Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಡಾನ್ಸಿಂಗ್ ಸ್ಟಾರ್ಸ್ ಸಚಿವರೇ, KPSC...

'ಡಾನ್ಸಿಂಗ್ ಸ್ಟಾರ್ಸ್ ಸಚಿವರೇ, KPSC ಅಭ್ಯರ್ಥಿಗಳ ಎದುರು ನಿಮ್ಮ ನೃತ್ಯ ಕೌಶಲ್ಯ ತೋರಿಸಿ': ಕಾಂಗ್ರೆಸ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ20 Sept 2022 1:54 PM IST
share
ಡಾನ್ಸಿಂಗ್ ಸ್ಟಾರ್ಸ್ ಸಚಿವರೇ, KPSC ಅಭ್ಯರ್ಥಿಗಳ ಎದುರು ನಿಮ್ಮ ನೃತ್ಯ ಕೌಶಲ್ಯ ತೋರಿಸಿ: ಕಾಂಗ್ರೆಸ್ ಟೀಕೆ

ಬೆಂಗಳೂರು: 'ಜನಸ್ಪಂದನೆ ಎಂಬ ಜಾತ್ರೆ ಮಾಡಿದ #40PercentSarkara ಈ ಯುವ ಸಮುದಾಯಕ್ಕೆ ಸ್ಪಂದನೆ ಮಾಡುತ್ತಿಲ್ಲ ಏಕೆ? ' ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,  #40PercentSarkara ಟ್ಯಾಗ್‌ ಬಳಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

 ''ವೇದಿಕೆ ಹುಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, KPSC ಅಭ್ಯರ್ಥಿಗಳ ಎದುರು ನಿಂತು ನಿಮ್ಮ ಧಮ್ಮು ತಾಕತ್ತು ತೋರಿಸಿ. ಬಿಜೆಪಿಯ 'ಡಾನ್ಸಿಂಗ್ ಸ್ಟಾರ್ಸ್' ಸಚಿವರೇ, ಬನ್ನಿ ಪ್ರತಿಭಟನಾ ನಿರತ ಅಭ್ಯರ್ಥಿಗಳ ಎದುರು ನಿಮ್ಮ ನೃತ್ಯ ಕೌಶಲ್ಯ ತೋರಿಸಿ'' ಎಂದು ಕಿಡಿಕಾರಿದೆ. 

'ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಉದ್ಯೋಗಾಕಾಂಕ್ಷಿಗಳು ನೋಟಿಫಿಕೇಶನ್‌ಗಾಗಿ ಕಾಯುತ್ತಿದ್ದಾರೆ. ಮಂಜೂರಾದ ಕೆಲವೇ ಹುದ್ದೆಗಳು ಮಾರಾಟವಾಗುತ್ತಿವೆ. ಪೆನ್, ಪುಸ್ತಕಗಳೇ ಅಭ್ಯರ್ಥಿಗಳ ಆಸ್ತಿ. ಲಂಚವಿಲ್ಲದೆ ಕೆಲಸ ಮಾಡದ #40PercentSarkara ಕ್ಕೆ ಅವುಗಳೇ ಲಂಚವಾಗಿ ನೀಡುತ್ತಿದ್ದಾರೆ. ಈ ಲಂಚ ಪಡೆದಾದರೂ ಕೆಲಸ ಕೊಡಿ ' ಎಂದು ಕಾಂಗ್ರೆಸ್ ಟ್ವೀಕಿಸಿದೆ. 

ಇತ್ತೀಚಿಗೆ ರಾಜ್ಯ ಸರಕಾರ ಹೊರಡಿಸಿರುವ ಪಿಎಸ್ಸೈ ನೇಮಕಾತಿ ಮರು ಪರೀಕ್ಷೆ ಆದೇಶ ಹಿಂಪಡೆಯಬೇಕು ಹಾಗೂ ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನೀಡಬೇಕೆಂದು ಒತ್ತಾಯಿಸಿ ರವಿವಾರದಿಂದ KPSC ಅಭ್ಯರ್ಥಿಗಳು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. 

ವೇದಿಕೆ ಹುಲಿ @BSBommai ಅವರೇ, ಬನ್ನಿ KPSC ಅಭ್ಯರ್ಥಿಗಳ ಎದುರು ನಿಂತು ನಿಮ್ಮ ದಮ್ಮು ತಾಕತ್ತು ತೋರಿಸಿ.

ಬಿಜೆಪಿಯ 'ಡಾನ್ಸಿಂಗ್ ಸ್ಟಾರ್ಸ್' ಸಚಿವರೇ, ಬನ್ನಿ ಪ್ರತಿಭಟನಾ ನಿರತ ಅಭ್ಯರ್ಥಿಗಳ ಎದುರು ನಿಮ್ಮ ನೃತ್ಯ ಕೌಶಲ್ಯ ತೋರಿಸಿ.

ಜನಸ್ಪಂದನೆ ಎಂಬ ಜಾತ್ರೆ ಮಾಡಿದ #40PercentSarkara ಈ ಯುವ ಸಮುದಾಯಕ್ಕೆ ಸ್ಪಂದನೆ ಮಾಡ್ತಿಲ್ಲ ಏಕೆ? pic.twitter.com/NKErXzLQGn

— Karnataka Congress (@INCKarnataka) September 20, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X