Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಸದ ತೇಜಸ್ವಿ ಸೂರ್ಯರ ಹುಚ್ಚಾಟದಿಂದ...

ಸಂಸದ ತೇಜಸ್ವಿ ಸೂರ್ಯರ ಹುಚ್ಚಾಟದಿಂದ KSRTC ಆಸ್ಪತ್ರೆ ಟ್ರಸ್ಟ್ ಗೆ ವರ್ಗಾವಣೆ: ಎಚ್.ವಿ.ಅನಂತಸುಬ್ಬರಾವ್

ಆಸ್ಪತ್ರೆಯನ್ನು ಸಾರಿಗೆ ಸಂಸ್ಥೆಯಲ್ಲೇ ಉಳಿಸುವಂತೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Sept 2022 7:13 PM IST
share
ಸಂಸದ ತೇಜಸ್ವಿ ಸೂರ್ಯರ ಹುಚ್ಚಾಟದಿಂದ KSRTC ಆಸ್ಪತ್ರೆ ಟ್ರಸ್ಟ್ ಗೆ ವರ್ಗಾವಣೆ: ಎಚ್.ವಿ.ಅನಂತಸುಬ್ಬರಾವ್

ಬೆಂಗಳೂರು, ಸೆ.17: ಹಲವು ದಶಕಗಳಿಂದ ಜಯನಗರ 4ನೆ ಬ್ಲಾಕ್‍ನಲ್ಲಿರುವ ಕೆಎಸ್ಸಾರ್ಟಿಸಿ (KSRTC) ಆಸ್ಪತ್ರೆಯು ಸಂಸದ ತೇಜಸ್ವಿ ಸೂರ್ಯರ ಹುಚ್ಚಾಟದಿಂದಾಗಿ ಶ್ರೀ ವಾಸವಿ ಕೌಟುಂಬಿಕ ಟ್ರಸ್ಟ್ ಗೆ ವರ್ಗಾವಣೆ ಆಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶಿಸಿ ಆಸ್ಪತ್ರೆಯನ್ನು ಸಾರಿಗೆ ಸಂಸ್ಥೆಯಲ್ಲೇ ಉಳಿಸುವಂತೆ ಕೆಎಸ್ಸಾರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ಒತ್ತಾಯಿಸಿದೆ.

ಈ ಕುರಿತು ಶನಿವಾರ ಫೆಡರೇಷನ್‍ನ ಎಚ್.ವಿ.ಅನಂತಸುಬ್ಬರಾವ್ ಪತ್ರಿಕಾ ಪ್ರಕಟನೆ ನೀಡಿದ್ದು, ‘ಕೆಲವು ತಿಂಗಳುಗಳ ಹಿಂದೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ‘ಶ್ರೀ ವಾಸವಿ ಕೌಟುಂಬಿಕ ಟ್ರಸ್ಟ್’ಗೆ ಆಸ್ಪತ್ರೆಯನ್ನು ದಾನ ಮಾಡಿಸಲು ಪ್ರಯತ್ನಪಟ್ಟಿದ್ದರು. ಆಗ ಅದನ್ನು ನಾವು ವಿರೋಧಿಸಿದ್ದೆವು. ಆಗ ತಣ್ಣಗಾದ ವಿಷಯ ಬಹಳ ತರಾತುರಿಯಿಂದ ಮೇಲೆದ್ದಿದೆ. ಜು.25ರಂದು ಸೂರ್ಯರ ಒತ್ತಡದಿಂದಾಗಿ ಟೆಂಡರ್ ಜಾಹೀರಾತನ್ನು ಪ್ರಕಟಿಸಲಾಗಿದೆ.

ಜಾಹೀರಾತಿನಲ್ಲಿ ಹಾಕಿರುವ ಷರತ್ತುಗಳನ್ನು ನೋಡಿದರೆ ಯಾವುದೋ ಒಂದು ನಿರ್ದಿಷ್ಟವಾದ ಟ್ರಸ್ಟ್ ಗೆ ಆಸ್ಪತ್ರೆಯನ್ನು ಒಪ್ಪಿಸಲೆಂದೇ ಈ ಜಾಹೀರಾತನ್ನು ಸಿದ್ಧಪಡಿಸಿದಂತಿದೆ. ಅದರಲ್ಲೂ ಸಂಸತ್ ಸದಸ್ಯರ ನಿಧಿಯಿಂದ ಹಣಕೊಡಿಸುವ ಭರವಸೆಯು ಈ ಜಾಹೀರಾತಿನಲ್ಲಿ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯನ್ನು ಟ್ರಸ್ಟ್ ಗೆ ವರ್ಗಾಹಿಸಿದರೆ, ಸಾರಿಗೆ ನಿಗಮದ ನೌಕರರೂ ತಾವು ಪಡೆಯುವ ಸೇವೆಗೆ ಹಣ ತೆರಬೇಕಾಗುತ್ತದೆ. ಕೆಎಸ್ಸಾರ್ಟಿಸಿ ಆಸ್ಪತ್ರೆಯು ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಮತ್ತು ಅವರ ಕುಟುಂಬ ವರ್ಗಗಳಿಗೆ ಸೇವೆ ಸಲ್ಲಿಸುತ್ತಿದೆ. ಈ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸಿ ಅದರ ಸೇವೆಯನ್ನು ಹೆಚ್ಚಿಸಬೇಕು ಎಂದು ಅವರು ಕೆಎಸ್ಸಾರ್ಟಿಸಿ ಆಡಳಿತ ಮಂಡಳಿಗೆ ವಿನಂತಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X