ಸಚಿವ ರಮಾನಾಥ ರೈ ವಿರುದ್ಧ ವೈಯಕ್ತಿಕ ಟೀಕೆ ಖಂಡನೀಯ: ಸುರತ್ಕಲ್ ಕಾಂಗ್ರೆಸ್

ಮಂಗಳೂರು: ರಾಜಕೀಯ ಕಾರಣಕ್ಕಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಅವರ ವಯಸ್ಸು ದೇಹ, ನಡೆ ಬಗ್ಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ವೈಯಕ್ತಿಕ ಟೀಕೆ ಮಾಡಿರುವುದು ಖಂಡನೀಯ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡಕೇರಿ ಹೇಳಿದರು.

ರೈಯವರ ಸಾಧನೆ, ಅಭಿವೃದ್ಧಿ ಬಗ್ಗೆ ಮಾತನಾಡಲಿ. ಆದರೆ, ಅದನ್ನು ಟೀಕಿಸಲು ಸಾಧ್ಯವೇ ಇಲ್ಲ. ಕೇವಲ ನಾರಾಯಣ ಗುರುಗಳ ಬಗ್ಗೆ ಬಿಜೆಪಿ ಸರಕಾರದ ಅವಮಾನದ ಬಗ್ಗೆ ಧ್ವನಿ ಎತ್ತಿದ ಕಾರಣಕ್ಕಾಗಿ ವೈಯಕ್ತಿಕ ತೇಜೋವಧೆ ಸರಿಯಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಬಂಟ್ವಾಳದ ಈಗಿನ ಶಾಸಕರು ಕೂಡಾ ಒಳ್ಳೆಯವರೇ. ಆದರೆ, ರಮಾನಾಥ ರೈ ಆರು ಬಾರಿ ಶಾಸಕ, 15 ವರ್ಷ ಸಚಿವರಾಗಿ ಅನುಭವಿಗಳು. ಇಡೀ ಕ್ಷೇತ್ರ ಸುತ್ತಾಡುತ್ತಿದ್ದಾರೆ. ಅಧಿಕಾರಿಗಳಿಗೂ ಅವರ ಬಗ್ಗೆ ಗೌರವ ಇದೆ. ಅವರು ಮಾಡಿದ ಅಭಿವೃದ್ಧಿ ಕಾರ್ಯಗಳ ಶೇ.10 ಕೂಡಾ ಈಗ ಮಾಡಲು ಸಾಧ್ಯವಾಗಿಲ್ಲ ಎಂದರು.

ರೈಯವರನ್ನು ಕಲ್ಲಡ್ಕ ಶಾಲೆಯ ಮಧ್ಯಾಹ್ನದ ಊಟದ ವಿಷಯದಲ್ಲಿ ಜನರಿಗೆ ಸುಳ್ಳು ಮಾಹಿತಿ ಕೊಟ್ಟು ಸೋಲಿಸಲಾಗಿತ್ತು. ಅವರೆಂದೂ ಮಕ್ಕಳ ಹೊಟ್ಟೆಗೆ ಹೊಡೆಯುವವಲ್ಲ. ತಿಂಗಳಿಗೆ ನಾಲ್ಕು ಲಕ್ಷ ರೂ. ದುರ್ಬಳಕೆ ಮಾಡುವ ವಿರುದ್ಧ ದನಿ ಎತ್ತಿದ್ದರು. ಅವರನ್ನು ಸೋಲಿಸಿದ ಜನ ಈಗ ಪರಿತಪಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಅವರ ಗೆಲುವು ಶತಃಸಿದ್ಧ ಎಂದರು.

ಹರಿಕೃಷ್ಣ ಬಂಟ್ವಾಳ ಅವರ ಬಗ್ಗೆ ನಮಗೆ ಗೌರವ ಇದೆ. ಅವರು ಬಿಲ್ಲವ ಸಮಾಜದ ಮುಖಂಡರು. ಆದರೆ, ಗೆಜ್ಜೆಗಿರಿ, ಕುದ್ರೋಳಿ ಕ್ಷೇತ್ರಗಳಲ್ಲಿ ವಿವಾದ ಸೃಷ್ಟಿ ಮಾಡಿದ್ದು, ನಾರಾಯಣ ಗುರುಗಳಿಗೆ ಬಿಜೆಪಿ ಸರಕಾರ ಮಾಡಿದ ಅವಮಾನಗಳನ್ನು ಸಮರ್ಥಿಸುವುದು ಸರಿಯಲ್ಲ. ಅವರು ಬಿಲ್ಲವ ಮುಖಂಡರಾಗಿಯೇ ಇರಲಿ. ಬೇಕಾದರೆ ರಾಜಕೀಯ ನಿವೃತ್ತಿ ಘೋಷಿಸಲಿ ಎಂದು ಅವರು ಹೇಳಿದರು.

 ಪತ್ರಿಕಾಗೋಷ್ಠಿಯಲ್ಲಿ ಸುರತ್ಕಲ್ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಕಾರ್ಪೊರೇಟರ್ ಅನಿಲ್ ಕುಮಾರ್, ಪದ್ಮನಾಭ ಕೋಟ್ಯಾನ್, ಶಶಿಕಲಾ ಪದ್ಮನಾಭ, ನೀರಜ್‌ಚಂದ್ರ ಪಾಲ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X