Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುನ್ನೀ ಮಹಲ್ ಫೆಡರೇಶನ್ ಮಂಗಳೂರು ವಲಯ...

ಸುನ್ನೀ ಮಹಲ್ ಫೆಡರೇಶನ್ ಮಂಗಳೂರು ವಲಯ ಅಸ್ತಿತ್ವಕ್ಕೆ: ಅಧ್ಯಕ್ಷರಾಗಿ ಮೌಲಾನಾ ಯುಕೆಎ ದಾರಿಮಿ ಚೊಕ್ಕಬೆಟ್ಟು ‌ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ21 Sept 2022 11:12 PM IST
share
ಸುನ್ನೀ ಮಹಲ್ ಫೆಡರೇಶನ್ ಮಂಗಳೂರು ವಲಯ ಅಸ್ತಿತ್ವಕ್ಕೆ: ಅಧ್ಯಕ್ಷರಾಗಿ ಮೌಲಾನಾ ಯುಕೆಎ ದಾರಿಮಿ ಚೊಕ್ಕಬೆಟ್ಟು ‌ಆಯ್ಕೆ

ಮಂಗಳೂರು, ಸೆ. 21: ಮಸೀದಿಗಳನ್ನು ಕೇಂದ್ರೀಕರಿಸಿ ಮುಸ್ಲಿಮರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಯಲ್ಲಿ ಬಹು ಮುಖ್ಯ ಪಾತ್ರ ವಹಿಸಲು ಅನುಕೂಲವಾಗುವಂತೆ ಮೊಹಲ್ಲಾ ಸಮಿತಿಗಳನ್ನು ಜಿಲ್ಲಾ ಮಟ್ಟದಲ್ಲಿ ಪೋಣಿಸುವ ನಿಟ್ಟಿನಲ್ಲಿ "ಸಮಸ್ತ"ದ ಮಾರ್ಗದರ್ಶನದಂತೆ ಸುನ್ನಿ ಮಹಲ್ ಫೆಡರೇಶನ್ ವಲಯ ಮಟ್ಟದ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಮಂಗಳೂರು ವಲಯ ಸಮಿತಿಯ ರಚನೆಯು ಕಂಕನಾಡಿಯಲ್ಲಿರುವ ಜಂಇಯ್ಯತುಲ್ ಫಲಾಹ್ ಆಡಿಟೋರಿಯಂನಲ್ಲಿ ನಡೆಯಿತು.

ಸುನ್ನೀ ಮಹಲ್ ಫೆಡರೇಷನ್ ನೋಂದಣಿಗೊಂಡ ಮೊಹಲ್ಲಾಗಳ ಆಯ್ದ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು. 

ಸಮುದಾಯದವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯಸೂಚಿಯನ್ನು ಮುಂದಿಟ್ಟು ಮೊಹಲ್ಲಾಗಳಲ್ಲಿ ಕಾರ್ಯರೂಪಕ್ಕೆ ತರುವ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯಬೇಕೆಂದು ಕಾರ್ಯಕ್ರಮ ಉದ್ಘಾಟಿಸಿ ಮೌಲಾನಾ ಅಝೀಝ್ ದಾರಿಮಿ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಉಸ್ತಾದ್ ಎಸ್ ಬಿ ದಾರಿಮಿಯವರು ಮಾತನಾಡಿ, ಮೊಹಲ್ಲಾ ಪದ್ಧತಿಯು ಮುಸ್ಲಿಮರ ಅವಿಭಾಜ್ಯ ಧಾರ್ಮಿಕ ಅಂಗವಾಗಿದ್ದು ಇದನ್ನು ಶಿಥಿಲೀಕರಿಸುವ ಯಾವುದೇ ಚಟುವಟಿಕೆಗಳಿಗೆ ಯಾರೂ ಪ್ರೋತ್ಸಾಹ ನೀಡಬಾರದು. ಮೊಹಲ್ಲಾಗಳು ಇಚ್ಚಾಶಕ್ತಿ ಪ್ರದರ್ಶಿಸಿದರೆ ಮುಸ್ಲಿಮರ ಬಹುತೇಕ ಸಮಸ್ಯೆಗಳನ್ನು ಪರಿಹರಿಸಿ ಕೊಳ್ಳಬಹುದಾಗಿದೆ ಎಂದರು.

ಕಾರ್ಯಕ್ರಮದ ಉಸ್ತುವಾರಿವಹಿಸಿದ್ದ ತಬೂಕ್ ದಾರಿಮಿ ʼಎಸ್.ಎಮ್.ಎಫ್ʼ ಬಗ್ಗೆ ಸಭೆಗೆ ವಿವರಿಸಿ ಸ್ವಾಗತಿಸಿದರು. ಹುಸೈನ್ ರಹ್ಮಾನಿ ದಾರುನ್ನೂರು ವಿಷಯ ಮಂಡಿಸಿದರು. ಝೀನತ್ ಬಕ್ಷ್ ಖತೀಬ್ ಅಬುಲ್ ಅಕ್ರಂ ಉಸ್ತಾದ್ ದುಹಾಗೈದರು. ಕುಕ್ಕಿಲ ದಾರಿಮಿ, ಮೆಟ್ರೋ ಹಾಜಿ ಶುಭ ಹಾರೈಸಿದರು. ಐ ಮೊಯಿದಿನಬ್ಬ ಹಾಜಿ, ಹನೀಪ್ ಹಾಜಿ ಮಂಗಳೂರು, ರಫೀಕ್ ಹಾಜಿ ಕೊಡಾಜೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಇಬ್ರಾಹಿಂ ಕೊಣಾಜೆ ವಂದಿಸಿದರು.

ವಲಯ ಸಮಿತಿ ಸದಸ್ಯರುಗಳ ಪಟ್ಟಿಯನ್ನು ಪರಿಶೀಲಿಸಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ ಎಸ್ ಬಿ ದಾರಿಮಿಯವರು ಮುಂದಿನ ಅವಧಿಗೆ  ಈ ಕೆಳಕಂಡಂತೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.

ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಕೊಣಾಜೆ, ಕೋಶಾಧಿಕಾರಿಯಾಗಿ ಎನ್.ಕೆ. ಅಬೂಬಕ್ಕರ್ ಕುದ್ರೋಳಿ, ಉಪಾಧ್ಯಕ್ಷರುಗಳಾಗಿ ಹನೀಫ್ ಹಾಜಿ ಬಂದರ್, ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ, ಅಬ್ದುಲ್ ರ್ರಹ್ಮಾನ್ ದಾರಿಮಿ ತಬೂಕ್, ಜತೆ ಕಾರ್ಯದರ್ಶಿಗಳಾಗಿ ಸಾಹುಲ್ ಹಮೀದ್ ಹಾಜಿ ಮೆಟ್ರೋ, ರಿಯಾಝ್ ಹಾಜಿ ಬಂದರ್‌, ಮುಹಮ್ಮದ್ ಶಾಫಿ ಪಡ್ಡಂದಡ್ಕ, ಜಿಲ್ಲಾ ಕೌನ್ಸಿಲರ್ ಗಳಾಗಿ ಐ.ಮೊಯ್ದಿನಬ್ಬ ಹಾಜಿ, ಇಸ್ಮಾಯಿಲ್ ಹಾಜಿ ಉಳಾಯಿಬೆಟ್ಟು ಮತ್ತು ಮುಹಮ್ಮದ್ ಸ್ವಾಲಿಹ್ ಕಣ್ಣೂರು ಅವರನ್ನು ಆಯ್ಕೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X