Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರೀಡಾ ಸಂಘದ ಮುಖ್ಯಸ್ಥರಿಗೆ ವ್ಹೀಲ್...

ಕ್ರೀಡಾ ಸಂಘದ ಮುಖ್ಯಸ್ಥರಿಗೆ ವ್ಹೀಲ್ ಚೇರ್‌ನಲ್ಲಿ ವಿಮಾನ ಏರಲು ಅವಕಾಶ ನಿರಾಕರಣೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ20 Sept 2022 7:26 AM IST
share
ಕ್ರೀಡಾ ಸಂಘದ ಮುಖ್ಯಸ್ಥರಿಗೆ ವ್ಹೀಲ್ ಚೇರ್‌ನಲ್ಲಿ ವಿಮಾನ ಏರಲು ಅವಕಾಶ ನಿರಾಕರಣೆ: ಆರೋಪ

ಮುಂಬೈ: ಬಾಲಿಯಲ್ಲಿ ಸೆ. 20 ರಿಂದ 24ರರವರೆಗೆ ನಡೆಯುವ ವಿಶ್ವ ಪಿಕಲ್‍ ಬಾಲ್ ಚಾಂಪಿಯನ್‍ಶಿಪ್‍ (World Pickleball Championship) ನಲ್ಲಿ ಭಾರತವನ್ನು ಪ್ರತಿನಿಧಿಸುವ 16 ಮಂದಿ ಆಟಗಾರರ ತಂಡ ಜತೆಗೆ ತೆರಳಬೇಕಿದ್ದ ಅಖಿಲ ಭಾರತ ಪಿಕಲ್‍ಬಾಲ್ ಅಸೋಸಿಯೇಶನ್‍ನ ಅಧ್ಯಕ್ಷ ಅರವಿಂದ ಪ್ರಭು ಅವರನ್ನು ವ್ಹೀಲ್‍ಚೇರ್‌ ನಲ್ಲಿ ವಿಯೆಟ್‍ಜೆಟ್ ವಿಮಾನ ಏರಲು ಅವಕಾಶ ನೀಡದೇ ತಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ವ್ಹೀಲ್‍ಚೇರ್‌ ನಲ್ಲಿ ಆಗಮಿಸಿದ ಪ್ರಯಾಣಿಕರಿಗೆ ವಿಮಾನ ಏರಲು ಬೋರ್ಡಿಂಗ್ ಪಾಸ್ ನೀಡುವ ಸಂಬಂಧ ಏರ್‍ಲೈನ್ಸ್ ಯಾವುದೇ ನೀತಿಯನ್ನು ಹೊಂದಿಲ್ಲ ಎಂಬ ಕಾರಣ ನೀಡಿ ಇದೇ ಮೊದಲ ಬಾರಿಗೆ ಅವಕಾಶ ನಿರಾಕರಿಸಲಾಗಿದೆ ಎಂದು 35 ವರ್ಷದ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ವ್ಹೀಲ್‍ಚೇರ್ ಆಧರಿಸಿರುವ ಪ್ರಭು ದೂರಿದ್ದಾರೆ.

"ಮತ್ತೊಂದು ವಿಮಾನದಿಂದ ಐಸಲ್‍ ಚೇರ್ (aisle chair) ಪಾವತಿ ಮಾಡಲು ಸಿದ್ಧ ಅಥವಾ ನಾಲ್ಕು ಮಂದಿ ಸಹಾಯಕರು ನನ್ನನ್ನು ಆಸನಕ್ಕೆ ಎತ್ತಿಕೊಂಡು ಹೋಗಲು ಸಿದ್ಧರಿದ್ದಾರೆ ಎಂಬ ಮನವಿಗೂ ಕಿವಿಗೊಡದೇ, ವಿಮಾನಯಾನಕ್ಕೆ ಅವಕಾಶ ನೀಡಲಿಲ್ಲ" ಎಂದು ಅವರು ಆಪಾದಿಸಿದ್ದಾರೆ.

ಮುಂಬೈ ಸುಬುರ್ಬನ್ ಟೇಬಲ್ ಟೆನಿಸ್ ಅಸೋಸಿಯೇಶನ್ ಅಧ್ಯಕ್ಷರೂ ಆಗಿರುವ ಅವರು, "ವಿಮಾನ ಟಿಕೆಟ್ ಕಾಯ್ದಿರಿಸುವ ವೇಳೆಯೇ ಅಂಗವಿಕಲ ಪ್ರಯಾಣಿಕ ಎಂದು ಹೆಸರು ನೋಂದಾಯಿಸಿಕೊಂಡು ವ್ಹೀಲ್‍ಚೇರ್‍ಗೆ ಮನವಿ ಸಲ್ಲಿಸಿದ್ದೆ. ಈ ಸೌಲಭ್ಯ ಇಲ್ಲದಿದ್ದರೆ ಆ ಅವಕಾಶವನ್ನು ಇದೆ ಎಂದು ಏಕೆ ಹೇಳಬೇಕು? ವಿಮಾನ ಕಾಯ್ದಿರಿಸುವ ವೇಳೆ ಏಕೆ ಹೇಳಿಲ್ಲ" ಎನ್ನುವುದು ಪ್ರಭು ಅವರ ಪ್ರಶ್ನೆ. ಈ ಸಂಬಂಧ ನಾಗರಿಕ ವಿಮಾನ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ ಎಂದು ಅವರು ವಿವರಿಸಿದ್ದಾರೆ. ಈ ಬಗ್ಗೆ timesofindia.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X