Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾನಸಿಕ ಅಸ್ವಸ್ಥರ ಚಿಕಿತ್ಸೆಗೆ ಮಾಹೆಯಿಂದ...

ಮಾನಸಿಕ ಅಸ್ವಸ್ಥರ ಚಿಕಿತ್ಸೆಗೆ ಮಾಹೆಯಿಂದ ಮೊಬೈಲ್ ಕ್ಲಿನಿಕ್

ವಾರ್ತಾಭಾರತಿವಾರ್ತಾಭಾರತಿ20 Sept 2022 8:49 PM IST
share
ಮಾನಸಿಕ ಅಸ್ವಸ್ಥರ ಚಿಕಿತ್ಸೆಗೆ ಮಾಹೆಯಿಂದ ಮೊಬೈಲ್ ಕ್ಲಿನಿಕ್

ಮಣಿಪಾಲ, ಸೆ.20: ಚೆನ್ನೆನ ಟೇಕ್ ಸೊಲ್ಯೂಶನ್ಸ್ ಲಿಮಿಟೆಡ್‌ನ ಸಿಎಸ್‌ಆರ್ ನಿಧಿಯಿಂದ ದೊರೆತ ಧನಸಹಾಯ ದಿಂದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ), ಮಾನಸಿಕ ಅಸ್ವಸ್ಥರ ಚಿಕಿತ್ಸೆಗಾಗಿ ಮೊಬೈಲ್ ಕ್ಲಿನಿಕ್‌ಗೆ ಚಾಲನೆ ನೀಡಿದೆ. ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ಅವರು ಈ ಕ್ಲಿನಿಕ್‌ಗೆ ಚಾಲನೆ ನೀಡಿದರು.

ಮಾನಸಿಕ ಅಸ್ವಸ್ಥರ ಚಿಕಿತ್ಸೆಗೆ ಸುಲಭವಾಗುವಂತೆ, ಅವರಿರುವಲ್ಲೇ ತೆರಳಿ ಚಿಕಿತ್ಸೆ ನೀಡಲು ಸಾಧ್ಯವಾಗುವಂತೆ ಹಾಗೂ ಅವರ ಆಸ್ಪತ್ರೆ ದಾಖಲಾತಿಯನ್ನು ಕನಿಷ್ಠಕ್ಕಿಳಿಸುವ ಗುರಿಯೊಂದಿಗೆ, ಇಂಥವರು ಸಮಾಜದೊಂದಿಗೆ ಹೆಚ್ಚೆಚ್ಚು ಬೆರೆಯಲು ಸಾಧ್ಯವಾಗುವಂತೆ ಮೊಬೈಲ್ ಕ್ಲಿನಿಕ್‌ನ್ನು ಪ್ರಾರಂಭಿಸಲಾಗಿದೆ ಎಂದು ಡಾ.ಎಚ್.ಎಸ್. ಬಲ್ಲಾಳ್ ತಿಳಿಸಿದರು.

ಮಾನಸಿಕ ಅಸ್ವಸ್ಥರಿಗೆ ನೆರವಾಗುವ ಪ್ರತಿಯೊಂದು ಹೆಜ್ಜೆಯೂ ಅವರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಸಾಗುತ್ತದೆ. ಈ ಸಮುದಾಯಕ್ಕೆ ಸಹಾಯ ಹಸ್ತವನ್ನು ಚಾಚುವ ಗುರಿಯನ್ನು ಹೊಂದಿರುತ್ತದೆ. ನಮ್ಮ ಬದ್ಧತೆ ಅವರ ಬದುಕಿನಲ್ಲಿ ನೇತ್ಯಾತ್ಮಕ ಪರಿಣಾಮವನ್ನು ಬೀರುವಂತಿರುತ್ತದೆ. ಇದಕ್ಕಾಗಿ ನಮ್ಮ ಪ್ರಯತ್ನ ಇನ್ನಷ್ಟು ಮುಂದುವರಿಯಲಿದೆ ಎಂದು ಡಾ.ಬಲ್ಲಾಳ್ ತಿಳಿಸಿದರು.

ಮಾಹೆಯ ಕುಲಪತಿ ಲೆ.ಜ.(ಡಾ.) ಎಂ.ಡಿ.ವೆಂಕಟೇಶ್ ಮಾತನಾಡಿ, ಮಾನಸಿಕ ಅಸ್ವಸ್ಥರ ಬದುಕು ಹಾಗೂ ವಾತಾವರಣವನ್ನು ಇನ್ನಷ್ಟು ಉತ್ತಮ ಗೊಳಿಸುವ ಹೊಣೆಗಾರಿಕೆಯೊಂದಿಗೆ ನಾವು ಯಾವತ್ತೂ ಕೆಲಸ ಮಾಡುತ್ತೇವೆ. ಮೊಬೈಲ್ ಕ್ಲಿನಿಕ್ ಮೂಲಕ ಇವರು ಸಕಾಲದಲ್ಲಿ ಬೇಕಾದ ವೈದ್ಯಕೀಯ ಚಿಕಿತ್ಸೆ ಪಡೆಯುವಂತೆ ನೋಡಿಕೊಳ್ಳಲಾಗುವುದು ಎಂದರು.

ಪ್ರಾಯೋಜಿತ ಕಂಪೆನಿಯ ಅಧಿಕಾರಿ ಡಾ.ಆಯಾಝ್ ಹುಸೇನ್ ಖಾನ್, ಮಾಹೆಯ ಕಾರ್ಪೋರೇಟ್ ರಿಲೇಷನ್ಸ್ ನಿರ್ದೇಶಕ ಡಾ.ರವಿರಾಜ್ ಎನ್.ಎಸ್., ಕೆಎಂಸಿಯ ಸೈಕಾಟ್ರಿ ವಿಭಾಗದ ಪ್ರೊ.ಡಾ.ಪಿಎಸ್‌ವಿಎನ್ ಶರ್ಮ,  ಮಾಹೆಯ ಪ್ರೊ ವೈಸ್ ಚಾನ್ಸಲರ್ ಡಾ.ವೆಂಕಟ್ರಾಯ ಪ್ರಭು, ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್, ಸಿಓಓ ಸಿ.ಜಿ.ಮುತ್ತಣ್ಣ, ಕೆಎಂಸಿಯ ಡೀನ್ ಡಾ.ಶರತ್‌ಕುಮಾರ್ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X