Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ದ.ಕ. ಜಿಲ್ಲಾ ಆಟೋ ಚಾಲಕ-...

ಮಂಗಳೂರು: ದ.ಕ. ಜಿಲ್ಲಾ ಆಟೋ ಚಾಲಕ- ಮಾಲಕರಿಂದ ಪ್ರತಿಭಟನೆ

ಪರವಾನಿಗೆ ಇಲ್ಲದೇ ಎಲೆಕ್ಟ್ರಿಕಲ್ ಚಾಲಿತ ಆಟೋರಿಕ್ಷಾಗಳ ಸಂಚಾರಕ್ಕೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ21 Sept 2022 4:27 PM IST
share
ಮಂಗಳೂರು: ದ.ಕ. ಜಿಲ್ಲಾ ಆಟೋ ಚಾಲಕ- ಮಾಲಕರಿಂದ ಪ್ರತಿಭಟನೆ

ಮಂಗಳೂರು, ಸೆ. 21: ನಗರದಲ್ಲಿ ಸಂಚರಿಸುತ್ತಿರುವ ಎಲೆಕ್ಟ್ರಿಕಲ್ (ಬ್ಯಾಟರಿ ಆಟೋ) ಚಾಲಿತ ಆಟೋರಿಕ್ಷಾಗಳು ಪರವಾನಿಗೆ ಇಲ್ಲದೇ ಸಂಚರಿಸುತ್ತಿರುವುದು ಖಂಡನೀಯ ಎಂದು ಆರೋಪಿಸಿ ದ.ಕ. ಜಿಲ್ಲಾ ಆಟೋಚಾಲಕ-ಮಾಲಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಜಾಥಾ ಬುಧವಾರ ನಗರದಲ್ಲಿ ನಡೆಯಿತು.

ಕದ್ರಿ ಮೈದಾನದಿಂದ ಮಲ್ಲಿಕಟ್ಟೆ, ಬಂಟ್ಸ್‌ಹಾಸ್ಟೆಲ್, ಅಂಬೇಡ್ಕರ್ ವೃತ್ತ, ಹಂಪನಕಟ್ಟ ಮೂಲಕ ಕ್ಲಾಕ್ ಟವರ್‌ವರೆಗೆ ಮೆರವಣಿಗೆ ಜಾಥಾ ಸಾಗಿಬಂತು. ನೂರಾರು ರಿಕ್ಷಾ ಚಾಲಕರು ಭಾಗವಹಿಸಿದ್ದರು.

ಒಕ್ಕೂಟದ ಗೌರವ ಅಧ್ಯಕ್ಷ ವಿಷ್ಣುಮೂರ್ತಿ ಅವರು ಮಾತನಾಡಿ, ‘ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಸಿ ಸಾರಿಗೆ ಪ್ರಾಧಿಕಾರದ ನಿಯಂತ್ರಣಕ್ಕೊಳಪಡದೆ ಬ್ಯಾಟರಿಚಾಲಿತ ಆಟೋರಿಕ್ಷಾಗಳು ಸಾರಿಗೆ ಕ್ಷೇತ್ರದಲ್ಲಿ ಹಾಗೂ ಇಂಧನ ಚಾಲಿತ ಆಟೋರಿಕ್ಷಾದಲ್ಲಿನ ಪರವಾನಿಗೆಯಲ್ಲಿನ ಕೇಂದ್ರ, ರಾಜ್ಯ ಸರಕಾರ ಹಾಗೂ ಸಾರಿಗೆ ಪ್ರಾಧಿಕಾರದ ದ್ವಂದ್ವ ನೀತಿ ಖಂಡನೀಯ ಎಂದರು.

ಗೌರವ ಸಲಹೆಗಾರರಾದ ಅರುಣ್ ಕುಮಾರ್ ಅವರು ಮಾತನಾಡಿ, ಎಲೆಕ್ಟ್ರಿಕಲ್ ರಿಕ್ಷಾ ಹೆಸರಿನಲ್ಲಿ ಪ್ರಸಕ್ತ ನ್ಯಾಯಬದ್ಧವಾಗಿ ಪರವಾನಿಗೆ ಪಡೆದು ಬಾಡಿಗೆ ನಡೆಸುತ್ತಿರುವವರ ಬದುಕಿಗೆ ಕೊಡಲಿಯೇಟು ನೀಡಲಾಗುತ್ತಿದೆ. ಸರಕಾರದ ಅವೈಜ್ಞಾನಿಕ ತೀರ್ಮಾನದಿಂದಾಗಿ ನಗರದಲ್ಲಿ ರಿಕ್ಷಾ ಚಾಲಕರು ಬೀದಿಗೆ ಬರುವಂತಾಗಿದೆ. ಜತೆಗೆ ಆಟೋರಿಕ್ಷಾ ನಿಲ್ದಾಣಗಳ ನೋಂದಾವಣೆ ಬಗ್ಗೆ ನಡೆದ ಸಭೆಯಲ್ಲಿ ನೀಡಿದ ಆಶ್ವಾಸನೆ ಈಡೇರಿಲ್ಲ. ದರ ಪರಿಷ್ಕರಣೆಯೂ ಆಗಿಲ್ಲ ಎಂದು ದೂರಿದರು.

ಒಕ್ಕೂಟದ ಅಧ್ಯಕ್ಷ ಅಶೋಕ್ ಶೆಟ್ಟಿ ಬೋಳಾರ, ಗೌರವ ಸಲಹೆಗಾರ ಮಹಮ್ಮದ್ ಇಾನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್ ನಿರೂಪಿಸಿದರು. ಲೋಕೇಶ್ ಶೆಟ್ಟಿ ಬಳ್ಳಾಲ್‌ಬಾಗ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X