Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ.ಡಿ., ಸಿಬಿಐ ವಿರುದ್ಧ ನಿರ್ಣಯ...

ಈ.ಡಿ., ಸಿಬಿಐ ವಿರುದ್ಧ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ಸರಕಾರ

ವಾರ್ತಾಭಾರತಿವಾರ್ತಾಭಾರತಿ19 Sept 2022 11:21 PM IST
share
ಈ.ಡಿ., ಸಿಬಿಐ ವಿರುದ್ಧ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ಸರಕಾರ

ಕೋಲ್ಕತಾ, ಸೆ. 19: ಜಾರಿ ನಿರ್ದೇಶನಾಲಯ (ಈ.ಡಿ.), ಸಿಬಿಐ ಹಾಗೂ ಇತರ ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಪಶ್ಚಿಮಬಂಗಾಳ ಸರಕಾರ ಸೋಮವಾರ ವಿಧಾನ ಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ಇದರೊಂದಿಗೆ ಪಶ್ಚಿಮಬಂಗಾಳ ಈ ರೀತಿ ನಿರ್ಣಯ ಅಂಗೀಕರಿಸಿದ  ಮೊದಲ ರಾಜ್ಯವಾಗಿದೆ.

ಶಾಲಾ ನೇಮಕಾತಿ ಹಗರಣ, ಜಾನುವಾರು ಸಾಗಾಟ ಹಾಗೂ ಕಲ್ಲಿದ್ದಲು ಕಳ್ಳತನ ಸೇರಿದಂತೆ ರಾಜ್ಯದ ಪ್ರಮುಖ ಪ್ರಕರಣಗಳನ್ನು ಕೇಂದ್ರದ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವ ಸಂದರ್ಭ ಪಶ್ಚಿಮಬಂಗಾಳ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಕೇಂದ್ರದ ತನಿಖಾ ಸಂಸ್ಥೆಗಳು ಪಶ್ಚಿಮಬಂಗಾಳದ ಆಡಳಿತಾರೂಢ ಪಕ್ಷದ ನಾಯಕರನ್ನು ಆಯ್ದು ಗುರಿ ಮಾಡುತ್ತಿದೆ ಹಾಗೂ ಭೀತಿಯ ವಾತಾವರಣವನ್ನು ಸೃಷ್ಟಿಸುತ್ತಿದೆ ಎಂಬ ನಿರ್ಣಯವನ್ನು ಟಿಎಂಸಿ ಶಾಸಕರಾದ ನಿರ್ಮಲಾ ಘೋಷ್ ಹಾಗೂ ತಾಪಸ್ ರಾಯ್ ಅವರು ಮಂಡಿಸಿದರು.

2021 ವಿಧಾನ ಸಭೆ ಚುನಾವಣೆ ನಡೆದ ಕೂಡಲೇ ನಾರಾದ ಕುಟುಕು ಕಾರ್ಯಾಚರಣೆಗೆ ಸಂಬಂಧಿಸಿ ಸಿಬಿಐ ಸಚಿವ ಫಿರ್ಹಾದ್ ಹಕೀಮ್ ಹಾಗೂ ಸುಬ್ರತಾ ಮುಖರ್ಜಿ ಅವರನ್ನು ಬಂಧಿಸಿತ್ತು ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಚಿಟ್ ಫಂಡ್ ಹಗರಣದಲ್ಲಿ ಬಿಜೆಪಿ ನಾಯಕರ ಹೆಸರು ಇದ್ದ ಹೊರತಾಗಿಯೂ ತನಿಖಾ ಸಂಸ್ಥೆಗಳು ಇದನ್ನು ಕಡೆಗಣಿಸಿದವು ಹಾಗೂ ಪ್ರಕರಣದ ಒಂದು ಆಯಾಮದಲ್ಲಿ ಮಾತ್ರ ತನಿಖೆ ನಡೆಸಿತು ಎಂದು ನಿರ್ಣಯ ಹೇಳಿದೆ.

ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರಕಾರವನ್ನು ಉರುಳಿಸುವಲ್ಲಿ ಪಿತೂರಿ   ಹಾಗೂ ಭಯದ ವಾತಾವರಣ ಸೃಷ್ಟಿಸುವಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳು ಭಾಗಿಯಾಗಿವೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X